ETV Bharat / state

ದ್ವಿಚಕ್ರ ವಾಹನಗಳ್ಳರ ಬಂಧನ: ನಾಲ್ಕು ಬೈಕ್​ ವಶ

author img

By

Published : May 13, 2019, 7:23 PM IST

ಹಾಸನ ರೈಲ್ವೆ ನಿಲ್ದಾಣದಲ್ಲಿ ದ್ವಿಚಕ್ರ ವಾಹನ ಕಳ್ಳರ ಬಂಧನ - ಕಳ್ಳರಿಂದ 1 ಲಕ್ಷ ಮೌಲ್ಯದ ನಾಲ್ಕು ಬೈಕ್​ಗಳ ವಶ - ಕಳ್ಳತನ ಬೇಧಿಸಿರುವ ಮೈಸೂರಿನ ರೈಲ್ವೆ ಪೊಲೀಸರು.

ದ್ವಿಚಕ್ರ ವಾಹನಗಳ್ಳರನ್ನು ಬಂಧಿಸಿದ ಮೈಸೂರಿನ ರೈಲ್ವೆ ಪೋಲಿಸರು

ಮೈಸೂರು: ರೈಲ್ವೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಬೈಕ್ ಕಳ್ಳರನ್ನು ಹಾಸನ ರೈಲ್ವೆ ನಿಲ್ದಾಣದಲ್ಲಿ ಮೈಸೂರಿನ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.‌

ಇತ್ತಿಚೆಗೆ ರೈಲ್ವೆ ನಿಲ್ದಾಣಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವ ಹಿನ್ನೆಲೆ ರೈಲ್ವೆ ಪೊಲೀಸ್​​ ಅಧೀಕ್ಷಕರು ಮೈಸೂರಿನ ರೈಲ್ವೆ ಪೊಲೀಸರ ವಿಶೇಷ ತಂಡವನ್ನು ರಚನೆ ಮಾಡಿದ್ದರು. ಈ ತಂಡ ಹಾಸನ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಚಿದಾನಂದ ಹಾಗೂ ಪ್ರಜ್ವಲ್ ಎಂಬುವರನ್ನು ಶುಕ್ರವಾರ ಬಂಧಿಸಿ, ವಿಚಾರಣೆಗೆ ಗುರಿಪಡಿಸಿದಾಗ ಹಾಸನ ರೈಲ್ವೆ ನಿಲ್ದಾಣದ‌ ವಾಕಿಂಗ್ ಸ್ಥಳದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದಾಗಿ ಒಪ್ಪಿಕೊಂಡಿದ್ದಾರೆ.

ಇನ್ನು ವಿಚಾರಣೆ ಬಳಿಕ ಇವರು ಕಳ್ಳತನ ಮಾಡಿರುವ 1 ಲಕ್ಷ ಮೌಲ್ಯದ ನಾಲ್ಕು ಬೈಕ್​ಗಳನ್ನು ಮೈಸೂರು ರೈಲ್ವೆ ಪೊಲೀಸರ ವಿಶೇಷ ತಂಡ ವಶಪಡಿಸಿಕೊಂಡಿದ್ದು, ವಿಚಾರಣೆ ಮುಂದುವರಿಸಿದೆ.

ಮೈಸೂರು: ರೈಲ್ವೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಬೈಕ್ ಕಳ್ಳರನ್ನು ಹಾಸನ ರೈಲ್ವೆ ನಿಲ್ದಾಣದಲ್ಲಿ ಮೈಸೂರಿನ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.‌

