ETV Bharat / state

ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿದ ಆರೋಪ: ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

author img

By

Published : Feb 1, 2020, 8:48 PM IST

ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿರುವ ಪ್ರಭಾರಿ ಗ್ರಾಮ ಲೆಕ್ಕಾಧಿಕಾರಿ ಹಾಗೂ ತಹಸೀಲ್ದಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಕುಳುವ ಮಹಾಸಂಘ ಒತ್ತಾಯಿಸಿದೆ.

allegation on officers as they gave fake caste certificate in raichur
ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿರುವ ಆರೋಪ: ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕುಳುವ ಮಹಾ ಸಂಘ ಒತ್ತಾಯ

ರಾಯಚೂರು: ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿರುವ ಪ್ರಭಾರಿ ಗ್ರಾಮ ಲೆಕ್ಕಾಧಿಕಾರಿ ಹಾಗೂ ತಹಸೀಲ್ದಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಕುಳುವ ಮಹಾಸಂಘ ಒತ್ತಾಯಿಸಿದೆ.

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ರಾಯಚೂರಿನ ಪ್ರತಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಕುಳುವ ಮಹಾಸಂಘದ ರಾಜ್ಯ ಉಪಾಧ್ಯಕ್ಷ ಬಸವರಾಜ ಭಜಂತ್ರಿ, ಮಾ‌ನವಿ ತಾಲೂಕಿನ ಪೋತ್ನಾಳ ಗ್ರಾಮದ ಪ್ರಭಾರಿ ಗ್ರಾಮ ಲೆಕ್ಕಾಧಿಕಾರಿ ಚಿದಾನಂದ ಹಾಗೂ ಮಾನವಿ ತಹಶೀಲ್ದಾರ್ ಅಂಬರೇಶ ಬಿರಾದಾರ ಸೇರಿಕೊಂಡ ಪ್ರವರ್ಗ 1 ಜಾತಿಗೆ ಸೇರಿದವರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಿದ್ದಾರೆ. ಈ ಮೂಲಕ ಕೊರವ ಸಮಾಜಕ್ಕೆ ಅನ್ಯಾಯವೆಸಗಿದ್ದಾರೆಂದು ಕಿಡಿ ಕಾರಿದರು.

ಗದಗನಿಂದ ಪೋತ್ನಾಳ ಗ್ರಾಮಕ್ಕೆ ಜೀವನೋಪಾಯಕ್ಕಾಗಿ ಬಂದು ನೆಲೆಸಿರುವ ಪರುಶರಾಮ ಎಂಬ ವ್ಯಕ್ತಿಯ ಪತ್ನಿ ಮಂಜಮ್ಮ ಹಂದಿಜೋಗಿಗೆ ಜಾತಿ ಪ್ರಮಾಣಪತ್ರ ನೀಡಿದ್ದಾರೆ. ಆದ್ರೆ ಇವರು ಪ್ರವರ್ಗ 1ಕ್ಕೆ ಸೇರಿದವರು ಆಗಿದ್ದಾರೆ. ಇದನ್ನ ಪರಿಶೀಲಿಸಿ ಪ್ರಮಾಣ ಪತ್ರ ನೀಡಬೇಕಾದ ಗ್ರಾಮ ಲೆಕ್ಕಾಧಿಕಾರಿ ಹಾಗೂ ತಹಶೀಲ್ದಾರ್ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವ ಮೂಲಕ ನಮ್ಮ ಸಮಾಜಕ್ಕೆ ಅನ್ಯಾಯ ಮಾಡಿದ್ದು, ಈ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಒತ್ತಾಯಿಸಿದರು.

ರಾಯಚೂರು: ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿರುವ ಪ್ರಭಾರಿ ಗ್ರಾಮ ಲೆಕ್ಕಾಧಿಕಾರಿ ಹಾಗೂ ತಹಸೀಲ್ದಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಕುಳುವ ಮಹಾಸಂಘ ಒತ್ತಾಯಿಸಿದೆ.

ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ರಾಯಚೂರಿನ ಪ್ರತಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಕರ್ನಾಟಕ ಕುಳುವ ಮಹಾಸಂಘದ ರಾಜ್ಯ ಉಪಾಧ್ಯಕ್ಷ ಬಸವರಾಜ ಭಜಂತ್ರಿ, ಮಾ‌ನವಿ ತಾಲೂಕಿನ ಪೋತ್ನಾಳ ಗ್ರಾಮದ ಪ್ರಭಾರಿ ಗ್ರಾಮ ಲೆಕ್ಕಾಧಿಕಾರಿ ಚಿದಾನಂದ ಹಾಗೂ ಮಾನವಿ ತಹಶೀಲ್ದಾರ್ ಅಂಬರೇಶ ಬಿರಾದಾರ ಸೇರಿಕೊಂಡ ಪ್ರವರ್ಗ 1 ಜಾತಿಗೆ ಸೇರಿದವರಿಗೆ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡಿದ್ದಾರೆ. ಈ ಮೂಲಕ ಕೊರವ ಸಮಾಜಕ್ಕೆ ಅನ್ಯಾಯವೆಸಗಿದ್ದಾರೆಂದು ಕಿಡಿ ಕಾರಿದರು.

