ETV Bharat / state

ದೋಸ್ತಿಯಲ್ಲಿ ಯಾವುದೇ ಕುಸ್ತಿ ಇಲ್ಲ -ಸಚಿವ ಸಾ.ರಾ.ಮಹೇಶ್

author img

By

Published : May 13, 2019, 8:04 PM IST

ವಿಶ್ವನಾಥ್ ಹಾಗೂ ಸಿದ್ದರಾಮಯ್ಯ ಅವ್ರ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ. ಅವರಿಬ್ಬರು ದಶಕಗಳ ಕಾಲ ಒಟ್ಟಿಗೆ ಇದ್ದವರು ಎಂದು ಪ್ರತಿಕ್ರಿಯಿಸಿದ ಸಾ.ರಾ ಮಹೇಶ್

ಸಚಿವ ಸಾ.ರಾ.ಮಹೇಶ್

ಮೈಸೂರು: ದೋಸ್ತಿಯಲ್ಲಿ ಯಾವುದೇ ಕುಸ್ತಿಯಿಲ್ಲ ಆದರೆ ಕೆಲವು ಮಾಧ್ಯಮಗಳು ಇದನ್ನೇ ದೊಡ್ಡದಾಗಿ ತೋರಿಸುತ್ತಿವೆ ಎಂದು ಸಚಿವ ಸಾ.ರಾ. ಮಹೇಶ್ ಮಾಧ್ಯಮಗಳ ವಿರುದ್ಧ ಹರಿಹಾಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಾ.ರಾ ಮಹೇಶ್

ಇಂದು ಕೆ.ಆರ್.‌ನಗರದಲ್ಲಿ ಸ್ಥಳೀಯ ಮಾಧ್ಯಮಗಳ ಜೊತೆ ಮಾತನಾಡಿದ ಸಾ.ರಾ.‌ಮಹೇಶ್ ದೋಸ್ತಿಯಲ್ಲಿ ಕುಸ್ತಿ ಜಾಸ್ತಿಯಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ದೋಸ್ತಿಯಲ್ಲಿ ಯಾವುದೇ ಕುಸ್ತಿ ಇಲ್ಲ ಕೇವಲ ಕೆಲವು ಮಾಧ್ಯಮಗಳು ಮಾತ್ರ ಇದನ್ನು ವೈಭವಿಕರಿಸುತ್ತಿದ್ದಾರೆ ಎಂದರು.

ವಿಶ್ವನಾಥ್ ಸಿದ್ದರಾಮಯ್ಯ ವಿರುದ್ಧ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವ್ರು ನಾನು ಅವರ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ಅವರಿಬ್ಬರು ದಶಕಗಳ ಕಾಲ ಒಟ್ಟಿಗೆ ಇದ್ದವರು ಎಂದು ತಿಳಿಸಿದರು.

ನಾಲ್ಕು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸಚಿವ ಸಾ.ರಾಮಹೆಶ್ 23 ರ ನಂತರ ಕೇಂದ್ರದಲ್ಲಿ ಮೋದಿ ಸರ್ಕಾರ ಬರುವುದಿಲ್ಲ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಮುಂದುವರೆಯುತ್ತದೆ. ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ ಎಂದರು.

ಮೈಸೂರು: ದೋಸ್ತಿಯಲ್ಲಿ ಯಾವುದೇ ಕುಸ್ತಿಯಿಲ್ಲ ಆದರೆ ಕೆಲವು ಮಾಧ್ಯಮಗಳು ಇದನ್ನೇ ದೊಡ್ಡದಾಗಿ ತೋರಿಸುತ್ತಿವೆ ಎಂದು ಸಚಿವ ಸಾ.ರಾ. ಮಹೇಶ್ ಮಾಧ್ಯಮಗಳ ವಿರುದ್ಧ ಹರಿಹಾಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಾ.ರಾ ಮಹೇಶ್

