ETV Bharat / state

ವಿವಾದಾತ್ಮಕ ಹೇಳಿಕೆ ಆರೋಪ: ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ದೂರು ದಾಖಲು - ಬಳ್ಳಾರಿ ಜಿಲ್ಲೆಯ ಶಾಸಕ ಜಿ ಸೋಮಶೇಖರ ರೆಡ್ಡಿ

ಬಳ್ಳಾರಿ ಜಿಲ್ಲೆಯ ಶಾಸಕ ಜಿ. ಸೋಮಶೇಖರ ರೆಡ್ಡಿ ವಿವಾದ್ಮತಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ರಾಯಚೂರಿನ ಸದರ್ ಬಜಾರ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Case filed against MLA Somashekhar reddy for his controvercial statement
ಶಾಸಕ ಸೋಮಶೇಖರ ರೆಡ್ಡಿ ವಿವಾದ್ಮತಕ ಹೇಳಿಕೆ ವಿರುದ್ಧ ದೂರು ದಾಖಲು
author img

By

Published : Jan 4, 2020, 1:52 PM IST

ರಾಯಚೂರು: ಬಳ್ಳಾರಿ ಜಿಲ್ಲೆಯ ಶಾಸಕ ಜಿ. ಸೋಮಶೇಖರ ರೆಡ್ಡಿ ವಿವಾದ್ಮತಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ರಾಯಚೂರಿನ ಸದರ್ ಬಜಾರ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಪ್ರಗತಿಪರ ಸಂಘಟನೆ ಮುಖಂಡ ಆರ್.ಮಾನಸಯ್ಯ ಸೋಮಶೇಖರ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದಾರೆ. ಬಳ್ಳಾರಿ 2020 ಜ. 3ರಂದು ಪೌರತ್ವ ಕಾಯ್ದೆ ಪರವಾಗಿ ಬಿಜೆಪಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ಜಿ.ಸೋಮಶೇಖರ ರೆಡ್ಡಿ ವಿವಾದಾತ್ಮಕ ಭಾಷಣ ಮಾಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ್​ ರೆಡ್ಡಿ ರೋಷಾವೇಷ: ಸಿಎಎ ವಿರೋಧಿಸುವವರಿಗೆ ಖಡಕ್​ ವಾರ್ನಿಂಗ್​

ಶೋಮಶೇಖರ ರೆಡ್ಡಿ ಕಾರ್ಯಕ್ರಮದಲ್ಲಿ ನೆರೆದ ಸಾವಿರಾರು ಜನರ ಎದುರು ಭಾಷಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪ್ರಚೋದಿಸಿದ್ದಾರೆ. ಈ ಮೂಲಕ ಸಮಾಜದಲ್ಲಿ ಭಯೋತ್ಪಾದನೆ ಹರಡುವ ಸಂಘಟಿತ ಸಶಸ್ತ್ರ ದಾಳಿಗೆ ಕರೆ ನೀಡಿದ್ದಾರೆ. ಶಾಂತಿ ಪ್ರಿಯರನ್ನು ಗುರಿಯಾಗಿಸಿಕೊಂಡು ಅಪರಾಧ ಮಾಡುವ ಉದ್ದೇಶದಿಂದ ಭಾಷಣ ಮಾಡಿದ್ದಾರೆ ಎಂದು ದೂರಿದ್ದಾರೆ. ಅಷ್ಟೇ ಅಲ್ಲದೆ, ಶಾಸಕ ಜಿ.ಸೋಮಶೇಖರ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸುವಂತೆ ಒತ್ತಾಯಿಸಿದ್ದಾರೆ.

