ETV Bharat / state

ಕಾರು-ಲಾರಿ ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ - etv bharath, kannada news,

ರಾಯಚೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನ್ಯಾಯಾವಾದಿಗಳ ಸಂಘದ ಜಿಲ್ಲಾಧ್ಯಕ್ಷ ಭಾನುರಾಜ ಮತ್ತವರ ಕುಟುಂಬಸ್ಥರು ಗಂಭೀರವಾಗಿ ಗಾಯಗೊಂಡಿದ್ದು,ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ರಾಯಚೂರು
author img

By

Published : Jun 5, 2019, 12:29 PM IST

ರಾಯಚೂರು: ಆಂಧ್ರದ ಗುತ್ತಿ ಬಳಿ ನಡೆದ ಕಾರು-ಲಾರಿ ಮುಖಾಮುಖಿ ರಸ್ತೆ ಅಪಘಾತದಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದ ಜಿಲ್ಲಾಧ್ಯಕ್ಷ ಹಾಗೂ ಅವರ ಕುಟುಂಬ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ರಾಯಚೂರಿಗೆ ಹೋಗುವ ಮಾರ್ಗ ಮಧ್ಯ ಈ ದುರ್ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಕರ್ನೂಲ್ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಯಚೂರು: ಆಂಧ್ರದ ಗುತ್ತಿ ಬಳಿ ನಡೆದ ಕಾರು-ಲಾರಿ ಮುಖಾಮುಖಿ ರಸ್ತೆ ಅಪಘಾತದಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದ ಜಿಲ್ಲಾಧ್ಯಕ್ಷ ಹಾಗೂ ಅವರ ಕುಟುಂಬ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ರಾಯಚೂರಿಗೆ ಹೋಗುವ ಮಾರ್ಗ ಮಧ್ಯ ಈ ದುರ್ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಕರ್ನೂಲ್ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Intro:ಸ್ಲಗ್: ಜಿಲ್ಲಾಧ್ಯಕ್ಷ ಕಾರು ರಸ್ತೆ ಅಪಘಾತ ಗಂಭೀರ ಗಾಯ
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 05-೦6-2019
ಸ್ಥಳ: ರಾಯಚೂರು
ಆಂಕರ್: ರಾಯಚೂರು ಜಿಲ್ಲಾ ನ್ಯಾಯವಾಧಿಗಳ ಸಂಘದ ಜಿಲ್ಲಾಧ್ಯಕ್ಷ ಕಾರು ಮತ್ತು ಲಾರಿ ಮಧ್ಯ ಡಿಕ್ಕಿ ಸಂಭವಿಸಿ ಜಿಲ್ಲಾಧ್ಯಕ್ಷ ಮತ್ತು ಕುಟುಂಬಸ್ಥರು ಗಂಭೀರ ಗಾಯಗೊಂಡು ಪ್ರಾಣಪಾಯದಿಂದ ಪಾರು ಆಗಿರುವ ಘಟನೆ ಆಂಧ್ರದ ಗುತ್ತಿ ಬಳಿ ಜರುಗಿದೆ.Body:ನ್ಯಾಯವಾದಿಗಳ ಸಂಘದ ಅಧ್ಯಕ್ಷ ಭಾನುರಾಜ ಮತ್ತು ಕುಟುಂಬಸ್ಥರ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರುನಿಂದ ರಾಯಚೂರುವರೆಗೆ ಬರುವ ಮಾರ್ಗ ಮಧ್ಯ ಲಾರಿ ಮತ್ತು ಕಾರು ಮದ್ಯ ಡಿಕ್ಕಿ ಸಂಭವಿಸಿದೆ. ಪರಿಣಾಮ ನ್ಯಾಯವಾಧಿಗಳ ಸಂಘದ ಜಿಲ್ಲಾಧ್ಯಕ್ಷ ಭಾನುರಾಜ ಮತ್ತು ಆತನ ಕುಟುಂಬಸ್ಥರು ಗಂಭೀರ ಗಾಯಗೊಂಡಿದ್ದಾರೆ.Conclusion:ಗಾಯಗೊಂಡವರನ್ನ ಕರ್ನೂಲ್ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದ್ದು, ಪ್ರಾಣಪಾಯದಿಂದ ಪಾರು ಆಗಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.