ETV Bharat / state

ಯುವಕನ ಮೇಲೆ ಹಲ್ಲೆ ಆರೋಪ ಪ್ರಕರಣ: ಪಿಎಸ್‌ಐ ಹಾಗೂ ಇಬ್ಬರು ಪೊಲೀಸ್​​​​ ಪೇದೆಗಳ ಅಮಾನತು

author img

By

Published : Sep 16, 2019, 2:20 PM IST

ರಾಯಚೂರು ಜಿಲ್ಲೆಯ ಗಬ್ಬೂರಿನ ಯುವಕನ ಮೇಲೆ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ಹಾಗೂ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಲಾಗಿದೆ.

ಪೇದೆಗಳ ಅಮಾನತು

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ಶಿವು ಎನ್ನುವ ಯುವಕನಿಗೆ ಪಿಎಸ್‌ಐ ಮುದ್ದರಂಗ ಸ್ವಾಮಿ, ಪೊಲೀಸ್ ಪೇದೆಗಳಾದ ಬಾಲಪ್ಪ, ಪಂಚಮುಖಿ ಹಾಗೂ ಹೋಮ್ ಗಾರ್ಡ್‌ ಹನುಮಗೌಡರನ್ನು ಅಮಾತನುಗೊಳಿಸಿ ಎಸ್ಪಿ ಆದೇಶ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಡ್ಡೆಪ್ಪ ಎನ್ನುವವರ ದೂರಿನ ಆಧಾರದ ಮೇಲೆ ಪಿಎಸ್‌ಐ ಹಾಗೂ ಪೊಲೀಸ್ ಪೇದೆಗಳು, ಹೋಮ್‌ಗಾರ್ಡ್​ಅನ್ನು ಅಮಾನತುಗೊಳಿಸಿ ಮುಂದಿನ ಕಾನೂನು ಕ್ರಮಕ್ಕೆ ಸೂಚಿಸಲಾಗಿದೆ.

Assault on a young man: PSI and 2conistables Suspended
ಪಿಎಸ್‌ಐ ಹಾಗೂ ಇಬ್ಬರು ಪೊಲೀಸ್ ಪೇದೆಗಳ ಅಮಾನತು

ರಾಯಚೂರಿನ ಯುವಕ ಸಾವು ಪ್ರಕರಣ: ಎಸ್ಪಿ ವೇದಮೂರ್ತಿ ಸ್ಪಷ್ಟನೆ ಏನು?

ಹೆಚ್ಚುವರಿ ಎಸ್ಪಿಗೆ ಕಲ್ಲೇಟು:

ಗಬ್ಬೂರಿನ ಯುವಕ ಶಿವು ಪೊಲೀಸರ ಹಲ್ಲೆಯಿಂದ ಮೃತಪಟ್ಟಿದ್ದಾನೆಂದು ಆರೋಪಿಸಿ, ಗ್ರಾಮಸ್ಥರು ಪ್ರತಿಭಟನೆ ನಡೆಸಿ, ವಾಹನ ಜಖಂಗೊಳಿಸಿ, ಕಲ್ಲು ತೂರಾಟ ನಡೆಸಿದ್ರು. ಈ ಕಲ್ಲು ತೂರಾಟದಿಂದ ಹೆಚ್ಚುವರಿ ಎಸ್ಪಿ ಹರಿಬಾಬು ಅವರ ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಹರಿಬಾಬು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Assault on a young man: PSI and 2conistables Suspended
ಕಲ್ಲು ತೂರಾಟದಿಂದ ಹೆಚ್ಚುವರಿ ಎಸ್ಪಿ ಹರಿಬಾಬು ಅವರ ತಲೆಗೆ ಗಂಭೀರ ಗಾಯ

ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ಶಿವು ಎನ್ನುವ ಯುವಕನಿಗೆ ಪಿಎಸ್‌ಐ ಮುದ್ದರಂಗ ಸ್ವಾಮಿ, ಪೊಲೀಸ್ ಪೇದೆಗಳಾದ ಬಾಲಪ್ಪ, ಪಂಚಮುಖಿ ಹಾಗೂ ಹೋಮ್ ಗಾರ್ಡ್‌ ಹನುಮಗೌಡರನ್ನು ಅಮಾತನುಗೊಳಿಸಿ ಎಸ್ಪಿ ಆದೇಶ ಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಡ್ಡೆಪ್ಪ ಎನ್ನುವವರ ದೂರಿನ ಆಧಾರದ ಮೇಲೆ ಪಿಎಸ್‌ಐ ಹಾಗೂ ಪೊಲೀಸ್ ಪೇದೆಗಳು, ಹೋಮ್‌ಗಾರ್ಡ್​ಅನ್ನು ಅಮಾನತುಗೊಳಿಸಿ ಮುಂದಿನ ಕಾನೂನು ಕ್ರಮಕ್ಕೆ ಸೂಚಿಸಲಾಗಿದೆ.

Assault on a young man: PSI and 2conistables Suspended
ಪಿಎಸ್‌ಐ ಹಾಗೂ ಇಬ್ಬರು ಪೊಲೀಸ್ ಪೇದೆಗಳ ಅಮಾನತು

ರಾಯಚೂರಿನ ಯುವಕ ಸಾವು ಪ್ರಕರಣ: ಎಸ್ಪಿ ವೇದಮೂರ್ತಿ ಸ್ಪಷ್ಟನೆ ಏನು?