ರಾಯಚೂರು: ಬಳ್ಳಾರಿ ಜಿಲ್ಲೆಯ ಶಾಸಕ ಜಿ. ಸೋಮಶೇಖರ ರೆಡ್ಡಿ ವಿವಾದ್ಮತಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ರಾಯಚೂರಿನ ಸದರ್ ಬಜಾರ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಪ್ರಗತಿಪರ ಸಂಘಟನೆ ಮುಖಂಡ ಆರ್.ಮಾನಸಯ್ಯ ಸೋಮಶೇಖರ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದಾರೆ. ಬಳ್ಳಾರಿ 2020 ಜ. 3ರಂದು ಪೌರತ್ವ ಕಾಯ್ದೆ ಪರವಾಗಿ ಬಿಜೆಪಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ಜಿ.ಸೋಮಶೇಖರ ರೆಡ್ಡಿ ವಿವಾದಾತ್ಮಕ ಭಾಷಣ ಮಾಡಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ್​ ರೆಡ್ಡಿ ರೋಷಾವೇಷ: ಸಿಎಎ ವಿರೋಧಿಸುವವರಿಗೆ ಖಡಕ್​ ವಾರ್ನಿಂಗ್​

ಶೋಮಶೇಖರ ರೆಡ್ಡಿ ಕಾರ್ಯಕ್ರಮದಲ್ಲಿ ನೆರೆದ ಸಾವಿರಾರು ಜನರ ಎದುರು ಭಾಷಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪ್ರಚೋದಿಸಿದ್ದಾರೆ. ಈ ಮೂಲಕ ಸಮಾಜದಲ್ಲಿ ಭಯೋತ್ಪಾದನೆ ಹರಡುವ ಸಂಘಟಿತ ಸಶಸ್ತ್ರ ದಾಳಿಗೆ ಕರೆ ನೀಡಿದ್ದಾರೆ. ಶಾಂತಿ ಪ್ರಿಯರನ್ನು ಗುರಿಯಾಗಿಸಿಕೊಂಡು ಅಪರಾಧ ಮಾಡುವ ಉದ್ದೇಶದಿಂದ ಭಾಷಣ ಮಾಡಿದ್ದಾರೆ ಎಂದು ದೂರಿದ್ದಾರೆ. ಅಷ್ಟೇ ಅಲ್ಲದೆ, ಶಾಸಕ ಜಿ.ಸೋಮಶೇಖರ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸುವಂತೆ ಒತ್ತಾಯಿಸಿದ್ದಾರೆ.

Intro:ಸ್ಲಗ್: ಶಾಸಕ ಸೋಮಶೇಖರ ರೆಡ್ಡಿ ವಿವಾದ್ಮತಕ ಹೇಳಿಕೆ ದೂರು ಸಲ್ಲಿಕೆ
ಫಾರ್ಮೇಟ್: ಎವಿಬಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 04-01-2020
ಸ್ಥಳ: ರಾಯಚೂರು
ಆಂಕರ್: ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರಡ್ಡಿ ಪೌರತ್ವ ಕಾಯಿದೆ ವಿಚಾರವಾಗಿ ನೀಡಿರುವ ಹೇಳಿಕೆ ವಿರುದ್ದ ರಾಯಚೂರಿನ ಸದರ್ ಬಜಾರ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.Body: ಬಳ್ಳಾರಿ ನಗರದಲ್ಲಿ ಬಿಜೆಪಿಯಿಂದ ನಿನ್ನೆ ಆಯೋಜಿಸಿದ ಸಿಎಎ ಹಾಗೂ ಎನ್ ಆರ್ ಸಿ ಕುರಿತ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡುವ ವೇಳೆ, ಪೌರತ್ವ ಕಾಯಿದೆಯನ್ನು ವಿರೋಧಿಸುತ್ತಿರುವವರ ಮತ್ತು ಕೋಮುಭಾವನೆ ಭಿತ್ತಿ, ಜೀವ ಬೆದರಿಕೆ ಹಾಕಿ, ಭಯದ ವಾತಾವರಣ ಸೃಷ್ಠಿವ ರೀತಿಯಲ್ಲಿ ಪ್ರಚೋದನೆ ಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಇವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡು ಕೂಡಲೇ ಬಂಧಿಸುವಂತೆ ದೂರನ್ನ ಪ್ರಗತಿಪರ ಸಂಘಟನೆ ಮುಖಂಡ ಆರ್.ಮಾನಸಯ್ಯ ಒತ್ತಾಯಿಸಿದ್ದಾರೆ.

Conclusion:ಬೈಟ್.1: ಆರ್.ಮಾನಸಯ್ಯ, ಪ್ರಗತಿಪರ ಸಂಘಟನೆ ಮುಖಂಡ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.