ETV Bharat / state

ಜಾಮೀನಿನ ಮೇಲೆ ಹೊರಬಂದ ದೊಡ್ಡಿಪಾಳ್ಯ ನರಸಿಂಹಮೂರ್ತಿ: ಸರ್ಕಾರದ ವಿರುದ್ಧ ಗುಡುಗು - ಗೌರಿ ಮೀಡಿಯಾ ಟ್ರಸ್ಟ್​ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಸುದ್ದಿ

ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘನೆ ಪ್ರಕರಣ ಸಂಬಂಧ ಬಂಧಿತರಾಗಿದ್ದ ಗೌರಿ ಮೀಡಿಯಾ ಟ್ರಸ್ಟ್​ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ಜಾಮೀನಿನ ಮೇಲೆ ಜಾಮೀನಿನ ಮೇಲೆ ಬಿಡುಗಡೆ, Doddipalya Narasimhamoorthy released on bail
ಜಾಮೀನಿನ ಮೇಲೆ ಹೊರಬಂದ ದೊಡ್ಡಿಪಾಳ್ಯ ನರಸಿಂಹಮೂರ್ತಿ
author img

By

Published : Jan 8, 2020, 10:54 PM IST

ರಾಯಚೂರು: ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘನೆ ಪ್ರಕರಣ ಸಂಬಂಧ ಬಂಧಿತರಾಗಿದ್ದ ಗೌರಿ ಮೀಡಿಯಾ ಟ್ರಸ್ಟ್​ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಅವರು ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಜಾಮೀನಿನ ಮೇಲೆ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆ

ನಗರದ ಅಂಬೇಡ್ಕರ್​ ಸರ್ಕಲ್​ ಬಳಿ ಮನರಂಜನಾ ಕೇಂದ್ರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಳೆದ ವರ್ಷದ ಅಕ್ಟೋಬರ್​ 24ರಂದು ಬಂದಿದ್ದ ವೇಳೆ ಅವರನ್ನು ಬಂಧಿಸಲಾಗಿತ್ತು. 18 ವರ್ಷಗಳ ಹಳೆಯ ಪ್ರಕರಣ ಸಂಬಂಧ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಇಮದು ಜೈಲಿನಿ‌ಂದ ಹೊರಬರುತ್ತಿದ್ದಂತೆ, ಅವರ ಸ್ನೇಹಿತರು, ಹಿತೈಷಿಗಳು, ಸಂಘಟನೆ ಮುಖಂಡರು ಹಾಗೂ ಬೆಂಬಲಿಗರು ಹೂವಿನ ಮಾಲೆ ಹಾಕುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ನರಸಿಂಹಮೂರ್ತಿ, ನನ್ನನ್ನು ಬಂಧಿಸಿ, ಹೋರಾಟದ ಧ್ವನಿಯನ್ನು ಹತ್ತಿಕ್ಕುವ ಸಂಚು ರೂಪಿಸಲಾಗಿದೆ. ಈ ರೀತಿ ದಮನಕಾರಿ ಪ್ರಯತ್ನದಿಂದ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಬಡವರ ಪರ ನನ್ನ ಹೋರಾಟ ಮುಂದುವರಿಯಲಿದೆ ಎಂದು ಗುಡುಗಿದರು.

ರಾಯಚೂರು: ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘನೆ ಪ್ರಕರಣ ಸಂಬಂಧ ಬಂಧಿತರಾಗಿದ್ದ ಗೌರಿ ಮೀಡಿಯಾ ಟ್ರಸ್ಟ್​ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹ ಮೂರ್ತಿ ಅವರು ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಜಾಮೀನಿನ ಮೇಲೆ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆ

ನಗರದ ಅಂಬೇಡ್ಕರ್​ ಸರ್ಕಲ್​ ಬಳಿ ಮನರಂಜನಾ ಕೇಂದ್ರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಳೆದ ವರ್ಷದ ಅಕ್ಟೋಬರ್​ 24ರಂದು ಬಂದಿದ್ದ ವೇಳೆ ಅವರನ್ನು ಬಂಧಿಸಲಾಗಿತ್ತು. 18 ವರ್ಷಗಳ ಹಳೆಯ ಪ್ರಕರಣ ಸಂಬಂಧ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಇಮದು ಜೈಲಿನಿ‌ಂದ ಹೊರಬರುತ್ತಿದ್ದಂತೆ, ಅವರ ಸ್ನೇಹಿತರು, ಹಿತೈಷಿಗಳು, ಸಂಘಟನೆ ಮುಖಂಡರು ಹಾಗೂ ಬೆಂಬಲಿಗರು ಹೂವಿನ ಮಾಲೆ ಹಾಕುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ನರಸಿಂಹಮೂರ್ತಿ, ನನ್ನನ್ನು ಬಂಧಿಸಿ, ಹೋರಾಟದ ಧ್ವನಿಯನ್ನು ಹತ್ತಿಕ್ಕುವ ಸಂಚು ರೂಪಿಸಲಾಗಿದೆ. ಈ ರೀತಿ ದಮನಕಾರಿ ಪ್ರಯತ್ನದಿಂದ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಬಡವರ ಪರ ನನ್ನ ಹೋರಾಟ ಮುಂದುವರಿಯಲಿದೆ ಎಂದು ಗುಡುಗಿದರು.

