ETV Bharat / state

ಎಂಜಿನಿಯರಿಂಗ್​ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಅಭಿಯಾನಕ್ಕೆ ನಟಿ ಹರ್ಷಿಕಾ ಪೂಣಚ್ಚ ಸಾಥ್​

author img

By

Published : Apr 20, 2019, 5:43 PM IST

ವಿದ್ಯಾರ್ಥಿನಿ ಸಾವಿಗೆ ನ್ಯಾಯಕ್ಕಾಗಿ ಅಭಿಯಾನ ನಡೆಯುತ್ತಿದ್ದು, ಅಭಿಯಾನಕ್ಕೆ ಹರ್ಷಿಕಾ ಪೂಣಚ್ಚ ಬೆಂಬಲಿಸಿ ಆರೋಪಿಗಳನ್ನ ಬಂಧಿಸುವಂತೆ ಒತ್ತಾಸಿದ್ದಾರೆ.

ಎಂಜಿನಿಯರಿಂಗ್​ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಅಭಿಯಾನಕ್ಕೆ ನಟಿ ಹರ್ಷಿಕಾ ಪೂಣಚ್ಚ ಸಾಥ್​

ರಾಯಚೂರು : ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿಗೆ ಕಾರಣರಾದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ನಟಿ ಹರ್ಷಿಕಾ ಪೂಣಚ್ಚ ಒತ್ತಾಯಿಸಿದ್ದಾರೆ.

ಅಭಿಯಾನಕ್ಕೆ ಬೆಂಬಲಿಸಿ ಮಾತನಾಡಿದ ಹರ್ಷಿಕಾ, ಪ್ರಕರಣದ ಕುರಿತಂತೆ ಓರ್ವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಈ ಕ್ರೂರ ಕೃತ್ಯವೆಸಗಲು ಒಬ್ಬ ಆರೋಪಿಯಿಂದ ಸಾಧ್ಯವಿಲ್ಲ. ಇದರಲ್ಲಿ ಇನ್ನೂ ಕೆಲವರು ಶಾಮೀಲಾಗಿದ್ದು, ಎಲ್ಲಾ ಆರೋಪಿಗಳನ್ನ ಬಂಧಿಸಬೇಕೆಂದು ಒತ್ತಾಯಿಸಿದ್ರು.

ಎಂಜಿನಿಯರಿಂಗ್​ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಅಭಿಯಾನಕ್ಕೆ ನಟಿ ಹರ್ಷಿಕಾ ಪೂಣಚ್ಚ ಸಾಥ್​

ಅಲ್ಲದೇ ಅಭಿಯಾನದಲ್ಲಿ ಕೊನೆಯವರಗೆ ಭಾಗಿಯಾಗಿ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಸಿಗುವರೆಗೂ ಹೋರಾಟ ನಡೆಸುವುದಾಗಿ ಹೇಳಿದರು. ಸಂತ್ರಸ್ತೆ ಪೋಷಕರಿಗೆ ಸಾಂತ್ವನ ಹೇಳುವ ಮೂಲಕ ದುಃಖದಲ್ಲಿ ಭಾಗಿಯಾಗುವುದಾಗಿ ಹೇಳಿದ್ರು. ದೇಶದಲ್ಲಿಯೇ ರಾಯಚೂರು ವಿದ್ಯಾರ್ಥಿನಿ ಸಾವು ಮರುಕಳುಹಿಸದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ರು.

ರಾಯಚೂರು : ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿಗೆ ಕಾರಣರಾದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ನಟಿ ಹರ್ಷಿಕಾ ಪೂಣಚ್ಚ ಒತ್ತಾಯಿಸಿದ್ದಾರೆ.

ಅಭಿಯಾನಕ್ಕೆ ಬೆಂಬಲಿಸಿ ಮಾತನಾಡಿದ ಹರ್ಷಿಕಾ, ಪ್ರಕರಣದ ಕುರಿತಂತೆ ಓರ್ವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಈ ಕ್ರೂರ ಕೃತ್ಯವೆಸಗಲು ಒಬ್ಬ ಆರೋಪಿಯಿಂದ ಸಾಧ್ಯವಿಲ್ಲ. ಇದರಲ್ಲಿ ಇನ್ನೂ ಕೆಲವರು ಶಾಮೀಲಾಗಿದ್ದು, ಎಲ್ಲಾ ಆರೋಪಿಗಳನ್ನ ಬಂಧಿಸಬೇಕೆಂದು ಒತ್ತಾಯಿಸಿದ್ರು.

