ETV Bharat / state

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಮೂವರ ದುರ್ಮರಣ - ತಿ.ನರಸೀಪುರದ ನೇರಾಗ್ಯತನಹಳ್ಳಿ ಬಳಿ ಅಪಘಾತ

ತಿ.ನರಸೀಪುರ ತಾಲೂಕಿನ ನೇರಾಗ್ಯತನಹಳ್ಳಿ ಗ್ರಾಮದ ಬಳಿ ನಡೆದ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

Three died in Car accident at Mysuru
ಕಾರುಕಾರು ಮರಕ್ಕೆ ಡಿಕ್ಕಿಯಾಗಿ ಮೂವರು ಸಾವು
author img

By

Published : Apr 7, 2021, 9:56 PM IST

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿ.ನರಸೀಪುರ ತಾಲೂಕಿನ
ನೇರಾಗ್ಯತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಹಸುವಟ್ಟಿ ಗ್ರಾಮದ ಚಾಲಕ ಸುರೇಶ್​ (24) ಮತ್ತು ಕಿರಣ್ (24) ಸ್ಥಳದಲ್ಲೇ ಮೃತಪಟ್ಟರೆ, ಮತೋರ್ವ ಪ್ರಯಾಣಿಕ ಮಹೇಶ್ (25) ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ.

ತಿ.ನರಸೀಪುರ ಸಿಪಿಐ ಕೃಷ್ಣಪ್ಪ ಮತ್ತು ಪಿಎಸ್ಐ ಮಂಜು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಿ.ನರಸೀಪುರ ತಾಲೂಕಿನ
ನೇರಾಗ್ಯತನಹಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಹಸುವಟ್ಟಿ ಗ್ರಾಮದ ಚಾಲಕ ಸುರೇಶ್​ (24) ಮತ್ತು ಕಿರಣ್ (24) ಸ್ಥಳದಲ್ಲೇ ಮೃತಪಟ್ಟರೆ, ಮತೋರ್ವ ಪ್ರಯಾಣಿಕ ಮಹೇಶ್ (25) ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ.

ತಿ.ನರಸೀಪುರ ಸಿಪಿಐ ಕೃಷ್ಣಪ್ಪ ಮತ್ತು ಪಿಎಸ್ಐ ಮಂಜು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.