ಹೆಚ್ಚುವರಿ ಎಸ್ಪಿಗೆ ಕಲ್ಲೇಟು:

ಗಬ್ಬೂರಿನ ಯುವಕ ಶಿವು ಪೊಲೀಸರ ಹಲ್ಲೆಯಿಂದ ಮೃತಪಟ್ಟಿದ್ದಾನೆಂದು ಆರೋಪಿಸಿ, ಗ್ರಾಮಸ್ಥರು ಪ್ರತಿಭಟನೆ ನಡೆಸಿ, ವಾಹನ ಜಖಂಗೊಳಿಸಿ, ಕಲ್ಲು ತೂರಾಟ ನಡೆಸಿದ್ರು. ಈ ಕಲ್ಲು ತೂರಾಟದಿಂದ ಹೆಚ್ಚುವರಿ ಎಸ್ಪಿ ಹರಿಬಾಬು ಅವರ ತಲೆಗೆ ಪೆಟ್ಟು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಹರಿಬಾಬು ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

Assault on a young man: PSI and 2conistables Suspended
ಕಲ್ಲು ತೂರಾಟದಿಂದ ಹೆಚ್ಚುವರಿ ಎಸ್ಪಿ ಹರಿಬಾಬು ಅವರ ತಲೆಗೆ ಗಂಭೀರ ಗಾಯ
Intro:ಸ್ಲಗ್: ಪಿಎಸ್‌ಐ ಹಾಗೂ ಇಬ್ಬರು ಪೇದಗಳು ಅಮಾನತು
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೧೬-೦೯-೨೦೧೯
ಸ್ಥಳ: ರಾಯಚೂರು

ಆಂಕರ್: ಗಬ್ಬೂರಿನ ಯುವಕ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ಹಾಗೂ ಇಬ್ಬರುಗಳು ಪೊಲೀಸ್ ಪೇದೆಗಳು ಅಮಾನತುಗೊಳಿಸಲಾಗಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು Body:ಗ್ರಾಮದ ಶಿವು ಎನ್ನುವ ಯುವಕನಿಗೆ ಪಿಎಸ್‌ಐ ಮುದ್ದರಂಗ ಸ್ವಾಮಿ, ಪೊಲೀಸ್ ಪೇದೆಗಳಾದ ಬಾಲಪ್ಪ, ಪಂಚಮುಖಿ ಹಾಗೂ ಹೋಮ್ ಕಾರ್ಡ್‌ನ್ನು ಹನುಮಗೌಡ ಅಮಾತನುಗೊಳಿಸಿ ಎಸ್ಪಿ ಆದೇಶ ಮಾಡಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ಕಡ್ಡೆಪ್ಪ ಎನ್ನುವ ದೂರಿನ್ವಯ ಆಧಾರದ ಮೇಲೆ ಪಿಎಸ್‌ಐ ಹಾಗೂ ಪೊಲೀಸ್ ಪೇದೆಗಳು ಹೋಮ್‌ಗಾರ್ಡ್ ನ್ನು ಅಮಾನತುಗೊಳಿಸಿ ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಿದೆ.

ಹೆಚ್ಚುವರಿ ಎಸ್ಪಿಗೆ ಕಲ್ಲೇಟು: ಗಬ್ಬೂರಿನ ಯುವಕ ಶಿವುನ್ನು ಪೊಲೀಸರು ಹಲ್ಲೆಯಿಂದ ಮೃತಪಟ್ಟಿದ್ದಾನೆಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ, ವಾಹನ ಜಖಂಗೊಳಿಸಿ, ಕಲ್ಲು ತೂರಾಟ ನಡೆಸಿದ್ರು. ಈ ಕಲ್ಲು ತೂರಾಟದಿಂದ ಹೆಚ್ಚುವರಿ ಎಸ್ಪಿ ಹರಿಬಾಬುರವರಿಗೆ ತಲೆಗೆ ಗಂಭೀರ ಗಾಯಗೊಂಡಿದ್ದಾರೆ. ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿಯನ್ನು ನಿಭಾಹಿಸಲು ಹೆಚ್ಚುವರಿ ಎಸ್ಪಿ ಸೇರಿದಂತೆ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಹರಸಹಾಸ ಪಟ್ಟಿದ್ರು. ಆದ್ರೆ ಕಲ್ಲು ತೂರಾಟ ನಡೆಸಿದ್ದರಿಂದ ಹೆಚ್ಚುವರಿ ಎಸ್ಪಿಗೆ ತಲೆಯ ಹಿಂಬದಿ ಪೆಟ್ಟು ಬಿದಿದ್ದು, ಮತ್ತೆ ಗಬ್ಬೂರು ಗ್ರಾಮದಲ್ಲಿ ಕರ್ತವ್ಯಕ್ಕೆ ಹಾಜರು ಆಗಿದ್ದಾರೆ.

Conclusion:(ತಲೆಯ ಗಾಯದ ಮೇಲೆ ಬಟ್ಟೆ ಕಟ್ಟಿಕೊಂಡವರು ಹೆಚ್ಚುವರಿ ಎಸ್ಪಿ ಹರಿಬಾಬು ಪೋಟೋ)
(ತಲೆಯ ಮೇಲೆ ಕ್ಯಾಪ್ ಧರಿಸಿದರುವರು ಅಮಾನತುಗೊಂಡ ಪಿಎಸ್‌ಐ ಪೋಟೋ)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.