ETV Bharat / state

ಮೂಲ ಸೌಲಭ್ಯಕ್ಕಾಗಿ ಆಗ್ರಹಿಸಿ ವಸತಿ ನಿಲಯದ ವಿದ್ಯಾರ್ಥಿಗಳ ಪ್ರತಿಭಟನೆ

author img

By

Published : Oct 11, 2019, 9:09 AM IST

ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿರುವ ಅಂಬೇಡ್ಕರ್ ವಸತಿ ನಿಲಯದಲ್ಲಿ ಮೂಲ ಸೌಕರ್ಯಗಳ ಕೊರತೆಗಳಿದ್ದು, ಸೌಲಭ್ಯಕ್ಕಾಗಿ ಆಗ್ರಹಿಸಿ ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Ambedkar hostel students protest

ರಾಯಚೂರು : ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿರುವ ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳು ಮೂಲ ಸೌಲಭ್ಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಮೂಲ ಸೌಲಭ್ಯಕ್ಕಾಗಿ ಆಗ್ರಹಿಸಿ ವಸತಿ ನಿಲಯದ ವಿದ್ಯಾರ್ಥಿಗಳ ಪ್ರತಿಭಟನೆ

ತಾಲೂಕಿನ ಹಟ್ಟಿ ಪಟ್ಟಣದಲ್ಲಿರುವ ಮೆಟ್ರಿಕ್ ನಂತರದ ಅಂಬೇಡ್ಕರ್​ ವಸತಿ ನಿಲಯದಲ್ಲಿ ಮೂಲ ಸೌಲಭ್ಯಗಳ ಕೊರತೆಯಿದ್ದು, ಶುದ್ಧ ಕುಡಿವ ನೀರಿಲ್ಲ, ವಸತಿ ನಿಲಯದ ಕೊಠಡಿಯು ಸೋರುವ ಹಂತದಲ್ಲಿದ್ದು, ವಿದ್ಯುತ್ ಕೂಡ ಸರಿಯಾಗಿ ಪೊರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಎಸ್​ಎಫ್​ಐ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

​ವಸತಿ ನಿಲಯದಲ್ಲಿ ಕನಿಷ್ಠ ಮೂಲ ಸೌಕರ್ಯಗಳಿಲ್ಲದೇ ಸಮಸ್ಯೆಗಳಿಂದ ಬಳಲುತ್ತಿದೆ. ಸಾಕಷ್ಟು ಬಾರಿ ಈ ಬಗ್ಗೆ ವಿದ್ಯಾರ್ಥಿಗಳು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳಿಗೆ ಓದಲು ಸೂಕ್ತ ವಾತಾವರಣವಿಲ್ಲದೇ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಸೂಕ್ತ ಮೂಲ ಸೌಲಭ್ಯಗಳನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ಎಚ್ಚರಿಕೆ ಸಹ ನೀಡಿದರು.

ರಾಯಚೂರು : ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿರುವ ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳು ಮೂಲ ಸೌಲಭ್ಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಮೂಲ ಸೌಲಭ್ಯಕ್ಕಾಗಿ ಆಗ್ರಹಿಸಿ ವಸತಿ ನಿಲಯದ ವಿದ್ಯಾರ್ಥಿಗಳ ಪ್ರತಿಭಟನೆ

ತಾಲೂಕಿನ ಹಟ್ಟಿ ಪಟ್ಟಣದಲ್ಲಿರುವ ಮೆಟ್ರಿಕ್ ನಂತರದ ಅಂಬೇಡ್ಕರ್​ ವಸತಿ ನಿಲಯದಲ್ಲಿ ಮೂಲ ಸೌಲಭ್ಯಗಳ ಕೊರತೆಯಿದ್ದು, ಶುದ್ಧ ಕುಡಿವ ನೀರಿಲ್ಲ, ವಸತಿ ನಿಲಯದ ಕೊಠಡಿಯು ಸೋರುವ ಹಂತದಲ್ಲಿದ್ದು, ವಿದ್ಯುತ್ ಕೂಡ ಸರಿಯಾಗಿ ಪೊರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಎಸ್​ಎಫ್​ಐ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

