ETV Bharat / state

ಬಿಎಸ್​ವೈ ಆಡಿಯೋ ಸಾಕ್ಷಿಯಾಗಿ ನಿಲ್ಲುವುದಿಲ್ಲ: ಶ್ರೀನಿವಾಸ್ ಪ್ರಸಾದ್ ಸ್ಪಷ್ಟ ನುಡಿ - ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ ಪ್ರಕರಣ

ಮುಖ್ಯಮಂತ್ರಿಗಳ ಆಡಿಯೋ ವೈರಲ್ ಪ್ರಕರಣದಲ್ಲಿ ಕೋಟ್೯ ಆಡಿಯೋವನ್ನು ಸಾಕ್ಷಿಯಾಗಿ ಪರಿಗಣಿಸುವುದಿಲ್ಲ ಎಂದ ಶ್ರೀನಿವಾಸ್ ಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬಿಎಸ್​ವೈ ಅವರ ಆಡಿಯೋ, ಸಾಕ್ಷಿಯಾಗಿ ನಿಲ್ಲುವುದಿಲ್ಲ: ಶ್ರೀನಿವಾಸ್ ಪ್ರಸಾದ್
author img

By

Published : Nov 7, 2019, 1:08 PM IST

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ ಸಾಕ್ಷಿಯಾಗಿ ನಿಲ್ಲುವುದಿಲ್ಲ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.

ಮೈಸೂರಿನಲ್ಲಿ ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿಗಳ ಆಡಿಯೋ ವೈರಲ್ ಪ್ರಕರಣ ಕೋಟ್೯ ಪರಿಗಣಿಸುವುದಿಲ್ಲ ಎಂದು ಹೇಳಿದೆ. ಇದು ಸಾಕ್ಷಿಯಾಗಿ ನಿಲ್ಲುವುದಿಲ್ಲ ಎಂದೂ ಸಮರ್ಥನೆ ಮಾಡಿಕೊಂಡಿದ್ದಾರೆ.

ಬಿಎಸ್​ವೈ ಅವರ ಆಡಿಯೋ, ಸಾಕ್ಷಿಯಾಗಿ ನಿಲ್ಲುವುದಿಲ್ಲ: ಶ್ರೀನಿವಾಸ್ ಪ್ರಸಾದ್

ಬಿಜೆಪಿಗೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಮೃದು ಧೋರಣೆ ತೋರುತ್ತಿರುವ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷಗಳ ಮುಖಂಡರು ತೀರ್ಮಾನ ಮಾಡ್ತಾರೆ. ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಹುಣಸೂರು ವಿಧಾನಸಭಾ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೀನಿ. ಪಕ್ಷದ ಬಲವರ್ಧನೆಗೆ ಕೈಜೋಡಿಸುತ್ತೀನಿ. ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೀನಿ ಎಂದು ಹೇಳಿದರು.

ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ ₹1200 ಕೋಟಿ ರಾಜ್ಯಕ್ಕೆ ಬಿಡುಗಡೆ ಮಾಡಿದೆ. ಎರಡನೇ ಹಂತದಲ್ಲಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಒತ್ತಾಯ ಮಾಡಬೇಕು ಎಂದು ಇದೇ ವೇಳೆ ಒತ್ತಾಯಿಸಿದರು

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ ಸಾಕ್ಷಿಯಾಗಿ ನಿಲ್ಲುವುದಿಲ್ಲ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.

ಮೈಸೂರಿನಲ್ಲಿ ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿಗಳ ಆಡಿಯೋ ವೈರಲ್ ಪ್ರಕರಣ ಕೋಟ್೯ ಪರಿಗಣಿಸುವುದಿಲ್ಲ ಎಂದು ಹೇಳಿದೆ. ಇದು ಸಾಕ್ಷಿಯಾಗಿ ನಿಲ್ಲುವುದಿಲ್ಲ ಎಂದೂ ಸಮರ್ಥನೆ ಮಾಡಿಕೊಂಡಿದ್ದಾರೆ.

