ETV Bharat / state

ಬೈಕ್​- ಕ್ರೂಷರ್​​ ನಡುವೆ ಡಿಕ್ಕಿ.. ಇಬ್ಬರ ಸಾವು - ಡಿಕ್ಕಿ ಇಬ್ಬರು ಸಾವು

ಮೃತರು ಕವಿತಾಳದಿಂದ ಪಾಮನಕಲ್ಲೂರು ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಎದುರಿಗೆ ಬಂದ ಕ್ರೂಷರ್​ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ವಾಹನಗಳು ಜಖಂಗೊಂಡು ಬೈಕ್​ ಸವಾರರು ಸ್ಥಳದಲ್ಲೇ​ ಮೃತಪಟ್ಟಿದ್ದಾರೆ.

ಡಿಕ್ಕಿ
ಡಿಕ್ಕಿ
author img

By

Published : Jun 15, 2021, 7:53 PM IST

ರಾಯಚೂರು: ಕ್ರೂಷರ್-ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸ್ವಾನ್ನಪ್ಪಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮಹೇಶ್ (21), ಶಿವರಾಜ್ ನಾಯಕ್(21) ಮೃತ ಬೈಕ್ ಸವಾರರೆಂದು ಗುರುತಿಸಲಾಗಿದೆ.

ಮೃತರು ಕವಿತಾಳದಿಂದ ಪಾಮನಕಲ್ಲೂರು ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ, ಎದುರಿಗೆ ಬಂದ ಕ್ರೂಷರ್​ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ವಾಹನಗಳು ಜಖಂಗೊಂಡು ಬೈಕ್​ ಸವಾರರು ಸ್ಥಳದಲ್ಲೇ​ ಮೃತಪಟ್ಟಿದ್ದಾರೆ. ಈ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು: ಕ್ರೂಷರ್-ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸ್ವಾನ್ನಪ್ಪಿರುವ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮಹೇಶ್ (21), ಶಿವರಾಜ್ ನಾಯಕ್(21) ಮೃತ ಬೈಕ್ ಸವಾರರೆಂದು ಗುರುತಿಸಲಾಗಿದೆ.

ಮೃತರು ಕವಿತಾಳದಿಂದ ಪಾಮನಕಲ್ಲೂರು ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ, ಎದುರಿಗೆ ಬಂದ ಕ್ರೂಷರ್​ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ವಾಹನಗಳು ಜಖಂಗೊಂಡು ಬೈಕ್​ ಸವಾರರು ಸ್ಥಳದಲ್ಲೇ​ ಮೃತಪಟ್ಟಿದ್ದಾರೆ. ಈ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.