ETV Bharat / state

ಸಚಿವ ಸ್ಥಾನಕ್ಕಾಗಿ ಕಾಯ್ತಿರೋರಿಗೆ ಬೇಗ ಸಿಗಲಿ.. ರಮೇಶ್‌ ವಿರುದ್ಧ ಸತೀಶ್‌ ಜಾರಕಿಹೊಳಿ ವ್ಯಂಗ್ಯ..

author img

By

Published : Jan 19, 2020, 4:53 PM IST

ಕುಮಾರಸ್ವಾಮಿ ಸರ್ಕಾರ ಬಂದ ದಿನದಿಂದಲೂ ಅದನ್ನು ಬೀಳಿಸಿ ಸಚಿವರಾಗಲು ಕಾಯುತ್ತಿದ್ದಾರೆ. ಸಿಎಂ ಯಡಿಯೂರಪ್ಪ ವಿದೇಶದಿಂದ ಬಂದ ಕೂಡಲೇ ಅವರ ಆಸೆ ಈಡೇರಿಸಲಿ. ಅವರು ಬೇಗ ಸಚಿವರಾದರೆ ಒಳ್ಳೇದು, ಇದನ್ನೇ ನಾನೂ ಹಾರೈಸುತ್ತೇನೆ ಎಂದು ಪರೋಕ್ಷವಾಗಿ ರಮೇಶ್‌ ಜಾರಕಿಹೊಳಿ ವಿರುದ್ಧ ವ್ಯಂಗ್ಯವಾಡಿದರು.

mysuru
ಸತೀಶ್ ಜಾರಕಿಹೋಳಿ

ಮೈಸೂರು: ಅಣ್ಣ ರಮೇಶ್ ಜಾರಕಿಹೊಳಿ ಸೇರಿ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ.

ಕೆಲವರು ಒಂದು ವರ್ಷದಿಂದ ಸಚಿವರಾಗಲು ಕಾಯುತ್ತಿದ್ದಾರೆ. ಕುಮಾರಸ್ವಾಮಿ ಸರ್ಕಾರ ಬಂದ ದಿನದಿಂದಲೂ ಅದನ್ನು ಬೀಳಿಸಿ ಸಚಿವರಾಗಲು ಕಾಯುತ್ತಿದ್ದಾರೆ. ಆದರೆ, ಸಿಎಂ ಯಡಿಯೂರಪ್ಪ ವಿದೇಶದಿಂದ ಬಂದ ಕೂಡಲೇ ಅವರ ಆಸೆ ಈಡೇರಿಸಲಿ. ಅವರು ಬೇಗ ಸಚಿವರಾದರೆ ಒಳ್ಳೇದು, ಇದನ್ನೇ ನಾನೂ ಹಾರೈಸುತ್ತೇನೆ ಎಂದು ಪರೋಕ್ಷವಾಗಿ ಅಣ್ಣ ರಮೇಶ್‌ ಜಾರಕಿಹೊಳಿ ವಿರುದ್ಧ ವ್ಯಂಗ್ಯವಾಡಿದರು.

ಕೆಪಿಸಿಸಿ ಸ್ಥಾನಗಳಿಗೆ ನೇಮಕಾತಿ ವಿಚಾರ ನಾಲ್ಕು ಕಾರ್ಯಾಧ್ಯಕ್ಷ ಸ್ಥಾನದ ಸೃಷ್ಟಿ ಬಗ್ಗೆ ಚಿಂತನೆ ನಡೆದಿದೆ. ಜಾತಿ ಮತ್ತು ಪ್ರದೇಶವಾರು ಸಮತೋಲನ ಮಾಡಲು ಈ ಚಿಂತನೆ ಮಾಡಲಾಗ್ತಿದೆ. ಇನ್ನೊಂದು ವಾರದಲ್ಲಿ ಎಲ್ಲವೂ ಸರಿಯಾಗಲಿದೆ. ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ವಿಳಂಬ ಅಷ್ಟೇ ಎಂದರು.

ಕಾಂಗ್ರೆಸ್‌ನಲ್ಲಿ ಮೂಲ-ವಲಸಿಗ ಪ್ರಶ್ನೆಯೇ ಇಲ್ಲ. ನಾವು ಪಕ್ಷ ಸೇರಿ 10 ವರ್ಷವಾಗಿದೆ. ಈಗ ಆ ವಿಚಾರದ ಚರ್ಚೆ ಅನಗತ್ಯ ಎಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸತೀಶ್‌ ಜಾರಕಿಹೊಳಿ ಹೇಳಿದರು.

ಮೈಸೂರು: ಅಣ್ಣ ರಮೇಶ್ ಜಾರಕಿಹೊಳಿ ಸೇರಿ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ.

ಕೆಲವರು ಒಂದು ವರ್ಷದಿಂದ ಸಚಿವರಾಗಲು ಕಾಯುತ್ತಿದ್ದಾರೆ. ಕುಮಾರಸ್ವಾಮಿ ಸರ್ಕಾರ ಬಂದ ದಿನದಿಂದಲೂ ಅದನ್ನು ಬೀಳಿಸಿ ಸಚಿವರಾಗಲು ಕಾಯುತ್ತಿದ್ದಾರೆ. ಆದರೆ, ಸಿಎಂ ಯಡಿಯೂರಪ್ಪ ವಿದೇಶದಿಂದ ಬಂದ ಕೂಡಲೇ ಅವರ ಆಸೆ ಈಡೇರಿಸಲಿ. ಅವರು ಬೇಗ ಸಚಿವರಾದರೆ ಒಳ್ಳೇದು, ಇದನ್ನೇ ನಾನೂ ಹಾರೈಸುತ್ತೇನೆ ಎಂದು ಪರೋಕ್ಷವಾಗಿ ಅಣ್ಣ ರಮೇಶ್‌ ಜಾರಕಿಹೊಳಿ ವಿರುದ್ಧ ವ್ಯಂಗ್ಯವಾಡಿದರು.

