ETV Bharat / state

ಕೊರೊನಾ ವಿರುದ್ಧದ ಹೋರಾಟಕ್ಕೆ ಶಿಲ್ಪಾ ಮೆಡಿಕೇರ್​​ ಕಂಪನಿಯಿಂದ 35 ಲಕ್ಷ ದೇಣಿಗೆ - ಶಿಲ್ಪ ಮೆಡಿಕೇರ್ ಕಂಪನಿಯಿಂದ 35 ಲಕ್ಷ ದೇಣಿಗೆ

ಪ್ರಧಾನಮಂತ್ರಿ ನಾಗರಿಕ ನೆರವು ಮತ್ತು ತುರ್ತು ಪರಿಸ್ಥಿತಿ ಪರಿಹಾರ ನಿಧಿ (ಪಿಎಂ ಕೇರ್ಸ್)ಗೆ 25 ಲಕ್ಷ ರೂಪಾಯಿ ಹಾಗೂ ರಾಜ್ಯದ ಮುಖ್ಯಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ರೂಪಾಯಿ ಮೊತ್ತದ ಹಣವನ್ನ ಜಿಲ್ಲಾಧಿಕಾರಿ ಮೂಲಕ ಶಿಲ್ಪಾ ಮೆಡಿಕೇರ್​ ಕಂಪನಿ ನೀಡಿದೆ.

ಶಿಲ್ಪ ಮೆಡಿಕೇರ್ ಕಂಪನಿಯಿಂದ 35 ಲಕ್ಷ ದೇಣಿಗೆ
ಶಿಲ್ಪ ಮೆಡಿಕೇರ್ ಕಂಪನಿಯಿಂದ 35 ಲಕ್ಷ ದೇಣಿಗೆ
author img

By

Published : Mar 31, 2020, 9:04 PM IST

ರಾಯಚೂರು: ಕೊರೊನಾ ವಿರುದ್ಧ ಹೋರಾಡುತ್ತಿರುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಶಿಲ್ಪಾ ಮೆಡಿಕೇರ್ ಕಂಪನಿಯಿಂದ 35 ಲಕ್ಷ ರೂ. ದೇಣಿಗೆ ನೀಡಲಾಗಿದೆ.

ಪ್ರಧಾನಮಂತ್ರಿ ನಾಗರಿಕ ನೆರವು ಮತ್ತು ತುರ್ತು ಪರಿಸ್ಥಿತಿ ಪರಿಹಾರ ನಿಧಿ (ಪಿಎಂ ಕೇರ್ಸ್)ಗೆ 25 ಲಕ್ಷ ರೂಪಾಯಿ ಹಾಗೂ ರಾಜ್ಯದ ಮುಖ್ಯಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ರೂಪಾಯಿ ಮೊತ್ತದ ಹಣವನ್ನ ಜಿಲ್ಲಾಧಿಕಾರಿ ಮೂಲಕ ನೀಡಲಾಗಿದೆ.

ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ದೇಶದ ಜನತೆ ಬೆಂಬಲಿಸುವಂತೆ ಪ್ರಧಾನಿ ಮನವಿ ಮಾಡಿದ್ರು. ಈ ಹಿನ್ನೆಲೆಯಲ್ಲಿ ಶಿಲ್ಪಾ ಮೆಡಿಕೇರ್ ಕಂಪನಿಯ ವ್ಯವಸ್ಥಾಪಕ ವಿಷ್ಣುಕಾಂತ್ ಚೆಕ್ ಮೂಲಕ ದೇಣಿಗೆ ನೀಡಿದ್ದಾರೆ.

ರಾಯಚೂರು: ಕೊರೊನಾ ವಿರುದ್ಧ ಹೋರಾಡುತ್ತಿರುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಶಿಲ್ಪಾ ಮೆಡಿಕೇರ್ ಕಂಪನಿಯಿಂದ 35 ಲಕ್ಷ ರೂ. ದೇಣಿಗೆ ನೀಡಲಾಗಿದೆ.

ಪ್ರಧಾನಮಂತ್ರಿ ನಾಗರಿಕ ನೆರವು ಮತ್ತು ತುರ್ತು ಪರಿಸ್ಥಿತಿ ಪರಿಹಾರ ನಿಧಿ (ಪಿಎಂ ಕೇರ್ಸ್)ಗೆ 25 ಲಕ್ಷ ರೂಪಾಯಿ ಹಾಗೂ ರಾಜ್ಯದ ಮುಖ್ಯಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ರೂಪಾಯಿ ಮೊತ್ತದ ಹಣವನ್ನ ಜಿಲ್ಲಾಧಿಕಾರಿ ಮೂಲಕ ನೀಡಲಾಗಿದೆ.

ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ದೇಶದ ಜನತೆ ಬೆಂಬಲಿಸುವಂತೆ ಪ್ರಧಾನಿ ಮನವಿ ಮಾಡಿದ್ರು. ಈ ಹಿನ್ನೆಲೆಯಲ್ಲಿ ಶಿಲ್ಪಾ ಮೆಡಿಕೇರ್ ಕಂಪನಿಯ ವ್ಯವಸ್ಥಾಪಕ ವಿಷ್ಣುಕಾಂತ್ ಚೆಕ್ ಮೂಲಕ ದೇಣಿಗೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.