ಇಂದು ಕೆ.ಆರ್.‌ನಗರದಲ್ಲಿ ಸ್ಥಳೀಯ ಮಾಧ್ಯಮಗಳ ಜೊತೆ ಮಾತನಾಡಿದ ಸಾ.ರಾ.‌ಮಹೇಶ್ ದೋಸ್ತಿಯಲ್ಲಿ ಕುಸ್ತಿ ಜಾಸ್ತಿಯಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ದೋಸ್ತಿಯಲ್ಲಿ ಯಾವುದೇ ಕುಸ್ತಿ ಇಲ್ಲ ಕೇವಲ ಕೆಲವು ಮಾಧ್ಯಮಗಳು ಮಾತ್ರ ಇದನ್ನು ವೈಭವಿಕರಿಸುತ್ತಿದ್ದಾರೆ ಎಂದರು.

ವಿಶ್ವನಾಥ್ ಸಿದ್ದರಾಮಯ್ಯ ವಿರುದ್ಧ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವ್ರು ನಾನು ಅವರ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ಅವರಿಬ್ಬರು ದಶಕಗಳ ಕಾಲ ಒಟ್ಟಿಗೆ ಇದ್ದವರು ಎಂದು ತಿಳಿಸಿದರು.

ನಾಲ್ಕು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸಚಿವ ಸಾ.ರಾಮಹೆಶ್ 23 ರ ನಂತರ ಕೇಂದ್ರದಲ್ಲಿ ಮೋದಿ ಸರ್ಕಾರ ಬರುವುದಿಲ್ಲ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಮುಂದುವರೆಯುತ್ತದೆ. ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ ಎಂದರು.

Intro:ಮೈಸೂರು: ದೋಸ್ತಿಯಲ್ಲಿ ಯಾವುದೇ ಕುಸ್ತಿಯಿಲ್ಲ ಅದನ್ನು ಆದರೆ ಕೆಲವು ಮಾಧ್ಯಮಗಳು ಇದನ್ನೇ ದೊಡ್ಡದಾಗಿ ತೋರಿಸುತ್ತಿವೆ ಎಂದು ಸಚಿವ ಸಾ.ರಾ. ಮಹೇಶ್ ಮಾಧ್ಯಮಗಳ ವಿರುದ್ಧ ಹರಿಹಾರಿದರು.Body:ಇಂದು ಕೆ.ಆರ್.‌ನಗರದಲ್ಲಿ ಸ್ಥಳೀಯ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಾ.ರಾ.‌ಮಹೇಶ್ ದೋಸ್ತಿಯಲ್ಲಿ ಕುಸ್ತಿ ಜಾಸ್ತಿಯಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ದೋಸ್ತಿಯಲ್ಲಿ ಯಾವುದೇ ಕುಸ್ತಿಯು ಇಲ್ಲ ಇದು ಕೇವಲ ಕೆಲವು ಮಾಧ್ಯಮಗಳು ಇದನ್ನು ವೈಭವಿಕರಿಸುತ್ತಿದ್ದಾರೆ ಎಂದ ಅವರು ಇನ್ನೂ ವಿಶ್ವನಾಥ್ ಸಿದ್ದರಾಮಯ್ಯ ವಿರುದ್ಧ ನೀಡಿರುವ ಹೇಳಿಕೆಗೆ ನಾನು ಮಾತನಾಡುವಷ್ಟು ದೊಡ್ಡವನಲ್ಲ ಅವರಿಬ್ಬರು ದಶಕಗಳ ಕಾಲ ಒಟ್ಟಿಗೆ ಇದ್ದವರು ಎಂದು ಹೇಳಿದ ಸಾ.ರಾ. ಮಹೇಶ್ ನಾಲ್ಕು ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಸಚಿವರು ೨೩ ರ ನಂತರ ಕೇಂದ್ರದಲ್ಲಿ ಮೋದಿ ಸರ್ಕಾರ ಬರುವುದಿಲ್ಲ ರಾಜ್ಯದಲ್ಲಿ ಸಮ್ಮಶ್ರ ಸರ್ಕಾರ ಮುಂದುವರೆಯುತ್ತದೆ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ ಎಂದರು.Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.