ಬಿಎಸ್​ವೈ ಅವರ ಆಡಿಯೋ, ಸಾಕ್ಷಿಯಾಗಿ ನಿಲ್ಲುವುದಿಲ್ಲ: ಶ್ರೀನಿವಾಸ್ ಪ್ರಸಾದ್

ಬಿಜೆಪಿಗೆ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಮೃದು ಧೋರಣೆ ತೋರುತ್ತಿರುವ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷಗಳ ಮುಖಂಡರು ತೀರ್ಮಾನ ಮಾಡ್ತಾರೆ. ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಹುಣಸೂರು ವಿಧಾನಸಭಾ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೀನಿ. ಪಕ್ಷದ ಬಲವರ್ಧನೆಗೆ ಕೈಜೋಡಿಸುತ್ತೀನಿ. ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೀನಿ ಎಂದು ಹೇಳಿದರು.

ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ ₹1200 ಕೋಟಿ ರಾಜ್ಯಕ್ಕೆ ಬಿಡುಗಡೆ ಮಾಡಿದೆ. ಎರಡನೇ ಹಂತದಲ್ಲಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಒತ್ತಾಯ ಮಾಡಬೇಕು ಎಂದು ಇದೇ ವೇಳೆ ಒತ್ತಾಯಿಸಿದರು

Intro:ಶ್ರೀನಿವಾಸ್ ಪ್ರಸಾದ್Body:ಬಿ.ಎಸ್.ವೈ ಅವರ ಆಡಿಯೋ ಸಾಕ್ಷ್ಯಿಯಾಗಿ ನಿಲ್ಲುವುದಿಲ್ಲ: ಶ್ರೀನಿವಾಸ್ ಪ್ರಸಾದ್

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಡಿಯೋ ,ಸಾಕ್ಷ್ಯಿಯಾಗಿ ನಿಲ್ಲುವುದಿಲ್ಲವೆಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.
ಮೈಸೂರಿನಲ್ಲಿ ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಹುಬ್ಬಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿಗಳ ಆಡಿಯೋ ವೈರಲ್ ಪ್ರಕರಣ ಕೋಟ್೯ ಪರಿಗಣಿಸುವುದಿಲ್ಲವೆಂದು ಹೇಳಿದೆ.ಇದು ಸಾಕ್ಷ್ಯಿಯಾಗಿ ನಿಲ್ಲುವುದಿಲ್ಲ ಎಂದು ಸಮರ್ಥನೆ ಮಾಡಿಕೊಂಡರು.
ಬಿಜೆಪಿಗೆ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಮೃದುಧೋರಣೆ ತೋರುತ್ತಿರುವ ಪ್ರಶ್ನೆಗೆ, ಉತ್ತರಿಸಿದ ಅವರು ಪಕ್ಷಗಳ ಮುಖಂಡರು ತೀರ್ಮಾನಮಾಡ್ತಾರೆ.ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ಹುಣಸೂರು ವಿಧಾನಸಭಾ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೀನಿ. ಪಕ್ಷದ ಬಲವರ್ಧನೆಗೆ ಕೈಜೋಡಿಸುತ್ತೀನಿ.ಸಕ್ರಿಯವಾಗಿ  ಪ್ರಚಾರದಲ್ಲಿ ತೊಡಗಿಕೊಳ್ಳುತ್ತೀನಿ ಎಂದು ಹೇಳಿದರು.

ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ 1200 ಕೋಟಿ.ರೂ ರಾಜ್ಯಕ್ಕೆ ಬಿಡುಗಡೆ ಮಾಡಿದೆ.ಎರಡನೇ ಹಂತದಲ್ಲಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಒತ್ತಾಯ ಮಾಡಬೇಕು ಎಂದು ಹೇಳಿದರು.Conclusion:ಶ್ರೀನಿವಾಸ್ ಪ್ರಸಾದ್
ETV Bharat Logo

Copyright © 2025 Ushodaya Enterprises Pvt. Ltd., All Rights Reserved.