ETV Bharat / state

ಕೊರೊನಾ ಮುಕ್ತ ಭಾರತಕ್ಕೆ ಭಾಗ್ಯವಂತಿ ಮಹಿಳಾ ಸಹಕಾರಿ ಸಂಘದಿಂದ 50 ಸಾವಿರ ದೇಣಿಗೆ

ಕೊರೊನಾ ವೈರಸ್​ ನಿಯಂತ್ರಣಕ್ಕೆ ದೇಣಿಗೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ ಮನವಿ ಮಾಡಿದ್ದರು.

author img

By

Published : Apr 1, 2020, 5:14 PM IST

50 thousand donations
ಸಂಘದ ಅಧ್ಯಕ್ಷೆ ಶ್ರೀದೇವಿನಾಯಕ

ರಾಯಚೂರು: ಕೊರೊನಾ ಮುಕ್ತ ಭಾರತ ನಿರ್ಮಾಣಕ್ಕೆ ಜಿಲ್ಲೆಯ ಅರಕೇರಾ ಭಾಗ್ಯವಂತಿ ಮಹಿಳಾ ಸಹಕಾರಿ ಸಂಘವು 50 ಸಾವಿರ ರೂಪಾಯಿ ದೇಣಿಗೆ ನೀಡಿದೆ.

50 thousand donations
50 ಸಾವಿರ ದೇಣಿಗೆ ಚೆಕ್​​​​

ಸಂಘದ ಅಧ್ಯಕ್ಷೆ ಶ್ರೀದೇವಿ ನಾಯಕ ಕೆಪಿಸಿಸಿಗೆ ಚೆಕ್ ಹಸ್ತಾಂತರಿಸಿದ್ದಾರೆ. ಕೊರೊನಾದಿಂದ ದೇಶವೇ ಸಂಕಷ್ಟಕ್ಕೆ ಸಿಲುಕಿದೆ. ಅದನ್ನು ನಿಯಂತ್ರಿಸುವ ಸಲುವಾಗಿ ಹಾಗೂ ಕೊರೊನಾ ವೈರಸ್​​​ನಿಂದ ಮುಕ್ತಿ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಸಂಘದಿಂದ 50 ಸಾವಿರ ರೂಪಾಯಿ ನೀಡಲಾಗಿದೆ.

ರಾಯಚೂರು: ಕೊರೊನಾ ಮುಕ್ತ ಭಾರತ ನಿರ್ಮಾಣಕ್ಕೆ ಜಿಲ್ಲೆಯ ಅರಕೇರಾ ಭಾಗ್ಯವಂತಿ ಮಹಿಳಾ ಸಹಕಾರಿ ಸಂಘವು 50 ಸಾವಿರ ರೂಪಾಯಿ ದೇಣಿಗೆ ನೀಡಿದೆ.

50 thousand donations
50 ಸಾವಿರ ದೇಣಿಗೆ ಚೆಕ್​​​​

ಸಂಘದ ಅಧ್ಯಕ್ಷೆ ಶ್ರೀದೇವಿ ನಾಯಕ ಕೆಪಿಸಿಸಿಗೆ ಚೆಕ್ ಹಸ್ತಾಂತರಿಸಿದ್ದಾರೆ. ಕೊರೊನಾದಿಂದ ದೇಶವೇ ಸಂಕಷ್ಟಕ್ಕೆ ಸಿಲುಕಿದೆ. ಅದನ್ನು ನಿಯಂತ್ರಿಸುವ ಸಲುವಾಗಿ ಹಾಗೂ ಕೊರೊನಾ ವೈರಸ್​​​ನಿಂದ ಮುಕ್ತಿ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಸಂಘದಿಂದ 50 ಸಾವಿರ ರೂಪಾಯಿ ನೀಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.