ಗದಗನಿಂದ ಪೋತ್ನಾಳ ಗ್ರಾಮಕ್ಕೆ ಜೀವನೋಪಾಯಕ್ಕಾಗಿ ಬಂದು ನೆಲೆಸಿರುವ ಪರುಶರಾಮ ಎಂಬ ವ್ಯಕ್ತಿಯ ಪತ್ನಿ ಮಂಜಮ್ಮ ಹಂದಿಜೋಗಿಗೆ ಜಾತಿ ಪ್ರಮಾಣಪತ್ರ ನೀಡಿದ್ದಾರೆ. ಆದ್ರೆ ಇವರು ಪ್ರವರ್ಗ 1ಕ್ಕೆ ಸೇರಿದವರು ಆಗಿದ್ದಾರೆ. ಇದನ್ನ ಪರಿಶೀಲಿಸಿ ಪ್ರಮಾಣ ಪತ್ರ ನೀಡಬೇಕಾದ ಗ್ರಾಮ ಲೆಕ್ಕಾಧಿಕಾರಿ ಹಾಗೂ ತಹಶೀಲ್ದಾರ್ ಪರಿಶಿಷ್ಟ ಜಾತಿ ಪ್ರಮಾಣಪತ್ರ ನೀಡುವ ಮೂಲಕ ನಮ್ಮ ಸಮಾಜಕ್ಕೆ ಅನ್ಯಾಯ ಮಾಡಿದ್ದು, ಈ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಒತ್ತಾಯಿಸಿದರು.

Intro:ಸುಳ್ಳು ಜಾತಿ ಪ್ರಮಾಣ ನೀಡಿರುವ ಪ್ರಭಾರಿ ಗ್ರಾಮ ಲೆಕ್ಕಾಧಿಕಾರಿ ಹಾಗೂ ತಹಸೀಲ್ದಾರ್ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಕುಳುವ ಮಹಾ ಸಂಘ ಒತ್ತಾಯಿಸಿದೆ.


Body:ರಾಯಚೂರಿನ ಪ್ರತಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ‌ನವಿ ತಾಲೂಕಿನ ಪೋತ್ನಾಳ ಗ್ರಾಮದ ಪ್ರಭಾರಿ ಗ್ರಾಮ ಲೆಕ್ಕಾಧಿಕಾರಿ ಚಿದಾನಂದ ಹಾಗೂ ಮಾನವಿ ತಹಸೀಲ್ದಾರ್ ಅಂಬರೇಶ ಬಿರಾದಾರ ಸೇರಿಕೊಂಡ ಪ್ರವರ್ಗ ೧ ಜಾತಿಗೆ ಸೇರಿದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ನೀಡಿದ್ದಾರೆ. ಈ ಮೂಲಕ ಕೊರವ ಸಮಾಜಕ್ಕೆ ಅನ್ಯಾಯವೆಸಗಿದ್ದಾರೆ.


Conclusion:ಗದಗನಿಂದ ಪೋತ್ನಾಳ ಗ್ರಾಮದಿಂದ ಜೀವನೋಪಾಯ ಬಂದು ನೆಲೆಸಿರುವ ಪರುಶರಾಮ ಎಂಬ ವ್ಯಕ್ತಿಯ ಪತ್ನಿ ಮಂಜಮ್ಮ ಹಂದಿಜೋಗಿ ಜಾತಿ ಪ್ರಮಾಣ ಪತ್ರ ನೀಡಿದ್ದಾರೆ. ಆದ್ರೆ ಇವರು ಪ್ರವರ್ಗ ೧ ಸೇರಿದವರು ಆಗಿದ್ದಾರೆ. ಇದನ್ನ ಪರಿಶೀಲಿಸಿ ಪ್ರಮಾಣ ಪತ್ರ ನೀಡಬೇಕಾದ ಗ್ರಾಮ ಲೆಕ್ಕಾಧಿಕಾರಿ ಹಾಗೂ ತಹಸೀಲ್ದಾರ್ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಮೂಲಕ ಕೊರವ ಸಮಾಜಕ್ಕೆ ಅನ್ಯಾಯ ಮಾಡಿದ್ದು, ಈ ಅಧಿಕಾರಿಗಳು ಕೂಡಲೇ ಅಮಾನತ್ತು ಮಾಡುವಂತೆ ಒತ್ತಾಯಿಸಿದ್ರು. ಸುದ್ದಿಗೋಷ್ಠಿಯಲ್ಲಿ ಸಂಘಟನೆ ಮುಖಂಡರು ಇದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.