​ವಸತಿ ನಿಲಯದಲ್ಲಿ ಕನಿಷ್ಠ ಮೂಲ ಸೌಕರ್ಯಗಳಿಲ್ಲದೇ ಸಮಸ್ಯೆಗಳಿಂದ ಬಳಲುತ್ತಿದೆ. ಸಾಕಷ್ಟು ಬಾರಿ ಈ ಬಗ್ಗೆ ವಿದ್ಯಾರ್ಥಿಗಳು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳಿಗೆ ಓದಲು ಸೂಕ್ತ ವಾತಾವರಣವಿಲ್ಲದೇ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಸೂಕ್ತ ಮೂಲ ಸೌಲಭ್ಯಗಳನ್ನು ಒದಗಿಸಬೇಕೆಂದು ಅಧಿಕಾರಿಗಳಿಗೆ ಎಚ್ಚರಿಕೆ ಸಹ ನೀಡಿದರು.

Intro: ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿರುವ ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳು ಮೂಲಭೂತ ಸೌಲಭ್ಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನೆಡೆಸಿದ್ರು. Body:ಮೆಟ್ರಿಕ್ ನಂತರದ ಅಂಬೇಢ್ಕರ್ ವಸತಿ ನಿಲಯದಲ್ಲಿ ಮೂಲಭೂತ ಸೌಲಭ್ಯವಿಲ್ಲ ಶುದ್ಧ ಕುಡಿಯುವ ನೀರಿಲ್ಲ, ಇನ್ನೂ ವಸತಿ ನಿಲಯದ ಕೊಠಡಿಯು ಸೋರುವ ಹಂತದಲ್ಲಿದೆ ಇನ್ನೂ ವಿದ್ಯೂತ್ ಕೂಡ ಸರಿಯಾಗಿ ಪೊರೈಕೆ ಆಗಲ್ಲ ಅಂತಾ ಆರೋಪಿಸಿ ತಾಲ್ಲೂಕು ಎಸ್ ಎಫ್ ಐ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನೆಡೆಸಿದ್ದಾರೆ. ಅಲ್ಲದೆ ಹಾಸ್ಟೆಲ್ ನಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದೇ ಜ್ವಲಂತ ಸಮಸ್ಯೆಗಳಿಂದ ಬಳಲುತ್ತಿದೆ. ಸಾಕಷ್ಟು ಬಾರಿ ಈ ಬಗ್ಗೆ ವಿದ್ಯಾರ್ಥಿಗಳು ತಾಲೂಕು ಸಮಾಜಕಲ್ಯಾಣ ಅಧಿಕಾರಿಗಳ ಗಮನಕ್ಕೆ ತಂದರೂ ಅವರು ಪ್ರಯೋಜನವಾಗಿಲ್ಲ ಈ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳಿಗೆ ಓದಲು ಸೂಕ್ತ ವಾತಾವರಣವಿಲ್ಲದೇ ನರಕಯಾತನೆ ಅನುಭವಿಸುವಂತಾಗಿದೆ ಅಂತಾ ಆರೋಪಿಸಿದ್ರು ಅಲ್ಲದೆ ಈ ಕೂಡಲೇ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಅದ್ದೂರಿ ಒದಗಿಸವಮಬೇಕು ಅಂತಾ ಅಧಿಕಾರಿಗಳಿಗೆ ಎಚ್ಚೆರಿ ನೀಡಿದ್ರು.

ಬೈಟ್:- ರಮೇಶ್ ಮೀರಾಪುರ, ಜಿಲ್ಲಾ ಕಾರ್ಯದರ್ಶಿ ಎಸ್ ಎಫ್ ಐConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.