ETV Bharat / state

ಯಡಿಯೂರಪ್ಪ ಅವರಿಗೆ ಮೊದಲಿದ್ದ ಧೈರ್ಯ ಈಗ ಇಲ್ಲ: ವಾಟಾಳ್​ ‌ನಾಗರಾಜ್

author img

By

Published : Sep 1, 2019, 3:23 PM IST

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೊದಲಿದ್ದ ಧೈರ್ಯ ಈಗ ಇಲ್ಲ ಎಂದು ವಾಟಾಳ್​ ನಾಗರಾಜ್​ ಮೈಸೂರಿನಲ್ಲಿ ಹೇಳಿದ್ದಾರೆ.

ಯಡಿಯೂರಪ್ಪ ಅವರಿಗೆ ಮೊದಲಿದ್ದ ಧೈರ್ಯ ಈಗ ಇಲ್ಲ...!

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೊದಲಿದ್ದ ಧೈರ್ಯ ಈಗ ಇಲ್ಲ. ಅವರನ್ನು ಪಕ್ಷದಲ್ಲಿಯೇ ಮೂಲೆಗುಂಪು ಮಾಡಬೇಕು ಎಂಬ ಉದ್ದೇಶದಿಂದ ಮೂವರನ್ನು ಡಿಸಿಎಂ ಮಾಡಲಾಗಿದೆ ಎಂದು ವಾಟಳ್​ ಪಕ್ಷದ ಅಧ್ಯಕ್ಷ ವಾಟಲ್ ನಾಗರಾಜ್ ಹೇಳಿದ್ದಾರೆ.

ಮೈಸೂರು ರೈಲ್ವೆ ನಿಲ್ದಾಣ ಮುಂಭಾಗ ಪ್ರತಿಭಟನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಹುದ್ದೆ ಸಂವಿಧಾನದಲ್ಲಿ ಇಲ್ಲ. ಆದರೆ, ಬಿಎಸ್​​​ವೈ ಅವರನ್ನು ಮೂಲೆಗುಂಪು ಮಾಡಲು ರಚನೆ ಮಾಡಲಾಗಿದೆ ಎಂದರು. ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಸೆ. 7ರಂದು ಆಗಮಿಸುತ್ತಿದ್ದಾರೆ. ಅವರು ಅಂದು ನೆರೆ ಸಂತ್ರಸ್ತ ಪ್ರದೇಶಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ಘೋಷಣೆ ಮಾಡಬೇಕು. ಇಲ್ಲವಾದರೆ ಕರ್ನಾಟಕ ಬಂದ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಅವರಿಗೆ ಮೊದಲಿದ್ದ ಧೈರ್ಯ ಈಗ ಇಲ್ಲ: ವಾಟಾಳ್​

ಟಿಪ್ಪು ಎಕ್ಸ್​​ಪ್ರೆಸ್ ರೈಲಿಗೆ ಮರುನಾಮಕರಣ ಮಾಡಬಾರದು. ಟಿಪ್ಪು ಸುಲ್ತಾನ್ ಅಪ್ಪಟ ದೇಶಭಕ್ತ. ದೇಶಕ್ಕಾಗಿ ಕೊಡುಗೆ ನೀಡಿದ್ದಾರೆ ಎಂದರು.

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೊದಲಿದ್ದ ಧೈರ್ಯ ಈಗ ಇಲ್ಲ. ಅವರನ್ನು ಪಕ್ಷದಲ್ಲಿಯೇ ಮೂಲೆಗುಂಪು ಮಾಡಬೇಕು ಎಂಬ ಉದ್ದೇಶದಿಂದ ಮೂವರನ್ನು ಡಿಸಿಎಂ ಮಾಡಲಾಗಿದೆ ಎಂದು ವಾಟಳ್​ ಪಕ್ಷದ ಅಧ್ಯಕ್ಷ ವಾಟಲ್ ನಾಗರಾಜ್ ಹೇಳಿದ್ದಾರೆ.

