ETV Bharat / state

ಚಿನ್ನದಂಗಡಿ ದರೋಡೆ, ಹತ್ಯೆ ಪ್ರಕರಣ : ಆರೋಪಿಗಳು ರಸ್ತೆಯಲ್ಲಿ ಓಡಾಡುತ್ತಿರುವ ದೃಶ್ಯ ಸೆರೆ - ಚಿನ್ನಾಭರಣ ದೋಚಿ

ಈ ಘಟನೆ ಸಂಬಂಧ ಸುತ್ತಮುತ್ತಲಿನ ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಸೆರೆಯಾಗಿದೆ. ದರೋಡೆ ಮಾಡುವಾಗ ಅಡ್ಡಬಂದ ಡದಹಳ್ಳಿ ಗ್ರಾಮದ ನಿವಾಸಿ ಚಂದ್ರು ಎಂಬಾತನ ತಲೆಗೆ ಗುಂಡು ಹಾರಿಸಿದ್ದರು..

two-accused-caught-in-cctv-footage-of-mysore-robbery-case
ಆರೋಪಿಗಳು ರಸ್ತೆಯಲ್ಲಿ ಓಡಾಡುತ್ತಿರುವ ದೃಶ್ಯ ಸೆರೆ
author img

By

Published : Aug 24, 2021, 2:31 PM IST

ಮೈಸೂರು : ಮೈಸೂರು ನಗರದ ವಿದ್ಯಾರಣ್ಯಪುರಂನ ದರೋಡೆ ನಡೆದ ಅಮೃತ್ ಗೋಲ್ಡ್ & ಸಿಲ್ವರ್ ಮಳಿಗೆಗೆ ನಾಲ್ವರು ದರೋಡೆಕೋರರು ಬಂದು ಹೆದರಿಸಿ, ಚಿನ್ನಾಭರಣ ದೋಚಿ ಗುಂಡಿನ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅಲ್ಲಿದ್ದ ಸಾರ್ವಜನಿಕನೊಬ್ಬನಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು.

ಆರೋಪಿಗಳು ರಸ್ತೆಯಲ್ಲಿ ಓಡಾಡುತ್ತಿರುವ ದೃಶ್ಯ ಸೆರೆ

ಓದಿ: ಮೈಸೂರು: ದರೋಡೆಕೋರರು ಹಾರಿಸಿದ ಗುಂಡಿಗೆ ಯುವಕ ಬಲಿ

ಈ ಘಟನೆ ಸಂಬಂಧ ಸುತ್ತಮುತ್ತಲಿನ ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಸೆರೆಯಾಗಿದೆ. ದರೋಡೆ ಮಾಡುವಾಗ ಅಡ್ಡಬಂದ ಡದಹಳ್ಳಿ ಗ್ರಾಮದ ನಿವಾಸಿ ಚಂದ್ರು ಎಂಬಾತನ ತಲೆಗೆ ಗುಂಡು ಹಾರಿಸಿದ್ದರು.

ಬಳಿಕ ಬ್ಯಾಗ್​ನಲ್ಲಿ ಚಿನ್ನಾಭರಣ ತುಂಬಿಕೊಂಡು ಅಲ್ಲಿಂದ ಪರಾರಿಯಾಗಿದ್ದರು. ಕಳ್ಳರು ಪರಾರಿಯಾಗುತ್ತಿರುವ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಮೈಸೂರು ಚಿನ್ನದ ಅಂಗಡಿಯಲ್ಲಿ ದರೋಡೆ ಯತ್ನ ಪ್ರಕರಣ.. ಸಿಸಿಟಿವಿಯಲ್ಲಿ ಕಳ್ಳರ ಚಾಣಾಕ್ಷತನ ಸೆರೆ..

ಮೈಸೂರು : ಮೈಸೂರು ನಗರದ ವಿದ್ಯಾರಣ್ಯಪುರಂನ ದರೋಡೆ ನಡೆದ ಅಮೃತ್ ಗೋಲ್ಡ್ & ಸಿಲ್ವರ್ ಮಳಿಗೆಗೆ ನಾಲ್ವರು ದರೋಡೆಕೋರರು ಬಂದು ಹೆದರಿಸಿ, ಚಿನ್ನಾಭರಣ ದೋಚಿ ಗುಂಡಿನ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅಲ್ಲಿದ್ದ ಸಾರ್ವಜನಿಕನೊಬ್ಬನಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು.

ಆರೋಪಿಗಳು ರಸ್ತೆಯಲ್ಲಿ ಓಡಾಡುತ್ತಿರುವ ದೃಶ್ಯ ಸೆರೆ

ಓದಿ: ಮೈಸೂರು: ದರೋಡೆಕೋರರು ಹಾರಿಸಿದ ಗುಂಡಿಗೆ ಯುವಕ ಬಲಿ

ಈ ಘಟನೆ ಸಂಬಂಧ ಸುತ್ತಮುತ್ತಲಿನ ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ಸೆರೆಯಾಗಿದೆ. ದರೋಡೆ ಮಾಡುವಾಗ ಅಡ್ಡಬಂದ ಡದಹಳ್ಳಿ ಗ್ರಾಮದ ನಿವಾಸಿ ಚಂದ್ರು ಎಂಬಾತನ ತಲೆಗೆ ಗುಂಡು ಹಾರಿಸಿದ್ದರು.

ಬಳಿಕ ಬ್ಯಾಗ್​ನಲ್ಲಿ ಚಿನ್ನಾಭರಣ ತುಂಬಿಕೊಂಡು ಅಲ್ಲಿಂದ ಪರಾರಿಯಾಗಿದ್ದರು. ಕಳ್ಳರು ಪರಾರಿಯಾಗುತ್ತಿರುವ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಮೈಸೂರು ಚಿನ್ನದ ಅಂಗಡಿಯಲ್ಲಿ ದರೋಡೆ ಯತ್ನ ಪ್ರಕರಣ.. ಸಿಸಿಟಿವಿಯಲ್ಲಿ ಕಳ್ಳರ ಚಾಣಾಕ್ಷತನ ಸೆರೆ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.