ETV Bharat / state

ಹಳೆ ದ್ವೇಷ ಹಿನ್ನೆಲೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಕೊಲೆ

author img

By

Published : Feb 17, 2021, 1:56 PM IST

ವ್ಯಕ್ತಿಯೋರ್ವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಲಿಂಗಸೂಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

raichuru
ಕೊಲೆಯಾದ ವ್ಯಕ್ತಿ ಶರಣಗೌಡ

ರಾಯಚೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿವೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಲಿಂಗಸೂಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

raichuru
ಕೊಲೆಯಾದ ವ್ಯಕ್ತಿ ಶರಣಗೌಡ

ಶರಣಗೌಡ (50) ಕೊಲೆಯಾದ ವ್ಯಕ್ತಿ. ಶರಣಗೌಡ ಹೊಲಕ್ಕೆ ತೆರಳಿ ವಾಪಸ್ ಆಗುವ ವೇಳೆ ಅಪರಿಚಿತರು ದಾಳಿ ನಡೆಸಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿ: ಕಾರು - ಬೈಕ್​ ಮಧ್ಯೆ ಡಿಕ್ಕಿ: ಇಬ್ಬರು ಮಹಿಳೆಯರು ಸೇರಿ ಮೂವರು ಸ್ಥಳದಲ್ಲೇ ಸಾವು!

ಘಟನಾ ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಯಚೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿವೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಲಿಂಗಸೂಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

raichuru
ಕೊಲೆಯಾದ ವ್ಯಕ್ತಿ ಶರಣಗೌಡ

ಶರಣಗೌಡ (50) ಕೊಲೆಯಾದ ವ್ಯಕ್ತಿ. ಶರಣಗೌಡ ಹೊಲಕ್ಕೆ ತೆರಳಿ ವಾಪಸ್ ಆಗುವ ವೇಳೆ ಅಪರಿಚಿತರು ದಾಳಿ ನಡೆಸಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿ: ಕಾರು - ಬೈಕ್​ ಮಧ್ಯೆ ಡಿಕ್ಕಿ: ಇಬ್ಬರು ಮಹಿಳೆಯರು ಸೇರಿ ಮೂವರು ಸ್ಥಳದಲ್ಲೇ ಸಾವು!

ಘಟನಾ ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.