ETV Bharat / state

ಆರ್.ಸಿ.ಇ.ಸಿ ಒಪ್ಪಂದದಿಂದ ದೇಶಕ್ಕೆ ಗಂಡಾಂತರ: ಎಸ್.ಆರ್. ಹಿರೇಮಠ - S.R.Hiremat reaction about RCEC

ಕೇಂದ್ರ ಸರ್ಕಾರ ಒಂದು ವೇಳೆ ಇತರೆ ದೇಶಗಳೊಂದಿಗೆ ಆರ್.ಸಿ.ಇ.ಸಿ ಒಪ್ಪಂದ ಮಾಡಿಕೊಂಡರೆ ನಮ್ಮ ದೇಶದ ಕೃಷಿಗೆ ಹಾಗೂ ಆಹಾರ ಕ್ಷೇತ್ರಕ್ಕೆ ದೊಡ್ಡ ಕಂಟಕವಾಗಲಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್. ಆರ್. ಹಿರೇಮಠ ಆತಂಕ ವ್ಯಕ್ತಪಡಿಸಿದ್ದಾರೆ.

ಆರ್.ಸಿ.ಇ.ಸಿ ಒಪ್ಪಂದದ ಕುರಿತು ಎಚ್ಚರಿಸುತ್ತಿರುವ ಎಸ್.ಆರ್.ಹಿರೇಮಠ
author img

By

Published : Oct 24, 2019, 12:22 PM IST

Updated : Oct 24, 2019, 1:04 PM IST

ಮೈಸೂರು: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್​ಸಿಇಸಿ) ಮುಕ್ತ ವ್ಯಾಪಾರ ಒಪ್ಪಂದದಿಂದ ನಮ್ಮ ದೇಶದ ಆಹಾರ ಹಾಗೂ ಕೃಷಿ ಕ್ಷೇತ್ರಕ್ಕೆ ದೊಡ್ಡ ಕಂಟಕವಾಗಲಿದೆ ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಆರೋಪಿಸಿದ್ದಾರೆ.

ಆರ್.ಸಿ.ಇ.ಸಿ ಒಪ್ಪಂದದ ಕುರಿತು ಎಚ್ಚರಿಸುತ್ತಿರುವ ಎಸ್.ಆರ್.ಹಿರೇಮಠ

ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಸಿಯಾನ್ ದೇಶಗಳು ಸೇರಿದಂತೆ ದೊಡ್ಡ ಕೈಗಾರಿಕಾ ಆರ್ಥಿಕತೆ ಹೊಂದಿರುವ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಸೇರಿದಂತೆ 15 ದೇಶಗಳೊಂದಿಗೆ ಭಾರತ ಆರ್​ಸಿಇಪಿ ಮಾತುಕತೆ ನಡೆಸಿದೆ. ಒಂದು ವೇಳೆ ಭಾರತ ಈ ಒಪ್ಪಂದಕ್ಕೆ ಸಹಿ ಹಾಕಿದಲ್ಲಿ ನಮ್ಮ ದೇಶದಲ್ಲಿ ಮತ್ತಷ್ಟು ರೈತರು ಆತ್ಮಹತ್ಯೆಗೆ ಶರಣಾಗುತ್ತಾರೆ. ಕೃಷಿ ಕ್ಷೇತ್ರ ಸಂಪೂರ್ಣ ನಾಶವಾಗುತ್ತದೆ ಎಂದು ಎಚ್ಚರಿಸಿದರು.

ಆರ್​ಸಿಇಪಿ ಮತ್ತು ಇತರೆ ಎಲ್ಲಾ ಮುಕ್ತ ವ್ಯಾಪಾರ ಒಪ್ಪಂದಗಳಿಂದ ಕೃಷಿಯನ್ನು ಹೊರಗಿಡಲು ಕೇಂದ್ರ ಸರ್ಕಾರ ಮುಂದಾಗಬೇಕು. ಇಲ್ಲವಾದರೆ ಕೃಷಿ ವಲಯ ಹಾಗೂ ಆಹಾರಕ್ಕೆ ಕುತ್ತು ಬರಲಿದೆ ಎಂದು ಹಿರೇಮಠ ಆತಂಕ ವ್ಯಕ್ತಪಡಿಸಿದರು.

ಮೈಸೂರು: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್​ಸಿಇಸಿ) ಮುಕ್ತ ವ್ಯಾಪಾರ ಒಪ್ಪಂದದಿಂದ ನಮ್ಮ ದೇಶದ ಆಹಾರ ಹಾಗೂ ಕೃಷಿ ಕ್ಷೇತ್ರಕ್ಕೆ ದೊಡ್ಡ ಕಂಟಕವಾಗಲಿದೆ ಎಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಆರೋಪಿಸಿದ್ದಾರೆ.