ಕೆಪಿಸಿಸಿ ಸ್ಥಾನಗಳಿಗೆ ನೇಮಕಾತಿ ವಿಚಾರ ನಾಲ್ಕು ಕಾರ್ಯಾಧ್ಯಕ್ಷ ಸ್ಥಾನದ ಸೃಷ್ಟಿ ಬಗ್ಗೆ ಚಿಂತನೆ ನಡೆದಿದೆ. ಜಾತಿ ಮತ್ತು ಪ್ರದೇಶವಾರು ಸಮತೋಲನ ಮಾಡಲು ಈ ಚಿಂತನೆ ಮಾಡಲಾಗ್ತಿದೆ. ಇನ್ನೊಂದು ವಾರದಲ್ಲಿ ಎಲ್ಲವೂ ಸರಿಯಾಗಲಿದೆ. ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ವಿಳಂಬ ಅಷ್ಟೇ ಎಂದರು.

ಕಾಂಗ್ರೆಸ್‌ನಲ್ಲಿ ಮೂಲ-ವಲಸಿಗ ಪ್ರಶ್ನೆಯೇ ಇಲ್ಲ. ನಾವು ಪಕ್ಷ ಸೇರಿ 10 ವರ್ಷವಾಗಿದೆ. ಈಗ ಆ ವಿಚಾರದ ಚರ್ಚೆ ಅನಗತ್ಯ ಎಂದು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸತೀಶ್‌ ಜಾರಕಿಹೊಳಿ ಹೇಳಿದರು.

Intro:ಸತೀಶ್ ಜಾರಕಿಹೊಳಿBody:ರಮೇಶ್ ಜಾರಕಿಹೋಳಿ ಸೇರಿದಂತೆ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸತೀಶ್ ಜಾರಕಿಹೋಳಿ ಟಾಂಗ್

ಈ ಪರಿಸ್ಥಿತಿ ಬರುತ್ತದೆ ಎಂದು ಮೊದಲೇ ಹೇಳಿದ್ದೇ

ಕೆಲವರು ಒಂದು ವರ್ಷದಿಂದ ಸಚಿವರಾಗಲು ಕಾಯುತ್ತಿದ್ದಾರೆ

ಕುಮಾರಸ್ವಾಮಿ ಸರ್ಕಾರ ಬಂದ ದಿನದಿಂದ ಅದನ್ನು ಬೀಳಿಸಿ ಸಚಿವರಾಗಲು ಕಾಯುತ್ತಿದ್ದಾರೆ

ಸಿಎಂ ಯಡಿಯೂರಪ್ಪ ವಿದೇಶದಿಂದ ಬಂದ ಕೂಡಲೇ ಅವರ ಆಸೆ ಈಡೇರಿಸಲಿ

ಅವರು ಬೇಗ ಸಚಿವರಾದರೆ ಒಳ್ಳೆಯದು

ಇದನ್ನೇ ನಾನು ಹಾರೈಸುತ್ತೇನೆ

ಮೈಸೂರಿನಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೋಳಿ ಹೇಳಿಕೆ

ಕೆಪಿಸಿಸಿ ಸ್ಥಾನಗಳಿಗೆ ನೇಮಕಾತಿ ವಿಚಾರ

ನಾಲ್ಕು ಕಾರ್ಯಾಧ್ಯಕ್ಷ ಸ್ಥಾನದ ಸೃಷ್ಟಿ ಬಗ್ಗೆ ಚಿಂತನೆ ನಡೆದಿದೆ

ಮೈಸೂರಿನಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೋಳಿ ಹೇಳಿಕೆ

ಜಾತಿ ಮತ್ತು ಪ್ರದೇಶವಾರು ಸಮತೋಲನ ಮಾಡಲು ಈ ಚಿಂತನೆ

ಇನ್ನು ಒಂದು ವಾರದಲ್ಲಿ ಎಲ್ಲವೂ ಸರಿಯಾಗಲಿದೆ

ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ವಿಳಂಬ ಅಷ್ಟೇ.

ಕಾಂಗ್ರೆಸ್‌ನಲ್ಲಿ ಮೂಲ ವಲಸಿಗ ಪ್ರಶ್ನೆ ಇಲ್ಲ

ನಾವು ಪಕ್ಷ ಸೇರಿ 10 ವರ್ಷವಾಗಿದೆ

ಈಗ ಆ ವಿಚಾರದ ಚರ್ಚೆ ಅನಗತ್ಯ

ವಿಪಕ್ಷ ನಾಯಕ ಶಾಸಕಾಂಗ ಪಕ್ಷ ಒಂದೇ ಇರಲಿ ಎಂದು ಹೇಳಿದ್ದೇನೆ

ಮೈಸೂರಿನಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೋಳಿ ಹೇಳಿಕೆ
ಮೈಸೂರಿನ ಮಂಡಕಳ್ಳಿ ವಿಮಾನನಿಲ್ದಾಣದಲ್ಲಿ ಹೇಳಿಕೆ
file photo ಬಳಸಿಕೊಳ್ಳಿConclusion:ಸತೀಶ್ ಜಾರಕಿಹೊಳಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.