ETV Bharat / state

ರಾಯಚೂರಲ್ಲಿ ಬೈಕ್​ -ಬಸ್​ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು - Biker died in rayachuru

ರಾಯಚೂರು ಜಿಲ್ಲೆಯ ಹೆಸರೂರು ಗ್ರಾಮದ ಬಳಿ ಬೈಕ್​ ಮತ್ತು ಬಸ್​​ ನಡುವೆ ಅಪಘಾತ ಸಂಭವಿಸಿದ್ದು, ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಬೈಕ್​ ಸವಾರ
author img

By

Published : Oct 31, 2019, 1:49 PM IST

ರಾಯಚೂರು: ಬೈಕ್ ಮತ್ತು ಸಾರಿಗೆ ಬಸ್ ನಡುವೆ ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಮೃತ ಬೈಕ್​ ಸವಾರ

ಜಿಲ್ಲೆಯ ಲಿಂಗಸೂಗುರು ತಾಲೂಕಿನ ಚಿಕ್ಕ ಹೆಸರೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ರಾಜಶೇಖರ್ ರೆಡ್ಡಿ (30) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇಲಾಲಪೂರ ಗ್ರಾಮದಿಂದ ದಿಂದ ಲಿಂಗಸೂಗೂರು ಪಟ್ಟಣಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವವಿದೆ.

ರಾಯಚೂರು: ಬೈಕ್ ಮತ್ತು ಸಾರಿಗೆ ಬಸ್ ನಡುವೆ ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಮೃತ ಬೈಕ್​ ಸವಾರ

ಜಿಲ್ಲೆಯ ಲಿಂಗಸೂಗುರು ತಾಲೂಕಿನ ಚಿಕ್ಕ ಹೆಸರೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ರಾಜಶೇಖರ್ ರೆಡ್ಡಿ (30) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇಲಾಲಪೂರ ಗ್ರಾಮದಿಂದ ದಿಂದ ಲಿಂಗಸೂಗೂರು ಪಟ್ಟಣಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವವಿದೆ.

Intro:ಸ್ಲಗ್: ಬೈಕ್ ಸವಾರ ಡೇತ್
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೩೧-೧೦-೨೦೧೯
ಸ್ಥಳ: ರಾಯಚೂರು

ಆಂಕರ್: ಬೈಕ್ ಸಾರಿಗೆ ಬಸ್ ನಡುವೆ ಮುಖಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ. Body:ಜಿಲ್ಲೆಯ ಲಿಂಗಸೂಗುರು ತಾಲ್ಲೂಕಿನ ಚಿಕ್ಕ ಹೆಸರೂರು ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ರಾಜಶೇಖರ್ ರೆಡ್ಡಿ (೩೦) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಇಲಾಲಪೂರ ಗ್ರಾಮದಿಂದ ದಿಂದ ಲಿಂಗಸೂಗೂರು ಪಟ್ಟಣಕ್ಕೆ ತೆರಳುವ ವೇಳೆ ಅಪಘಾತ ಸಂಭವವಿದೆ. ಅಪಘಾತ ಸಂಭವಿಸಿದ ಗಂಭೀರವಾಗಿ ಗಾಯಗೊಂಡ ವೇಳೆ ಬೈಕ್ ಸವಾರನಿಗೆ ಆಸ್ಪತ್ರಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ‌. Conclusion:ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.