ಆರ್.ಸಿ.ಇ.ಸಿ ಒಪ್ಪಂದದ ಕುರಿತು ಎಚ್ಚರಿಸುತ್ತಿರುವ ಎಸ್.ಆರ್.ಹಿರೇಮಠ

ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಆಸಿಯಾನ್ ದೇಶಗಳು ಸೇರಿದಂತೆ ದೊಡ್ಡ ಕೈಗಾರಿಕಾ ಆರ್ಥಿಕತೆ ಹೊಂದಿರುವ ಚೀನಾ, ಜಪಾನ್, ದಕ್ಷಿಣ ಕೊರಿಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಸೇರಿದಂತೆ 15 ದೇಶಗಳೊಂದಿಗೆ ಭಾರತ ಆರ್​ಸಿಇಪಿ ಮಾತುಕತೆ ನಡೆಸಿದೆ. ಒಂದು ವೇಳೆ ಭಾರತ ಈ ಒಪ್ಪಂದಕ್ಕೆ ಸಹಿ ಹಾಕಿದಲ್ಲಿ ನಮ್ಮ ದೇಶದಲ್ಲಿ ಮತ್ತಷ್ಟು ರೈತರು ಆತ್ಮಹತ್ಯೆಗೆ ಶರಣಾಗುತ್ತಾರೆ. ಕೃಷಿ ಕ್ಷೇತ್ರ ಸಂಪೂರ್ಣ ನಾಶವಾಗುತ್ತದೆ ಎಂದು ಎಚ್ಚರಿಸಿದರು.

ಆರ್​ಸಿಇಪಿ ಮತ್ತು ಇತರೆ ಎಲ್ಲಾ ಮುಕ್ತ ವ್ಯಾಪಾರ ಒಪ್ಪಂದಗಳಿಂದ ಕೃಷಿಯನ್ನು ಹೊರಗಿಡಲು ಕೇಂದ್ರ ಸರ್ಕಾರ ಮುಂದಾಗಬೇಕು. ಇಲ್ಲವಾದರೆ ಕೃಷಿ ವಲಯ ಹಾಗೂ ಆಹಾರಕ್ಕೆ ಕುತ್ತು ಬರಲಿದೆ ಎಂದು ಹಿರೇಮಠ ಆತಂಕ ವ್ಯಕ್ತಪಡಿಸಿದರು.

Intro:ಎಸ್.ಆರ್.ಹಿರೇಮಠ


Body:ಹಿರೇಮಠ


Conclusion:ಆರ್.ಸಿ.ಇ.ಸಿ ಒಪ್ಪಂದದಿಂದ ದೇಶಕ್ಕೆ ಗಂಡಾಂತರ:ಎಸ್.ಆರ್.ಹಿರೇಮಠ
ಮೈಸೂರು: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್ ಸಿಇಸಿ) ಮುಕ್ತ ವ್ಯಾಪಾರ ಒಪ್ಪಂದದಿಂದ ನಮ್ಮ ದೇಶದ ಆಹಾರ ಹಾಗೂ ಕೃಷಿ ಕ್ಷೇತ್ರಕ್ಕೆ ದೊಡ್ಡ ಕಂಟಕವಾಗಲಿದೆ ಎಂದು ಸಾಮಾಜಿಕ ಪರಿವರ್ತನ ವೇದಿಕೆ ಅಧ್ಯಕ್ಷ ಎಸ್.ಆರ್.ಹಿರೇಮಠ ಎಚ್ಚರಿಸಿದರು.
ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಆಸಿಯಾನ್ ದೇಶಗಳು ಸೇರಿದಂತೆ ದೊಡ್ಡ ಕೈಗಾರಿಕಾ ಆರ್ಥಿಕತೆ ಹೊಂದಿರುವ ಜೀವನ ಚೀನಾ ಜಪಾನ್ ದಕ್ಷಿಣ ಕೊರಿಯಾ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಸೇರಿದಂತೆ 15 ದೇಶಗಳೊಂದಿಗೆ ಭಾರತ ಆರ್ ಸಿಇಪಿ ಮಾತುಕತೆ ನಡೆಸಿದೆ.
ಭಾರತ ಈ ಒಪ್ಪಂದಕ್ಕೆ ಸಹಿ ಹಾಕಿದ್ದಲ್ಲಿ ನಮ್ಮ ದೇಶದ ರೈತರ ಆತ್ಮಹತ್ಯೆಗಳು ಹೆಚ್ಚಾಗುತ್ತದೆ ಕೃಷಿ ಕ್ಷೇತ್ರ ಸಂಪೂರ್ಣ ನಾಶವಾಗುತ್ತದೆ ಎಂದು ಹೇಳಿದರು.
ಆರ್ ಸಿ ಇ ಪಿ ಮತ್ತು ಇತರೆ ಎಲ್ಲಾ ಮುಕ್ತ ವ್ಯಾಪಾರ ಒಪ್ಪಂದ ಗಳಿಂದ ಕೃಷಿಯನ್ನು ಹೊರಗಿಡಲು ಕೇಂದ್ರ ಸರ್ಕಾರ ಮುಂದಾಗಬೇಕು.ಇಲ್ಲವಾದರೆ ಕೃಷಿವಲಯ ಹಾಗೂ ಆಹಾರಕ್ಕೆ ಭಾರಿ ಹೊಡೆತ ಬೀಳಲಿದೆ ಎಂದು ಒತ್ತಾಯಿಸಿದರು.
ಹಿರಿಯ ಸಾಹಿತಿ ದೇವನೂರ ಮಹಾದೇವಿ ಅವರು ಮಾತನಾಡಿ, ಆರ್ ಸಿಇಪಿ ಒಪ್ಪಂದ ಕೈಬಿಡಬೇಕು ಎಂದು ಒತ್ತಾಯಿಸಿದರು.
Last Updated : Oct 24, 2019, 1:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.