ETV Bharat / state

ಮಗಳನ್ನು ನೋಡಲು ಬಂದ ತಾಯಿಗೆ ಯಮನಾದ ಸಾರಿಗೆ ಬಸ್

author img

By

Published : Dec 7, 2019, 7:00 PM IST

ವಸತಿ ಶಾಲೆಯಲ್ಲಿ ಇದ್ದ ಮಗಳನ್ನು ನೋಡಲು ಬಂದ ತಾಯಿ, ಬಸ್ ಇಳಿಯುವಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಮುದ್ದಹಳ್ಳಿಯ ಕಡುಬಿನ ಕಟ್ಟೆ ಗೇಟ್ ಬಳಿ ನಡೆದಿದೆ.

ಮಗಳನ್ನು ನೋಡಲು ಬಂದ ತಾಯಿಗೆ ಯಮನಾದ ಸಾರಿಗೆ ಬಸ್
ಮಗಳನ್ನು ನೋಡಲು ಬಂದ ತಾಯಿಗೆ ಯಮನಾದ ಸಾರಿಗೆ ಬಸ್

ಮೈಸೂರು : ವಸತಿ ಶಾಲೆಯಲ್ಲಿ ಇದ್ದ ಮಗಳನ್ನು ನೋಡಲು ಬಂದ ತಾಯಿ, ಬಸ್ ಇಳಿಯುವಾಗ ಆಯಾತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಮುದ್ದಹಳ್ಳಿಯ ಕಡುಬಿನ ಕಟ್ಟೆ ಗೇಟ್ ಬಳಿ ನಡೆದಿದೆ.

ಮೊರಾರ್ಜಿ ಶಾಲೆಯಲ್ಲಿ ಓದುತ್ತಿರುವ ತಮ್ಮ ಮಗಳನ್ನು ನೋಡಲು ಚನ್ನಪಟ್ಟಣ ಗ್ರಾಮದಿಂದ ಮಹಿಳೆ ಭಾಗ್ಯಮ್ಮ (30) ಶನಿವಾರ ಮಧ್ಯಾಹ್ನ ಆಗಮಿಸಿದ್ದರು. ಸರ್ಕಾರಿ ಬಸ್​ನಲ್ಲಿ ಬಂದ ಇವರು ಮುದ್ದಹಳ್ಳಿ ಕಡುಬಿನ ಕಟ್ಟೆ ಗೇಟ್​ನಲ್ಲಿ ಬಸ್ ಇಳಿಯುವಾಗ ಅವರು ಇಳಿಯುವ ಮುನ್ನವೇ ಬಸ್ ಮುಂದೆ ಚಲಿಸಿದೆ. ಪರಿಣಾಮ, ಆಯತಪ್ಪಿ ಕೆಳಗೆ ಬಿದ್ದ ಭಾಗ್ಯಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯಿಂದ ಹೆದರಿದ ಸರ್ಕಾರಿ ಬಸ್ ಚಾಲಕ ಮತ್ತು ನಿರ್ವಾಹಕ ಬಸ್​ನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದು, ಸ್ಥಳಕ್ಕೆ ನಂಜನಗೂಡು ಸಂಚಾರಿ ಪೊಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

ಮೈಸೂರು : ವಸತಿ ಶಾಲೆಯಲ್ಲಿ ಇದ್ದ ಮಗಳನ್ನು ನೋಡಲು ಬಂದ ತಾಯಿ, ಬಸ್ ಇಳಿಯುವಾಗ ಆಯಾತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಮುದ್ದಹಳ್ಳಿಯ ಕಡುಬಿನ ಕಟ್ಟೆ ಗೇಟ್ ಬಳಿ ನಡೆದಿದೆ.

