ETV Bharat / state

ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

author img

By

Published : Jan 11, 2021, 2:50 PM IST

ಪರೀಕ್ಷೆ ಎದುರಿಸಲು ಸಾಧ್ಯವಾಗದೆ ಹತಾಶೆಗೊಂಡ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

an-engineering-student-commits-suicide-in-raichur
ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ರಾಯಚೂರು: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ನಗರದ ಕೆಎಸ್‌ಆರ್‌ಟಿಸಿ ನೌಕರರ ವಸತಿ ಗೃಹದ ಬಡಾವಣೆಯಲ್ಲಿ ಈ ಘಟನೆ ಸಂಭವಿಸಿದೆ. ವೆಂಕಟಲಕ್ಷ್ಮಿ (22) ಆತ್ಮಹತ್ಯೆ ಮಾಡಿಕೊಂಡಿರುವ ಎಂಜಿನಿಯರಿಂಗ್ ವಿದ್ಯಾರ್ಥಿನಿಯೆಂದು ಗುರುತಿಸಲಾಗಿದೆ.

an-engineering-student-commits-suicide-in-raichur
ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಕೆಎಸ್‌ಆರ್‌ಟಿಸಿ ಮೆಕ್ಯಾನಿಕಲ್ ನೌಕರರ ಪುತ್ರಿಯಾಗಿರುವ ವೆಂಕಟಲಕ್ಷ್ಮಿ 2 ನೇ ಸೆಮಿಸ್ಟರ್ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ಪ್ರಸುತ್ತ ನಡೆಯುತ್ತಿರುವ ಪರೀಕ್ಷೆ ಎದುರಿಸಲು ಸಾಧ್ಯವಾಗದೆ ಹತಾಶೆಗೊಂಡು ಸಾವಿಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೆಆರ್ ಮಾರುಕಟ್ಟೆಗೆ ಬರಲಿದೆ ಹೊಸ ಲುಕ್: 33 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ

ನೇತಾಜಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಯಚೂರು: ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ನಗರದ ಕೆಎಸ್‌ಆರ್‌ಟಿಸಿ ನೌಕರರ ವಸತಿ ಗೃಹದ ಬಡಾವಣೆಯಲ್ಲಿ ಈ ಘಟನೆ ಸಂಭವಿಸಿದೆ. ವೆಂಕಟಲಕ್ಷ್ಮಿ (22) ಆತ್ಮಹತ್ಯೆ ಮಾಡಿಕೊಂಡಿರುವ ಎಂಜಿನಿಯರಿಂಗ್ ವಿದ್ಯಾರ್ಥಿನಿಯೆಂದು ಗುರುತಿಸಲಾಗಿದೆ.

an-engineering-student-commits-suicide-in-raichur
ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಕೆಎಸ್‌ಆರ್‌ಟಿಸಿ ಮೆಕ್ಯಾನಿಕಲ್ ನೌಕರರ ಪುತ್ರಿಯಾಗಿರುವ ವೆಂಕಟಲಕ್ಷ್ಮಿ 2 ನೇ ಸೆಮಿಸ್ಟರ್ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು, ಪ್ರಸುತ್ತ ನಡೆಯುತ್ತಿರುವ ಪರೀಕ್ಷೆ ಎದುರಿಸಲು ಸಾಧ್ಯವಾಗದೆ ಹತಾಶೆಗೊಂಡು ಸಾವಿಗೆ ಶರಣಾಗಿದ್ದಾಳೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೆಆರ್ ಮಾರುಕಟ್ಟೆಗೆ ಬರಲಿದೆ ಹೊಸ ಲುಕ್: 33 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೆ ಯೋಜನೆ

ನೇತಾಜಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.