ETV Bharat / state

ಕಾಳಜಿ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್​​

ನಂಜನಗೂಡಿನ ತಹಶೀಲ್ದಾರ್​ ಕಾಳಜಿ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ.

author img

By

Published : Jun 3, 2021, 11:06 AM IST

Tahsildar sent to woman to the home, Tahsildar sent to woman to the home from refugee center, Nanjangud Tahsildar sent to woman to the home from refugee center, Nanjangud Tahsildar mohan kumari, Nanjangud Tahsildar mohan kumari news, ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್, ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ನಂಜನಗೂಡು ತಹಶೀಲ್ದಾರ್, ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ, ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ಸುದ್ದಿ,
ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್

ಮೈಸೂರು: ನಂಜನಗೂಡು ನಗರದ ಲಿಂಗಣ್ಣನವರ ಛತ್ರದಲ್ಲಿ ತೆರೆದಿರುವ ಕಾಳಜಿ ಕೇಂದ್ರದಲ್ಲಿದ್ದ ಮಹಿಳೆಯನ್ನು ಸ್ವಗ್ರಾಮಕ್ಕೆ ಕಳುಹಿಸಿ ಕೊಡುವ ಮೂಲಕ ಅಧಿಕಾರಿಗಳು ಮಾನವೀಯತೆ ಮೆರೆದಿದ್ದಾರೆ.

Tahsildar sent to woman to the home, Tahsildar sent to woman to the home from refugee center, Nanjangud Tahsildar sent to woman to the home from refugee center, Nanjangud Tahsildar mohan kumari, Nanjangud Tahsildar mohan kumari news, ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್, ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ನಂಜನಗೂಡು ತಹಶೀಲ್ದಾರ್, ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ, ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ಸುದ್ದಿ,
ಕಾಳಜಿ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್

ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆ ರಾಜ್ಯದಲ್ಲಿ ಲಾಕ್​ಡೌನ್ ಘೋಷಣೆ ಮಾಡಲಾಯಿತು. ನಂಜನಗೂಡಿನಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಪರಿಣಾಮ ತಾಲೂಕಿನ ದೊಡ್ಡಕವಲಂದೆ ಹೋಬಳಿಯ ಕಾರ್ಯ ಗ್ರಾಮದಿಂದ ಮಾಲಾ ಪಟ್ಟಣಕ್ಕೆ ಬಂದಿದ್ದರು. ಲಾಕ್​ಡೌನ್​ ಪರಿಣಾಮ ಮಾಲಾ ತಮ್ಮ ಊರಿಗೆ ತೆರಳಲು ಸಾಧ್ಯವಾಗದೇ ಆರೈಕೆ ಕೇಂದ್ರದಲ್ಲಿ ಕೆಲವು ದಿನಗಳ ಕಾಲ ತಂಗಿದ್ದರು.

Tahsildar sent to woman to the home, Tahsildar sent to woman to the home from refugee center, Nanjangud Tahsildar sent to woman to the home from refugee center, Nanjangud Tahsildar mohan kumari, Nanjangud Tahsildar mohan kumari news, ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್, ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ನಂಜನಗೂಡು ತಹಶೀಲ್ದಾರ್, ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ, ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ಸುದ್ದಿ,
ಕಾಳಜಿ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್

ಪರಿಶೀಲನೆಗೆ ಬಂದ ತಹಶೀಲ್ದಾರ್ ಮೋಹನ ಕುಮಾರಿ ಅವರ ಬಳಿ ಮಾಲಾ ನಮ್ಮ ಊರಿಗೆ ಕಳುಹಿಸಿಕೊಡುವಂತೆ ಅಳಲು ತೋಡಿಕೊಂಡರು. ಮಾಲಾ ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಮೋಹನ ಕುಮಾರಿ, ಆಕೆಯನ್ನು ಸ್ವಗ್ರಾಮಕ್ಕೆ ತಲುಪಿಸಲು ವಾಹನ ವ್ಯವಸ್ಥೆ ಕಲ್ಪಿಸಿದರು. ಬಳಿಕ ಕಾರ್ಯ ಗ್ರಾಮಕ್ಕೆ ಅಧಿಕಾರಿಗಳೊಂದಿಗೆ ಮಾಲಾರನ್ನು ತವರು ಮನೆಗೆ ಕಳುಹಿಸಿ ತಹಶೀಲ್ದಾರ್​ ಮಾನವೀಯತೆ ಮೆರೆದಿದ್ದಾರೆ. ಹೀಗೆ ಮಾಲಾ ತಹಶೀಲ್ದಾರ್​ ಸಹಾಯದಿಂದ ತವರು ಮನೆ ಸೇರಿದರು.