ಮೊರಾರ್ಜಿ ಶಾಲೆಯಲ್ಲಿ ಓದುತ್ತಿರುವ ತಮ್ಮ ಮಗಳನ್ನು ನೋಡಲು ಚನ್ನಪಟ್ಟಣ ಗ್ರಾಮದಿಂದ ಮಹಿಳೆ ಭಾಗ್ಯಮ್ಮ (30) ಶನಿವಾರ ಮಧ್ಯಾಹ್ನ ಆಗಮಿಸಿದ್ದರು. ಸರ್ಕಾರಿ ಬಸ್​ನಲ್ಲಿ ಬಂದ ಇವರು ಮುದ್ದಹಳ್ಳಿ ಕಡುಬಿನ ಕಟ್ಟೆ ಗೇಟ್​ನಲ್ಲಿ ಬಸ್ ಇಳಿಯುವಾಗ ಅವರು ಇಳಿಯುವ ಮುನ್ನವೇ ಬಸ್ ಮುಂದೆ ಚಲಿಸಿದೆ. ಪರಿಣಾಮ, ಆಯತಪ್ಪಿ ಕೆಳಗೆ ಬಿದ್ದ ಭಾಗ್ಯಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯಿಂದ ಹೆದರಿದ ಸರ್ಕಾರಿ ಬಸ್ ಚಾಲಕ ಮತ್ತು ನಿರ್ವಾಹಕ ಬಸ್​ನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದು, ಸ್ಥಳಕ್ಕೆ ನಂಜನಗೂಡು ಸಂಚಾರಿ ಪೊಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.

Intro:ಮೈಸೂರು: ವಸತಿ ಶಾಲೆಯಲ್ಲಿ ಇದ್ದ ಮಗಳನ್ನು ನೋಡಲು ಬಂದ ತಾಯಿ, ಬಸ್ ಇಳಿಯುವಾಗ ಆಯಾತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಮುದ್ದಹಳ್ಳಿಯ ಕಡುಬಿನ ಕಟ್ಟೆ ಗೇಟ್ ಬಳಿ ನಡೆದಿದೆ.
Body:



ಮುರಾರ್ಜಿ ಶಾಲೆಯಲ್ಲಿ ತನ್ನ ಮಗಳನ್ನು ನೋಡಲು ತಮ್ಮ ಚನ್ನಪಟ್ಟಣ ಗ್ರಾಮದಿಂದ ಬಂದು ಸಾವನ್ನಪ್ಪಿದ ಮಹಿಳೆ ಭಾಗ್ಯಮ್ಮ (೩೦) ಈಕೆ ಮುದ್ದಹಳ್ಳಿ ಬಳಿ ಇರುವ ಮುರಾರ್ಜಿ ಶಾಲೆಯಲ್ಲಿ ತನ್ನ ಮಗಳು ವಿಧ್ಯಾಭ್ಯಾಸ ಮಾಡುತ್ತಿದ್ದ ಶನಿವಾರದರಿಂದ ಮಧ್ಯಾಹ್ನ ಮಗಳನ್ನು ನೋಡಲು ಸರ್ಕಾರಿ ಬಸ್ ನಲ್ಲಿ ಬಂದ ಈಕೆ ಮುದ್ದಹಳ್ಳಿ ಕಡುಬಿನ ಕಟ್ಟೆ ಗೇಟ್ ನಲ್ಲಿ ಬಸ್ ಇಳಿಯುವಾಗ ಇಳಿಯುವ ಮುನ್ನವೇ ಬಸ್ ಮುಂದೆ ಹೋಯಿತು ಆಯಾತಪ್ಪಿ ಕೆಳಗೆ ಬಿದ್ದ ಭಾಗ್ಯಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದು , ಈ ಘಟನೆಯಿಂದ ಹೆದರಿದ ಸರ್ಕಾರಿ ಬಸ್ ಚಾಲಕ ಮತ್ತು ನಿರ್ವಾಹಕ ಬಸ್ ನನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದು , ಸ್ಥಳಕ್ಕೆ ನಂಜನಗೂಡು ಸಂಚಾರಿ ಪೋಲಿಸರು ಆಗಮಿಸಿ ತನಿಖೆ ಕೈಗೊಂಡರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.