Intro:ಸ್ಲಗ್: ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆ
ಫಾರ್ಮೇಟ್: ಎವಿಬಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೦೮-೦೧-೨೦೨೦
ಸ್ಥಳ: ರಾಯಚೂರು

ಆಂಕರ್: ಗೌರಿ ಮೀಡಿಯಾ ಟ್ರಸ್ಟ್‌ನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯನ್ನ ಜಾಮೀನು ಮೂಲಕ ಬಂಧನದಿಂದ ಬಿಡುಗಡೆಗೊಂಡಿದ್ದಾರೆ. Body:ಶಸ್ತ್ರಾಸ್ತ್ರ ಕಾಯಿದೆ ಉಲ್ಲಂಘನೆ ಪ್ರಕರಣದಡಿ ರಾಯಚೂರು ಜಿಲ್ಲೆಯ ನಗರದ ಅಂಬೇಡ್ಕರ್ ಸರ್ಕಲ್ ಬಳಿ ಮನೋರಂಜನೆ ಕೇಂದ್ರದ‌ ನಡೆಯುತ್ತಿದ್ದ ಕಾರ್ಯಕ್ರಮ ಭಾಗವಹಿಸಲು 2019ರ ಅ.24ರಂದು ಬಂಧಿಸಿಲಾಗಿತ್ತು.18 ವರ್ಷಗಳ ಹಳೆಯ ಪ್ರಕರಣಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣ ಆಲಿಸಿದ್ದ 3ನೇ ಜೆಎಂಎಫ್ ನ್ಯಾಯಾಧೀಶ ಅವಿನಾಶ ಘಾಳಿ ನ್ಯಾಯಾಂಗ ಬಂಧನಕ್ಕೆ ಆದೇಶ ಮಾಡಿದ್ರು. ಬಂಧನ ಬಳಿಕ ಅವರನ್ನ ಜಾಮೀನ ಮೇಲೆ ಇಂದು ಬಿಡುಗಡೆ ಮಾಡಲಾಯಿತು. ಜೈಲಿನಿ‌ಂದ ಹೊರಬಂದ ಬರುತ್ತಿದ್ದಂತೆ, ಅವರ ಸ್ನೇಹಿತರು, ಹಿತೈಷಿಗಳು, ಸಂಘಟನೆ ಮುಖಂಡರು ಹಾಗೂ ಬೆಂಬಲಿಗರು ಹೂ ಮಾಲೆ ಹಾಕುವ ಮೂಲಕ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಮಾತನಾಡಿದ ನರಸಿಂಹಮೂರ್ತಿ, ನನ್ನನ್ನು ಬಂಧಿಸಿ, ಹೋರಾಟದ ಧ್ವನಿಯನ್ನು ಹತ್ತಿಕ್ಕುವ ಸಂಚು ರೂಪಿಸಲಾಗಿದೆ. ಸಂಘಟಿತ ಅಪರಾಧಿಗಳು ಇಂದು ಸರಕಾರ ನಡೆಸುತ್ತಿದ್ದು, ಈ ರೀತಿ ದಮನಕಾರಿ ಪ್ರಯತ್ನದಿಂದ ಗೆಲ್ಲುವುದಕ್ಕೆ ಸಾಧ್ಯವಿಲ್ಲ. ಬಡವರ ಪರ ನನ್ನ ಹೋರಾಟ ಸಾಗಲಿದೆ ಎಂದರು.

Conclusion:ಬೈಟ್.೧: ದೊಡ್ಡಿಪಾಳ್ಯ ನರಸಿಂಹಮೂರ್ತಿ, ಕಾರ್ಯದರ್ಶಿ, ಗೌರಿ ಮೀಡಿಯಾ ಟ್ರಸ್ಟ್
ETV Bharat Logo

Copyright © 2025 Ushodaya Enterprises Pvt. Ltd., All Rights Reserved.