ETV Bharat / state

ಸಾಲಗಾರರ ಕಾಟ: ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಕ್ಷೌರಿಕ - ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿ ಗ್ರಾಮ

ಸಾಲಗಾರರ ಕಾಟ ತಾಳಲಾರದೇ ಕ್ಷೌರಿಕ ವೃತ್ತಿ ನಡೆಸುತ್ತಿದ್ದ ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿ ಗ್ರಾಮದಲ್ಲಿ ನಡೆದಿದೆ.

The man has committed suicide by making a selfie video
ಸಾಲಗಾರರ ಕಾಟ ತಾಳಲಾರದೆ ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಕ್ಷೌರಿಕ
author img

By

Published : Oct 10, 2020, 5:59 PM IST

ಮೈಸೂರು: ಸಾಲಗಾರರ ಕಾಟ ತಾಳಲಾರದೇ ಕ್ಷೌರಿಕ ವೃತ್ತಿ ನಡೆಸುತ್ತಿದ್ದ ವ್ಯಕ್ತಿ ಸೆಲ್ಫಿ ವಿಡಿಯೋ ಮಾಡಿ ಕಲ್ಲು ಕ್ವಾರಿಯ ಹಳ್ಳಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿ ಗ್ರಾಮದಲ್ಲಿ ನಡೆದಿದೆ.
ಹೀಗೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಯೋಗೇಶ್ (28). ಈತ ಪಂಚವಳ್ಳಿ ಗ್ರಾಮದಲ್ಲಿ ಸಲೂನ್ ಶಾಪ್ ನಡೆಸುತ್ತಿದ್ದ. ಸಲೂನ್ ಶಾಪ್ ತೆರೆಯಲು ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದಿದ್ದು ಕೊರೊನಾ ಸಮಯದಲ್ಲಿ ಸಲೂನ್​​ಗೆ ಬೀಗ ಹಾಕಲಾಗಿತ್ತು.

ಸಾಲಗಾರರ ಕಾಟ ತಾಳಲಾರದೇ ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಕ್ಷೌರಿಕ

ಈ ಸಂದರ್ಭದಲ್ಲಿ ಸಾಲಗಾರರ ಕಾಟ ಹೆಚ್ಚಾಗಿದ್ದು, ಸರಿಯಾಗಿ ವ್ಯಾಪಾರ ನಡೆಯದೇ ನನ್ನ ಸಾವಿಗೆ ಖಾಸಗಿ ವ್ಯಕ್ತಿಗಳು ಕಾರಣ ಎಂದು ಅವರ ಹೆಸರನ್ನು ಹೇಳಿ ಸೆಲ್ಫಿ ವಿಡಿಯೋ ಮಾಡಿ ಗ್ರಾಮದ ಬಳಿ ಕಲ್ಲು ಕ್ವಾರಿಯ ಹಳ್ಳಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿಷಯ ತಿಳಿದ ಪಿರಿಯಾಪಟ್ಟಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೈಸೂರು: ಸಾಲಗಾರರ ಕಾಟ ತಾಳಲಾರದೇ ಕ್ಷೌರಿಕ ವೃತ್ತಿ ನಡೆಸುತ್ತಿದ್ದ ವ್ಯಕ್ತಿ ಸೆಲ್ಫಿ ವಿಡಿಯೋ ಮಾಡಿ ಕಲ್ಲು ಕ್ವಾರಿಯ ಹಳ್ಳಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿ ಗ್ರಾಮದಲ್ಲಿ ನಡೆದಿದೆ.
ಹೀಗೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಯೋಗೇಶ್ (28). ಈತ ಪಂಚವಳ್ಳಿ ಗ್ರಾಮದಲ್ಲಿ ಸಲೂನ್ ಶಾಪ್ ನಡೆಸುತ್ತಿದ್ದ. ಸಲೂನ್ ಶಾಪ್ ತೆರೆಯಲು ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದಿದ್ದು ಕೊರೊನಾ ಸಮಯದಲ್ಲಿ ಸಲೂನ್​​ಗೆ ಬೀಗ ಹಾಕಲಾಗಿತ್ತು.

ಸಾಲಗಾರರ ಕಾಟ ತಾಳಲಾರದೇ ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಕ್ಷೌರಿಕ

ಈ ಸಂದರ್ಭದಲ್ಲಿ ಸಾಲಗಾರರ ಕಾಟ ಹೆಚ್ಚಾಗಿದ್ದು, ಸರಿಯಾಗಿ ವ್ಯಾಪಾರ ನಡೆಯದೇ ನನ್ನ ಸಾವಿಗೆ ಖಾಸಗಿ ವ್ಯಕ್ತಿಗಳು ಕಾರಣ ಎಂದು ಅವರ ಹೆಸರನ್ನು ಹೇಳಿ ಸೆಲ್ಫಿ ವಿಡಿಯೋ ಮಾಡಿ ಗ್ರಾಮದ ಬಳಿ ಕಲ್ಲು ಕ್ವಾರಿಯ ಹಳ್ಳಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿಷಯ ತಿಳಿದ ಪಿರಿಯಾಪಟ್ಟಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.