ಇತ್ತಿಚೆಗೆ ರೈಲ್ವೆ ನಿಲ್ದಾಣಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವ ಹಿನ್ನೆಲೆ ರೈಲ್ವೆ ಪೊಲೀಸ್​​ ಅಧೀಕ್ಷಕರು ಮೈಸೂರಿನ ರೈಲ್ವೆ ಪೊಲೀಸರ ವಿಶೇಷ ತಂಡವನ್ನು ರಚನೆ ಮಾಡಿದ್ದರು. ಈ ತಂಡ ಹಾಸನ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಚಿದಾನಂದ ಹಾಗೂ ಪ್ರಜ್ವಲ್ ಎಂಬುವರನ್ನು ಶುಕ್ರವಾರ ಬಂಧಿಸಿ, ವಿಚಾರಣೆಗೆ ಗುರಿಪಡಿಸಿದಾಗ ಹಾಸನ ರೈಲ್ವೆ ನಿಲ್ದಾಣದ‌ ವಾಕಿಂಗ್ ಸ್ಥಳದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದಾಗಿ ಒಪ್ಪಿಕೊಂಡಿದ್ದಾರೆ.

ಇನ್ನು ವಿಚಾರಣೆ ಬಳಿಕ ಇವರು ಕಳ್ಳತನ ಮಾಡಿರುವ 1 ಲಕ್ಷ ಮೌಲ್ಯದ ನಾಲ್ಕು ಬೈಕ್​ಗಳನ್ನು ಮೈಸೂರು ರೈಲ್ವೆ ಪೊಲೀಸರ ವಿಶೇಷ ತಂಡ ವಶಪಡಿಸಿಕೊಂಡಿದ್ದು, ವಿಚಾರಣೆ ಮುಂದುವರಿಸಿದೆ.

Intro:ಮೈಸೂರು: ರೈಲ್ವೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಬೈಕ್ ಕಳ್ಳರನ್ನು ಹಾಸನ ರೈಲ್ವೆ ನಿಲ್ದಾಣದಲ್ಲಿ ಮೈಸೂರಿನ ರೈಲ್ವೆ ಪೋಲಿಸರು ಬಂಧಿಸಿದ್ದಾರೆ.‌ ಬಂಧಿತರಿಂದ ೧ ಲಕ್ಷ ಮೌಲ್ಯದ ೪ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.Body:ಇತ್ತಿಚೆಗೆ ರೈಲ್ವೆ ನಿಲ್ದಾಣ ಮತ್ತು ರೈಲ್ವೆ ಗಾಡಿಗಳನ್ನು ಕಳ್ಳತನ ಪ್ರಕರಣಗಳು ಹೆಚ್ಚಾಗಿ ವರದಿಯಾದ ಹಿನ್ನಲೆಯಲ್ಲಿ ರೈಲ್ವೆ ಪೋಲಿಸ್ ಅಧೀಕ್ಷಕರು ಮೈಸೂರಿನ ರೈಲ್ವೆ ಪೋಲಿಸರ ವಿಶೇಷ ತಂಡವನ್ನು ರಚನೆ ಮಾಡಿದ್ದು ಈ ತಂಡ ಹಾಸನ ರೈಲ್ವೆ ನಿಲ್ದಾಣದಲ್ಲಿ ಅನುಮಾನ್ಪದವಾಗಿ ಓಡಾಡುತ್ತಿದ್ದ ಚಿದಾನಂದ ಹಾಗೂ ಪ್ರಜ್ವಲ್ ಎಂಬುವರನ್ನು ಶುಕ್ರವಾರ ಬಂಧಿಸಿ ವಿಚಾರಣೆಗೆ ಗುರಿಪಡಿಸಿದಾಗ ಹಾಸನ ರೈಲ್ವೆ ನಿಲ್ದಾಣದ‌ ವಾಕಿಂಗ್ ಸ್ಥಳದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದಾಗಿ ಒಪ್ಪಿಕೊಂಡಿದ್ದು ಇವರಿಂದ ೧ ಲಕ್ಷ ಮೌಲ್ಯದ ನಾಲ್ಕು ಬೈಕ್ ಗಳನ್ನು ಮೈಸೂರು ರೈಲ್ವೆ ಪೋಲಿಸರ ವಿಶೇಷ ತಂಡ ವಶ ಪಡಿಸಿಕೊಂಡಿದ್ದು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದೆ.Conclusion:null

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.