ETV Bharat / state

ಮೈಸೂರಿನಲ್ಲಿ ಭಾರಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿ ಸಾವು

author img

By

Published : Aug 9, 2019, 12:47 PM IST

ಮೈಸೂರಿನಲ್ಲಿ ಭಾರಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿಯ ಅಬ್ಬೂರು ಗ್ರಾಮದಲ್ಲಿ ನಡೆದಿದೆ

ಮೈಸೂರಿನಲ್ಲಿ ಮನೆ ಗೋಡೆ ಕುಸಿದು ವ್ಯಕ್ತಿ ಸಾವು

ಮೈಸೂರು: ಭಾರಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿಯ ಅಬ್ಬೂರು ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಗಣೇಶ್ ಎಂದು ಗುರುತಿಸಲಾಗಿದೆ.

ಭಾರಿ ಮಳೆ ಮತ್ತು ಗಾಳಿಗೆ ಮನೆಯ ಗೋಡೆ ಕುಸಿದು ಈ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ಇನ್ನೂ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ತಾಲೂಕು ಅಧಿಕಾರಿಗಳು ಧಾವಿಸಿದ್ದು ಪರಿಹಾರ ಕಾರ್ಯಕ್ಕೆ ಮುಂದಾಗಿದ್ದಾರೆ.

ಮೈಸೂರು: ಭಾರಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಬಳಿಯ ಅಬ್ಬೂರು ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಗಣೇಶ್ ಎಂದು ಗುರುತಿಸಲಾಗಿದೆ.

ಭಾರಿ ಮಳೆ ಮತ್ತು ಗಾಳಿಗೆ ಮನೆಯ ಗೋಡೆ ಕುಸಿದು ಈ ಅವಘಡ ಸಂಭವಿಸಿದೆ. ಮನೆಯಲ್ಲಿದ್ದ ಇನ್ನೂ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ತಾಲೂಕು ಅಧಿಕಾರಿಗಳು ಧಾವಿಸಿದ್ದು ಪರಿಹಾರ ಕಾರ್ಯಕ್ಕೆ ಮುಂದಾಗಿದ್ದಾರೆ.

Intro:ಮೈಸೂರು: ಬಾರಿ ಮಳೆಗೆ ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರು ಘಟನೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಬಳಿಯ ಅಬ್ಬೂರು ಗ್ರಾಮದಲ್ಲಿ ನಡೆದಿದೆ.
Body:



ಹೀಗೆ ಭಾರಿ ಮಳೆಯಿಂದ ಮನೆಯ ಗೋಡೆ ಕುಸಿದು ಸಾವನ್ನಪ್ಪಿದರುವ ವ್ಯಕ್ತಿ ಗಣೇಶ್. ಈತ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ವೀರನಹೊಸಹಳ್ಳಿ ಬಳಿಯ ಅಬ್ಬೂರು ಹಾಡಿಗೆ ಸೇರಿದ ವ್ಯಕ್ತಿಯಾಗಿದ್ದು ಬಾರಿ ಮಳೆ ಮತ್ತು ಗಾಳಿಗೆ ಮನೆಯ ಗೋಡೆ ಕುಸಿದು ಈ ವ್ಯಕ್ತಿ ಸಾವನ್ನಪ್ಪಿದ್ದಾನೆ ಎನ್ನಲಾಗಿದ್ದು, ಮನೆಯಲ್ಲಿದ ಈತರ ಮೂವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಅವರನ್ನು ಹನಗೋಡು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ತಾಲ್ಲೂಕು ಅಧಿಕಾರಿಗಳು ಧಾವಿಸಿದ್ದು ಪರಿಹಾರ ಕಾರ್ಯಕ್ಕೆ ಮುಂದಾಗಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.