ETV Bharat / state

ರಸ್ತೆ ದಾಟುವಾಗ ಟ್ಯಾಂಕರ್​​​​​ ಡಿಕ್ಕಿ: ಬಾಲಕಿ ಸಾವು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಬಳಿ ರಸ್ತೆ ದಾಟುವ ವೇಳೆ ವೇಗವಾಗಿ ಬರುತ್ತಿದ್ದ ಟ್ಯಾಂಕರ್ ಲಾರಿ ಬಾಲಕಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಾಲಕಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

author img

By

Published : May 28, 2019, 3:23 AM IST

ರಸ್ತೆ ದಾಟುವಾಗ ಟ್ಯಾಂಕರ್ ಡಿಕ್ಕಿ: ಬಾಲಕಿ ಸಾವು

ರಾಯಚೂರು : ರಸ್ತೆ ದಾಟುವ ವೇಳೆ ಬಾಲಕಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಬಳಿ ಈ ದಾರುಣ ಘಟನೆ ನಡೆದಿದೆ. ಕೀರ್ತಿ(12) ಮೃತ ಬಾಲಕಿಯೆಂದು ಗುರುತಿಸಲಾಗಿದೆ. ಅಂಗಡಿಗೆಂದು ತೆರಳುವಾಗ ರಸ್ತೆ ದಾಟುವ ವೇಳೆ ವೇಗವಾಗಿ ಬರುತ್ತಿದ್ದ ಟ್ಯಾಂಕರ್ ಲಾರಿ ಬಾಲಕಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಾಲಕಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಬಾಲಕಿಯನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ತುರುವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.

ರಾಯಚೂರು : ರಸ್ತೆ ದಾಟುವ ವೇಳೆ ಬಾಲಕಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಬಳಿ ಈ ದಾರುಣ ಘಟನೆ ನಡೆದಿದೆ. ಕೀರ್ತಿ(12) ಮೃತ ಬಾಲಕಿಯೆಂದು ಗುರುತಿಸಲಾಗಿದೆ. ಅಂಗಡಿಗೆಂದು ತೆರಳುವಾಗ ರಸ್ತೆ ದಾಟುವ ವೇಳೆ ವೇಗವಾಗಿ ಬರುತ್ತಿದ್ದ ಟ್ಯಾಂಕರ್ ಲಾರಿ ಬಾಲಕಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಬಾಲಕಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಬಾಲಕಿಯನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಸಂಬಂಧ ತುರುವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.

Intro:ಸ್ಲಗ್: ಗಾಲಿ ಜನಾರ್ದನ ರೆಡ್ಡಿ ಭೇಟಿ
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 27-೦5-2019
ಸ್ಥಳ: ರಾಯಚೂರು
ಆಂಕರ್: ರಸ್ತೆ ದಾಟುವ ವೇಳೆ ಬಾಲಕಿಗೆ ಲಾರಿ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.Body:ಜಿಲ್ಲೆಯ ಸಿಂಧನೂರು ತಾಲೂಕಿನ ಹಾರಾಪುರ ಗ್ರಾಮದ ಬಳಿ ಈ ದಾರುಣ ಘಟನೆ ನಡೆದಿದೆ. ಕೀರ್ತಿ(12) ಮೃತ ಬಾಲಕಿಯೆಂದು ಗುರುತಿಸಲಾಗಿದೆ. ಅಂಗಡಿಗೆಂದು ತೆರಳು ರಸ್ತೆ ದಾಟುವ ವೇಳೆ ವೇಗವಾಗಿ ಬರುತ್ತಿದ್ದ ಟ್ಯಾಂಕರ್ ಲಾರಿ ಡಿಕ್ಕಿ ಬಾಲಕಿ ಡಿಕ್ಕಿ ಹೊಡೆದಿದೆ. ಇದರಿಂದ ಬಾಲಕಿ ತೀವ್ರ ಸ್ವರೂಪದ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬಾಲಕಿಯನ್ನ ಕಳೆದುಕೊಂಡ ಪೊಷಕರು ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಕಾರಣವಾದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರ್ ಚಾಲನ ಬಂಧನಕ್ಕೆ ಬಲೆ ಬಿಸಿದ್ದಾರೆ.Conclusion:ತುರುವಿಹಾಳಿ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.