ETV Bharat / state

ನಾಳೆ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸಕಲ ಸಿದ್ಧತೆ

author img

By

Published : Jul 4, 2019, 5:16 PM IST

ನಾಳೆ ಆಷಾಢ ಶುಕ್ರವಾರವಾದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಗಣ್ಯರು ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುವುದರಿಂದ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಚಾಮುಂಡೇಶ್ವರಿ ದೇವಸ್ಥಾನ

ಮೈಸೂರು: ನಾಳೆಯಿಂದ ಆಷಾಢ ಶುಕ್ರವಾರ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಭರ್ಜರಿ ಸಿದ್ಧತೆ ನಡೆಸಲಾಗುತ್ತಿದೆ.

ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಗಣ್ಯರು ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ದೇವಸ್ಥಾನದ ಒಳಗೆ ಮೆಟ್ಟಲುಗಳಿಗೆ ಬಣ್ಣ ಹಚ್ಚಲಾಗುತ್ತಿದೆ. ಅಲ್ಲದೇ ದೇವಸ್ಥಾನದ ಒಳಗೆ ಹಾಗೂ ಹೊರಗೆ ಹೂವಿನ ಅಲಂಕಾರ ಮಾಡಲಾಗುತ್ತಿದೆ.

ಚಾಮುಂಡೇಶ್ವರಿ ದೇವಸ್ಥಾನ

ದೇವಸ್ಥಾನಕ್ಕೆ ಆಗಮಿಸುವವರಿಗೆ ವಿಶೇಷ ದರ್ಶನ ಹಾಗೂ ಧರ್ಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ 32 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 3ರಿಂದ ಪೂಜಾ ಕೈಂಕರ್ಯಗಳು ಆರಂಭವಾಗಲಿದ್ದು, ಯದು ವಂಶಸ್ಥರಾದ ಪ್ರಮೋದಾದೇವಿ ಒಡೆಯರ್​​ ಹಾಗೂ ಯದುವೀರ್ ಬೆಳಗ್ಗೆ 5ಕ್ಕೆ ಅವರ ಕುಲದೇವತೆಯ ದರ್ಶನ ಪಡೆಯಲಿದ್ದಾರೆ.

ಮೈಸೂರು: ನಾಳೆಯಿಂದ ಆಷಾಢ ಶುಕ್ರವಾರ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಭರ್ಜರಿ ಸಿದ್ಧತೆ ನಡೆಸಲಾಗುತ್ತಿದೆ.

ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಗಣ್ಯರು ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ದೇವಸ್ಥಾನದ ಒಳಗೆ ಮೆಟ್ಟಲುಗಳಿಗೆ ಬಣ್ಣ ಹಚ್ಚಲಾಗುತ್ತಿದೆ. ಅಲ್ಲದೇ ದೇವಸ್ಥಾನದ ಒಳಗೆ ಹಾಗೂ ಹೊರಗೆ ಹೂವಿನ ಅಲಂಕಾರ ಮಾಡಲಾಗುತ್ತಿದೆ.

ಚಾಮುಂಡೇಶ್ವರಿ ದೇವಸ್ಥಾನ

ದೇವಸ್ಥಾನಕ್ಕೆ ಆಗಮಿಸುವವರಿಗೆ ವಿಶೇಷ ದರ್ಶನ ಹಾಗೂ ಧರ್ಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ 32 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 3ರಿಂದ ಪೂಜಾ ಕೈಂಕರ್ಯಗಳು ಆರಂಭವಾಗಲಿದ್ದು, ಯದು ವಂಶಸ್ಥರಾದ ಪ್ರಮೋದಾದೇವಿ ಒಡೆಯರ್​​ ಹಾಗೂ ಯದುವೀರ್ ಬೆಳಗ್ಗೆ 5ಕ್ಕೆ ಅವರ ಕುಲದೇವತೆಯ ದರ್ಶನ ಪಡೆಯಲಿದ್ದಾರೆ.

Intro:ಆಷಾಢ ಸಿದ್ದತೆ


Body:ಆಷಾಢ ಸಿದ್ಧತೆ


Conclusion:ನಾಳೆ ಆಷಾಢ ಶುಕ್ರವಾರ ಆರಂಭ, ನಾಡ ಅಧಿದೇವತೆ ಸನ್ನಿಧಿಯಲ್ಲಿ ಪ್ರೀಪರೇಷನ್ ಜೋರು
ಮೈಸೂರು: ನಾಳೆಯಿಂದ ಆಷಾಢ ಶುಕ್ರವಾರ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಭರ್ಜರಿಯಾಗಿಯೇ ಸಿದ್ದತೆ ನಡೆಸಲಾಗುತ್ತಿದೆ.
ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಗಣ್ಯರು ಹಾಗೂ ಅಪಾರ ಭಕ್ತರು ಆಗಮಿಸುತ್ತಿರುವುದರಿಂದ ದೇವಸ್ಥಾನದ ಒಳಗೆ ಮೆಟ್ಟಲುಗಳಿಗೆ ಬಣ್ಣ ಬಳಿಯಲಾಗುತ್ತಿದ್ದೆ.ಅಲ್ಲದೇ ದೇವಸ್ಥಾನ ಒಳಗೆ ಹಾಗೂ ಹೊರಗೆ ಹೂವಿನ ಅಲಂಕಾರ ಮಾಡಲು ಹೂವಾಡಿಗಳು ಹೂ ಅಲಂಕಾರದಲ್ಲಿ ತೊಡಗಿದ್ದಾರೆ.
ದೇವಸ್ಥಾನಕ್ಕೆ ಆಗಮಿಸುವವರಿಗೆ ವಿಶೇಷ ದರ್ಶನ ಹಾಗೂ ಧರ್ಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು.ಅಲ್ಲದೇ 32 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.ಭಾರಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಬೆಳ್ಳಿಗೆ 3ರಿಂದ ಪೂಜಾ ಕೈಂಕರ್ಯಗಳು ಆರಂಭವಾಗಲಿದ್ದು, ಯದುವಂಶಸ್ಥರಾದ ಪ್ರಮೋದದೇವಿ ಹಾಗೂ ಯದುವೀರ್ ಬೆಳಿಗ್ಗೆ 5ಕ್ಕೆ ಅವರ ಕುಲದೇವತೆ ದರ್ಶನ ಪಡೆಯಲಿದ್ದಾರೆ.
ದೇವಸ್ಥಾನದ ಪ್ರಧಾನ ಅರ್ಚಕರಾದ ಶಶಿಶೇಖರ್ ದಿಕ್ಷಿತ್ ಅವರು 'ಈಟಿವಿ ಭಾರತ್'ನೊಂದಿಗೆ ಮಾತನಾಡಿ, ದೇವಸ್ಥಾನದ ಪೂಜಾ ಕೈಂಕರ್ಯಗಳ ವಿವರಣೆ ನೀಡಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.