ಎಂಜಿನಿಯರಿಂಗ್​ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಅಭಿಯಾನಕ್ಕೆ ನಟಿ ಹರ್ಷಿಕಾ ಪೂಣಚ್ಚ ಸಾಥ್​

ಅಲ್ಲದೇ ಅಭಿಯಾನದಲ್ಲಿ ಕೊನೆಯವರಗೆ ಭಾಗಿಯಾಗಿ ವಿದ್ಯಾರ್ಥಿನಿ ಸಾವಿಗೆ ನ್ಯಾಯ ಸಿಗುವರೆಗೂ ಹೋರಾಟ ನಡೆಸುವುದಾಗಿ ಹೇಳಿದರು. ಸಂತ್ರಸ್ತೆ ಪೋಷಕರಿಗೆ ಸಾಂತ್ವನ ಹೇಳುವ ಮೂಲಕ ದುಃಖದಲ್ಲಿ ಭಾಗಿಯಾಗುವುದಾಗಿ ಹೇಳಿದ್ರು. ದೇಶದಲ್ಲಿಯೇ ರಾಯಚೂರು ವಿದ್ಯಾರ್ಥಿನಿ ಸಾವು ಮರುಕಳುಹಿಸದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ರು.

Intro:ರಾಯಚೂರು ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ ಸಾವಿಗೆ ಕಾರಣರಾದ ಆರೋಪಿಗಳನ್ನ ಕಠಿಣ ಶಿಕ್ಷೆ ವಿಧಿಸಬೇಕೆಂದು ನಟಿ ಹರ್ಷಿಕಾ ಪೂಣ್ವಚ ಒತ್ತಾಯಿಸಿದ್ದಾರೆ.


Body:ಜಸ್ಟಿಸ್ ಫಾರ್ ಅಭಿಯಾನ ನಡೆಸುತ್ತಿರುವ ಈಟಿವಿ ಭಾರತ ಅಭಿಯಾನಕ್ಕೆ ಬೆಂಬಲಿಸಿ ಮಾತನಾಡಿದ್ರು. ಪ್ರಕರಣದ ಕುರಿತಂತೆ ಓರ್ವ ಆರೋಪಿಯನ್ನ ಬಂಧಿಸಲಾಗಿದ್ದು, ಈ ಕ್ರೂರ ಕೃತ್ಯವೆಸಗಿಲು ಒಬ್ಬ ಆರೋಪಿಯಿಂದ ಸಾಧ್ಯವಿಲ್ಲ. ಇದರಲ್ಲಿ ಇನ್ನು ಕೆಲವರು ಘಟನೆ ಶಾಮೀಲು ಆಗಿದ್ದು, ಎಲ್ಲಾ ಆರೋಪಿಗಳನ್ನ ಬಂಧಿಸಬೇಕೆಂದು ಒತ್ತಾಯಿಸಿದ್ರು.


Conclusion:ಅಲ್ಲದೇ ಜಸ್ಟಿಸ್ ಫಾರ್ ಮಧು ಅಭಿಯಾನಕ್ಕೆ ಕೊನೆಯವರಗೆ ಭಾಗಿಯಾಗಿ ಮಧು ಸಾವಿಗೆ ನ್ಯಾಯ ಸಿಗುವರೆಗೂ ಹೋರಾಟ ನಡೆಸುವುದಾಗಿ ಹೇಳಿ ನಟಿ, ಅವರ ಪೊಷಕರು ಸ್ವಾಂತನ ಹೇಳುವ ಮೂಲಕ ದುಃಖದಲ್ಲಿ ಭಾಗಿಯಾಗುವುದಾಗಿ ತಿಳಿದ್ರು. ದೇಶದಲ್ಲಿಯೇ ಮಧು ಪತ್ತಾರ್ ಸಾವಿನ ಕೊನೆಯಾಗುವ ನಿಟ್ಟಿನಲ್ಲಿ ಇಂತಹ ಘಟನೆ ಮರುಕಳುಹಿಸದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ರು.

ಚಿಟ್‌ಚಾಟ್
ETV Bharat Logo

Copyright © 2024 Ushodaya Enterprises Pvt. Ltd., All Rights Reserved.