ಮೈಸೂರು ರೈಲ್ವೆ ನಿಲ್ದಾಣ ಮುಂಭಾಗ ಪ್ರತಿಭಟನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಹುದ್ದೆ ಸಂವಿಧಾನದಲ್ಲಿ ಇಲ್ಲ. ಆದರೆ, ಬಿಎಸ್​​​ವೈ ಅವರನ್ನು ಮೂಲೆಗುಂಪು ಮಾಡಲು ರಚನೆ ಮಾಡಲಾಗಿದೆ ಎಂದರು. ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಸೆ. 7ರಂದು ಆಗಮಿಸುತ್ತಿದ್ದಾರೆ. ಅವರು ಅಂದು ನೆರೆ ಸಂತ್ರಸ್ತ ಪ್ರದೇಶಗಳ ಅಭಿವೃದ್ಧಿಗೆ 5 ಸಾವಿರ ಕೋಟಿ ಘೋಷಣೆ ಮಾಡಬೇಕು. ಇಲ್ಲವಾದರೆ ಕರ್ನಾಟಕ ಬಂದ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಅವರಿಗೆ ಮೊದಲಿದ್ದ ಧೈರ್ಯ ಈಗ ಇಲ್ಲ: ವಾಟಾಳ್​

ಟಿಪ್ಪು ಎಕ್ಸ್​​ಪ್ರೆಸ್ ರೈಲಿಗೆ ಮರುನಾಮಕರಣ ಮಾಡಬಾರದು. ಟಿಪ್ಪು ಸುಲ್ತಾನ್ ಅಪ್ಪಟ ದೇಶಭಕ್ತ. ದೇಶಕ್ಕಾಗಿ ಕೊಡುಗೆ ನೀಡಿದ್ದಾರೆ ಎಂದರು.

Intro: ವಾಟಲ್ ನಾಗರಾಜ್


Body:ವಾಟಲ್ ನಾಗರಾಜ್


Conclusion:ಯಡಿಯೂರಪ್ಪ ಅವರಿಗೆ ಮೊದಲಿದ್ದ ಧೈರ್ಯ ಈಗ ಇಲ್ಲ: ವಾಟಲ್ ‌ನಾಗರಾಜ್
ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೊದಲಿದ್ದ ಧೈರ್ಯ ಈಗ ಇಲ್ಲ. ಅವರನ್ನು ಪಕ್ಷದಲ್ಲಿಯೇ ಮೂಲೆಗುಂಪು ಮಾಡಬೇಕು ಎಂಬ ಉದ್ದೇಶದಿಂದ ಮೂರು ಡಿಸಿಎಂ ಮಾಡಲಾಗಿದೆ ಎಂದು ವಾಟಲ್ ಪಕ್ಷದ ಅಧ್ಯಕ್ಷ ವಾಟಲ್ ನಾಗರಾಜ್ ಹೇಳಿದ್ದಾರೆ.
ರೈಲ್ವೆ ನಿಲ್ದಾಣ ಮುಂಭಾಗ ಪ್ರತಿಭಟನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಹುದ್ದೆ ಸಂವಿಧಾನದಲ್ಲಿ ಇಲ್ಲ ಆದರೆ, ಬಿಎಸ್ ವೈ ಅವರ ಮೂಲೆಗುಂಪು ಮಾಡಲು ರಚನೆ ಮಾಡಲಾಗಿದೆ ಎಂದರು.
ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಸೆ.೭ರಂದು ಆಗಮಿಸುತ್ತಿದ್ದಾರೆ.ಅವರು ಅಂದು ನೆರೆ ಸಂತ್ರಸ್ತ ಪ್ರದೇಶಗಳ ಅಭಿವೃದ್ಧಿಗೆ 5ಸಾವಿರ ಕೋಟಿ ಘೋಷಣೆ ಮಾಡಬೇಕು ಇಲ್ಲವಾದರೆ ಕರ್ನಾಟಕ ಬಂದ್ ಮಾಡಿ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಮರುನಾಮಕರಣ ಮಾಡಬಾರದು, ಟಿಪ್ಪು ಸುಲ್ತಾನ್ ಅಪ್ಪಟ ದೇಶಭಕ್ತ, ದೇಶಕ್ಕಾಗಿ ಕೊಡುಗೆ ನೀಡಿದ್ದಾರೆ ಎಂದರು.
ಸಾಹಿತಿ ಎಸ್‌.ಎಲ್‌.ಭೈರಪ್ಪ ಉದ್ದಾಟತನದ ಹೇಳಿಕೆ ನೀಡಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಕಾವೇರಿ ಪ್ರಾಧಿಕಾರ ರಚನೆ ಮಾಡಿರುವುದಕ್ಕೆ ರಾಜ್ಯ ಸರ್ಕಾರವೇ ಒಪ್ಪಿಕೊಂಡದೇ, ಕಾವೇರಿ ಹಾನಿಯಿಂದ ತಮಿಳುನಾಡು ಹೇಗೆ ಪರಿಹಾರ ನೀಡುತ್ತದೆ ಎಂದು ಪ್ರಶ್ನಿಸಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.