ETV Bharat / state

ಹುಲ್ಲು ಕಟಾವು ಮಾಡುವಾಗ ಹಾವು ಕಚ್ಚಿ ಯುವಕ ಸಾವು

ಹಾವು ಕಚ್ಚಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

author img

By

Published : Oct 11, 2019, 5:16 AM IST

ಹಾವು ಕಚ್ಚಿ ಯುವಕ ಸಾವು

ಮೈಸೂರು: ಹುಲ್ಲು ಕಟಾವು ವೇಳೆ ಹಾವು ಕಚ್ಚಿ ಯುವಕ ಮೃತಪಟ್ಟಿರುವ ಘಟನೆ ಕೆ.ಆರ್.ನಗರ ತಾಲೂಕಿನ ಕರ್ತಾಳು ಗ್ರಾಮದಲ್ಲಿ ನಡೆದಿದೆ.

ಕೆ.ಜೆ.ಸಚಿನ್ (19) ವರ್ಷ ಮೃತಪಟ್ಟ ಯುವಕ. ವಿಷಕಾರಿ ಹಾವೊಂದು ಕಚ್ಚಿದ್ದು, ಈ ವೇಳೆ ಅಕ್ಕಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಯುವಕನನ್ನು ತಕ್ಷಣ ಕೇರಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

ಈ ಸಂಬಂಧ ಕೆ.ಆರ್.ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೈಸೂರು: ಹುಲ್ಲು ಕಟಾವು ವೇಳೆ ಹಾವು ಕಚ್ಚಿ ಯುವಕ ಮೃತಪಟ್ಟಿರುವ ಘಟನೆ ಕೆ.ಆರ್.ನಗರ ತಾಲೂಕಿನ ಕರ್ತಾಳು ಗ್ರಾಮದಲ್ಲಿ ನಡೆದಿದೆ.

ಕೆ.ಜೆ.ಸಚಿನ್ (19) ವರ್ಷ ಮೃತಪಟ್ಟ ಯುವಕ. ವಿಷಕಾರಿ ಹಾವೊಂದು ಕಚ್ಚಿದ್ದು, ಈ ವೇಳೆ ಅಕ್ಕಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಯುವಕನನ್ನು ತಕ್ಷಣ ಕೇರಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

ಈ ಸಂಬಂಧ ಕೆ.ಆರ್.ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಮೈಸೂರು: ಹುಲ್ಲು ಕಟಾವು ವೇಳೆ ಹಾವು ಕಚ್ಚಿ ಯುವಕ ಸಾವನ್ನಪ್ಪಿರುವ ಘಟನೆ ಕೆ.ಆರ್.ನಗರ ತಾಲೂಕಿನ ಕರ್ತಾಳು ಗ್ರಾಮದಲ್ಲಿ ನಡೆದಿದೆ.
Body:


ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕರ್ತಾಳು ನಿವಾಸಿ ಗೋಪಾಲಗೌಡರ ಪುತ್ರ ಕೆ.ಜೆ.ಸಚಿನ್ (೧೯) ವರ್ಷ ಮೃತಪಟ್ಟ ಯುವಕ.
ತಮ್ಮ ಜಮೀನಿನಲ್ಲಿ ಹುಲ್ಲು ಕಟಾವು ಮಾಡಿಕೊಂಡ ಬರಲು ಹೋದ ಸಂದರ್ಭದಲ್ಲಿ ವಿಷಕಾರಿ ಹಾವೊಂದು ಕಚ್ಚಿದ್ದು, ಈ ವೇಳೆ ಅಕ್ಕಪಕ್ಕದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈರು ತಕ್ಷಣ ಕೇರಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಈ ಸಂಬಂಧ ಕೆ.ಆರ್.ನಗರ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.