ETV Bharat / state

ನಾಡ ಅಧಿದೇವತೆ ದರ್ಶನ ಪಡೆದ ಉಪರಾಷ್ಟ್ರಪತಿ ಪತ್ನಿ ಉಷಾ ವೆಂಕಯ್ಯ ನಾಯ್ಡು..

author img

By

Published : Jul 13, 2019, 7:07 PM IST

ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ ದರ್ಶನ ಪಡೆದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಪತ್ನಿ ಉಷಾ ವೆಂಕಯ್ಯನಾಯ್ಡು.

ನಾಡ ಅಧಿದೇವತೆ ದರ್ಶನ ಪಡೆದ ಉಪರಾಷ್ಟ್ರ ಪತ್ನಿ ಉಷಾ ವೆಂಕಯ್ಯ ನಾಯ್ಡು

ಮೈಸೂರು:ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಪತ್ನಿ ಉಷಾ ವೆಂಕಯ್ಯನಾಯ್ಡು ಅವರು ನಾಡ ಅಧಿದೇವತೆ ಶ್ರೀಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಪುಳಕಿತರಾದರು.

ಮೈಸೂರಿ ಚಾಮುಂಡಿ ಬೆಟ್ಟದಲ್ಲಿ ಉಪರಾಷ್ಟ್ರಪತಿ ಪತ್ನಿ ಉಷಾ ವೆಂಕಯ್ಯ ನಾಯ್ಡು..

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಶುಕ್ರವಾರ ಸಂಜೆ ಆಗಮಿಸಿ ಇಂದು ಆರ್​ಐಇ‌ ಹಾಗೂ ಭಾರತೀಯ ಭಾಷಾ ಸಂಸ್ಥಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆಯಲ್ಲಿ ಪತಿಯೊಂದಿಗೆ ವೇದಿಕೆ ಹಂಚಿಕೊಳ್ಳದ ಪತ್ನಿ ಉಷಾ ಅವರು ನೇರವಾಗಿ ಶ್ರೀಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದು, ಸಾಂಸ್ಕೃತಿಕ ನಗರಿಯ ಮಾಹಿತಿಯನ್ನು ಪಡೆದುಕೊಂಡರು.

ಅಲ್ಲದೇ ಮೈಸೂರು ಮಹಾರಾಜರು ನೀಡಿದ ಕೊಡುಗೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಮೈಸೂರು ಸುಂದರ ಹಾಗೂ ಸ್ವಚ್ಛ ನಗರವಾಗಿದೆ ಎಂದು ಗುಣಗಾನ ಮಾಡಿದರು.

ಮೈಸೂರು:ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಪತ್ನಿ ಉಷಾ ವೆಂಕಯ್ಯನಾಯ್ಡು ಅವರು ನಾಡ ಅಧಿದೇವತೆ ಶ್ರೀಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಪುಳಕಿತರಾದರು.

ಮೈಸೂರಿ ಚಾಮುಂಡಿ ಬೆಟ್ಟದಲ್ಲಿ ಉಪರಾಷ್ಟ್ರಪತಿ ಪತ್ನಿ ಉಷಾ ವೆಂಕಯ್ಯ ನಾಯ್ಡು..

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಶುಕ್ರವಾರ ಸಂಜೆ ಆಗಮಿಸಿ ಇಂದು ಆರ್​ಐಇ‌ ಹಾಗೂ ಭಾರತೀಯ ಭಾಷಾ ಸಂಸ್ಥಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆಯಲ್ಲಿ ಪತಿಯೊಂದಿಗೆ ವೇದಿಕೆ ಹಂಚಿಕೊಳ್ಳದ ಪತ್ನಿ ಉಷಾ ಅವರು ನೇರವಾಗಿ ಶ್ರೀಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದು, ಸಾಂಸ್ಕೃತಿಕ ನಗರಿಯ ಮಾಹಿತಿಯನ್ನು ಪಡೆದುಕೊಂಡರು.

ಅಲ್ಲದೇ ಮೈಸೂರು ಮಹಾರಾಜರು ನೀಡಿದ ಕೊಡುಗೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಮೈಸೂರು ಸುಂದರ ಹಾಗೂ ಸ್ವಚ್ಛ ನಗರವಾಗಿದೆ ಎಂದು ಗುಣಗಾನ ಮಾಡಿದರು.

Intro:ಉಪರಾಷ್ಟ್ರಪತಿ‌ ಪತ್ನಿéBody:ನಾಡ ಅಧಿದೇವತೆ ದರ್ಶನ ಪಡೆದ ಉಪರಾಷ್ಟ್ರಪತಿ ಉಷಾ ವೆಂಕಯ್ಯ ನಾಯ್ಡು
ಮೈಸೂರು:ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಪತ್ನಿ ಉಷಾ ವೆಂಕಯ್ಯ ನಾಯ್ಡು ಅವರು ನಾಡ ಅಧಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಪುಳಕಿತರಾದರು.
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ನಿಗದಿತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಶುಕ್ರವಾರ ಸಂಜೆ ಆಗಮಿಸಿ ಇಂದು ಆರ್ ಐಇ‌ ಹಾಗೂ ಭಾರತೀಯ ಭಾಷಾ ಸಂಸ್ಥಾನದ ಪಾಲ್ಗೊಂಡಿದ್ದರು.ಈ ವೇಳೆಯಲ್ಲಿ ಪತಿಯೊಂದಿಗೆ ವೇದಿಕೆ ಹಂಚಿಕೊಳ್ಳದ ಪತ್ನಿ ಉಷಾ ಅವರು ನೇರವಾಗಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದು ಸಾಂಸ್ಕೃತಿಕ ನಗರಿಯ ಮಾಹಿತಿಯನ್ನು ಪಡೆದುಕೊಂಡರು.
ಅಲ್ಲದೇ ಮೈಸೂರು ಮಹಾರಾಜ ನೀಡಿದ ಕೊಡುಗೆಯ ಬಗ್ಗೆ ವ್ಯಕ್ತಪಡಿಸಿ,ಸುಂದರ ಹಾಗೂ ಸ್ವಚ್ಛವಾಗಿದೆ ಮೈಸೂರು ಎಂದು ಗುಣಗಾನ ಮಾಡಿದರು.Conclusion:ಉಪರಾಷ್ಟ್ರಪತಿ ಪತ್ನಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.