ETV Bharat / state

ರಾಯಚೂರಲ್ಲಿ ಮಹಾಮಾರಿ ಡೆಂಗ್ಯೂಗೆ ಬಾಲಕ ಬಲಿ

ಮಹಾಮಾರಿ ಡೆಂಗ್ಯೂ ರಾಯಚೂರಿನಲ್ಲಿ ಕಾಣಿಸಿಕೊಂಡಿದ್ದು, ಕೆಲವು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಸ್ಕಿ ಪಟ್ಟಣದಲ್ಲಿ ಓರ್ವ ಬಾಲಕ ಈ ಮಹಾಮಾರಿಗೆ ಬಲಿಯಾಗಿದ್ದಾನೆ. ಇನ್ನು ಬಾಲಕನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ.

author img

By

Published : Nov 13, 2019, 2:39 PM IST

ಡೆಂಗ್ಯುಗೆ ಬಾಲಕ ಬಲಿ

ರಾಯಚೂರು: ಜಿಲ್ಲೆಯಲ್ಲಿ ಮಹಾಮಾರಿ ಡೆಂಗ್ಯೂ ಕಾಣಿಸಿಕೊಂಡಿದ್ದು, ಈ ಜ್ವರಕ್ಕೆ ಬಾಲಕನೋರ್ವ ಬಲಿಯಾಗಿದ್ದಾನೆ.

ಜಿಲ್ಲೆಯ ಮಸ್ಕಿ ಪಟ್ಟಣದ ಶಿವರಾಜ್(4) ಡೆಂಗ್ಯೂ ಜ್ವರಕ್ಕೆ ಬಲಿಯಾದ ಬಾಲಕ. ಪಟ್ಟಣದಲ್ಲಿ 6 ಮಕ್ಕಳಲ್ಲಿ‌ ಡೆಂಗ್ಯೂ ಕಾಣಿಸಿಕೊಂಡಿದ್ದು, ಸದ್ಯ ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಬಾಲಕನ‌ ಸಾವಿಗೆ ಮಸ್ಕಿ ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಆದರೆ ಪಟ್ಟಣದಲ್ಲಿ ಡೆಂಗ್ಯೂ ಕಾಣಿಸಿಕೊಂಡರೂ ನಮಗೆ ಮಾಹಿತಿ ಇಲ್ಲ. ಜನ ಹೇಳುತ್ತಾರೆ, ಅದನ್ನು ಕೇಳಿದ್ದೇವೆ ಎಂದು ವೈದ್ಯರು ಹೇಳುತ್ತಾರೆ.

ರಾಯಚೂರು: ಜಿಲ್ಲೆಯಲ್ಲಿ ಮಹಾಮಾರಿ ಡೆಂಗ್ಯೂ ಕಾಣಿಸಿಕೊಂಡಿದ್ದು, ಈ ಜ್ವರಕ್ಕೆ ಬಾಲಕನೋರ್ವ ಬಲಿಯಾಗಿದ್ದಾನೆ.

ಜಿಲ್ಲೆಯ ಮಸ್ಕಿ ಪಟ್ಟಣದ ಶಿವರಾಜ್(4) ಡೆಂಗ್ಯೂ ಜ್ವರಕ್ಕೆ ಬಲಿಯಾದ ಬಾಲಕ. ಪಟ್ಟಣದಲ್ಲಿ 6 ಮಕ್ಕಳಲ್ಲಿ‌ ಡೆಂಗ್ಯೂ ಕಾಣಿಸಿಕೊಂಡಿದ್ದು, ಸದ್ಯ ಬಳ್ಳಾರಿಯ ಸರ್ಕಾರಿ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಬಾಲಕನ‌ ಸಾವಿಗೆ ಮಸ್ಕಿ ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಆದರೆ ಪಟ್ಟಣದಲ್ಲಿ ಡೆಂಗ್ಯೂ ಕಾಣಿಸಿಕೊಂಡರೂ ನಮಗೆ ಮಾಹಿತಿ ಇಲ್ಲ. ಜನ ಹೇಳುತ್ತಾರೆ, ಅದನ್ನು ಕೇಳಿದ್ದೇವೆ ಎಂದು ವೈದ್ಯರು ಹೇಳುತ್ತಾರೆ.

Intro:ರಾಯಚೂರು ನ.13
,ಜಿಲ್ಲೆಯಲ್ಲಿ ಮಹಾಮಾರಿ ಡೆಂಗ್ಯು ಕಾಣಿಸಿಕೊಂಡಿದ್ದು ಮಹಾಮಾರಿ ಡೆಂಗಿ ಜ್ವರಕ್ಕೆ ಬಾಲಕ ಬಲಿಯಾದ ಘಟನೆ ನಡೆದಿದೆ.

Body:ಜಿಲ್ಲೆಯ ಮಸ್ಕಿ ಪಟ್ಟಣದ ಶಿವರಾಜ್(೪) ಡೆಂಗಿ ಜ್ವರಕ್ಕೆ ಬಾಲಕ ಬಲಿಯಾಗಿದ್ದಾನೆ.
ಪಟ್ಟಣದಲ್ಲಿ ೬ ಮಕ್ಕಳಲ್ಲಿ‌ಡೆಂಗ್ಯೂ ಕಾಣಿಸಿಕೊಂಡಿದ್ದು ಈಗ ಬಳ್ಳಾರಿಯ ಸರಕಾರಿ‌ ಆಸ್ಪತ್ರೆಯಲ್ಲಿ‌ಚಿಕಿತ್ಸೆ ಪಡೆಯುತಿದ್ದಾರೆ
ಬಾಲಕನ‌ ಸಾವಿಗೆ ಮಸ್ಕಿ ಸರಕಾರಿ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪ ಕೇಳಿಬರುತ್ತಿದೆ.ಆದ್ಪರೆ ಪಟ್ಟಣದಲ್ಲಿ ಡೆಂಗಿ ಕಾಣಿಸಿಕೊಂಡರೂ ನಮಗೆ ಮಾಹಿತಿ ಇಲ್ಲ..
ಜನ ಹೇಳುತ್ತಾರೆ ಕೇಳಿದ್ದೇವೇ ಎನ್ನುತ್ತಾರೆ ವೈದ್ಯರು..
ಇಲ್ಲಿನ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಇಲ್ಲದೇ ಬೇರೆ ದಾರಿಯಿಲ್ಲದೇ ಜನರು ಬಳ್ಳಾರಿ ಕಡೆ ಮುಖ ಮಾಡಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.