Tahsildar sent to woman to the home, Tahsildar sent to woman to the home from refugee center, Nanjangud Tahsildar sent to woman to the home from refugee center, Nanjangud Tahsildar mohan kumari, Nanjangud Tahsildar mohan kumari news, ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್, ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ನಂಜನಗೂಡು ತಹಶೀಲ್ದಾರ್, ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ, ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ಸುದ್ದಿ,
ಕಾಳಜಿ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್

ಮೈಸೂರು: ನಂಜನಗೂಡು ನಗರದ ಲಿಂಗಣ್ಣನವರ ಛತ್ರದಲ್ಲಿ ತೆರೆದಿರುವ ಕಾಳಜಿ ಕೇಂದ್ರದಲ್ಲಿದ್ದ ಮಹಿಳೆಯನ್ನು ಸ್ವಗ್ರಾಮಕ್ಕೆ ಕಳುಹಿಸಿ ಕೊಡುವ ಮೂಲಕ ಅಧಿಕಾರಿಗಳು ಮಾನವೀಯತೆ ಮೆರೆದಿದ್ದಾರೆ.

Tahsildar sent to woman to the home, Tahsildar sent to woman to the home from refugee center, Nanjangud Tahsildar sent to woman to the home from refugee center, Nanjangud Tahsildar mohan kumari, Nanjangud Tahsildar mohan kumari news, ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್, ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ನಂಜನಗೂಡು ತಹಶೀಲ್ದಾರ್, ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ, ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ಸುದ್ದಿ,
ಕಾಳಜಿ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್

ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆ ರಾಜ್ಯದಲ್ಲಿ ಲಾಕ್​ಡೌನ್ ಘೋಷಣೆ ಮಾಡಲಾಯಿತು. ನಂಜನಗೂಡಿನಲ್ಲೂ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಪರಿಣಾಮ ತಾಲೂಕಿನ ದೊಡ್ಡಕವಲಂದೆ ಹೋಬಳಿಯ ಕಾರ್ಯ ಗ್ರಾಮದಿಂದ ಮಾಲಾ ಪಟ್ಟಣಕ್ಕೆ ಬಂದಿದ್ದರು. ಲಾಕ್​ಡೌನ್​ ಪರಿಣಾಮ ಮಾಲಾ ತಮ್ಮ ಊರಿಗೆ ತೆರಳಲು ಸಾಧ್ಯವಾಗದೇ ಆರೈಕೆ ಕೇಂದ್ರದಲ್ಲಿ ಕೆಲವು ದಿನಗಳ ಕಾಲ ತಂಗಿದ್ದರು.

Tahsildar sent to woman to the home, Tahsildar sent to woman to the home from refugee center, Nanjangud Tahsildar sent to woman to the home from refugee center, Nanjangud Tahsildar mohan kumari, Nanjangud Tahsildar mohan kumari news, ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್, ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ನಂಜನಗೂಡು ತಹಶೀಲ್ದಾರ್, ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ, ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ಸುದ್ದಿ,
ಕಾಳಜಿ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್

ಪರಿಶೀಲನೆಗೆ ಬಂದ ತಹಶೀಲ್ದಾರ್ ಮೋಹನ ಕುಮಾರಿ ಅವರ ಬಳಿ ಮಾಲಾ ನಮ್ಮ ಊರಿಗೆ ಕಳುಹಿಸಿಕೊಡುವಂತೆ ಅಳಲು ತೋಡಿಕೊಂಡರು. ಮಾಲಾ ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಮೋಹನ ಕುಮಾರಿ, ಆಕೆಯನ್ನು ಸ್ವಗ್ರಾಮಕ್ಕೆ ತಲುಪಿಸಲು ವಾಹನ ವ್ಯವಸ್ಥೆ ಕಲ್ಪಿಸಿದರು. ಬಳಿಕ ಕಾರ್ಯ ಗ್ರಾಮಕ್ಕೆ ಅಧಿಕಾರಿಗಳೊಂದಿಗೆ ಮಾಲಾರನ್ನು ತವರು ಮನೆಗೆ ಕಳುಹಿಸಿ ತಹಶೀಲ್ದಾರ್​ ಮಾನವೀಯತೆ ಮೆರೆದಿದ್ದಾರೆ. ಹೀಗೆ ಮಾಲಾ ತಹಶೀಲ್ದಾರ್​ ಸಹಾಯದಿಂದ ತವರು ಮನೆ ಸೇರಿದರು.

Tahsildar sent to woman to the home, Tahsildar sent to woman to the home from refugee center, Nanjangud Tahsildar sent to woman to the home from refugee center, Nanjangud Tahsildar mohan kumari, Nanjangud Tahsildar mohan kumari news, ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್, ನಿರಾಶ್ರಿತರ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ನಂಜನಗೂಡು ತಹಶೀಲ್ದಾರ್, ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ, ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿ ಸುದ್ದಿ,
ಕಾಳಜಿ ಕೇಂದ್ರದಲ್ಲಿದ್ದ ಮಹಿಳೆಯನ್ನು ತವರಿಗೆ ತಲುಪಿಸಿದ ತಹಶೀಲ್ದಾರ್

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.