ETV Bharat / state

ಬಿಸಿಯೂಟ ನೌಕರರ ಸಂಬಳ ಹೆಚ್ಚಳಕ್ಕೆ ಸಿಐಟಿಯು ಒತ್ತಾಯ - ಕಾರ್ಮಿಕರ ಸಂಬಳವನ್ನ ₹ 11,790 ಗೆ ಹೆಚ್ವಿಸಬೇಕೆಂದು ಒತ್ತಾಯಿಸಿದ ಸಿಐಟಿಯು

ಬಿಸಿಯೂಟ ಕಾರ್ಮಿಕರ ಸಂಬಳವನ್ನ11,790 ರೂ.ಗೆ ಹೆಚ್ಚಿಸಬೇಕು. ಮೇಲಾಧಿಕಾರಿಗಳ ಕಿರುಕುಳ ತಪ್ಪಿಸಬೇಕೆಂದು ಕರ್ನಾಟಕ ರಾಜ್ಯ ಬಿಸಿಯೂಟ ನೌಕರರ ಸಂಘ(ಸಿಐಟಿಯು ಸಂಯೋಜಿತ) ಒತ್ತಾಯಿಸಿದೆ.

citu-forced-on-salary-hike-for-hostel-workers
ಹಾಸ್ಟೆಲ್ ಕಾರ್ಮಿಕರ ಮಾದರಿಯಲ್ಲಿ ಬಿಸಿಯೂಟ ನೌಕರರ ಸಂಬಳ ಹೆಚ್ಚಳಕ್ಕೆ ಸಿಐಟಿಯು ಒತ್ತಾಯ...
author img

By

Published : Dec 17, 2019, 11:28 PM IST

ರಾಯಚೂರು: ಹಾಸ್ಟೆಲ್ ಕಾರ್ಮಿಕರ ಮಾದರಿಯಲ್ಲಿ ಬಿಸಿಯೂಟ ಕಾರ್ಮಿಕರ ಸಂಬಳವನ್ನ 11,790 ರೂ.ಗೆ ಹೆಚ್ಚಿಸಬೇಕು. ಹಾಗೆಯೇ ಮೇಲಾಧಿಕಾರಿಗಳ ಕಿರುಕುಳ ತಪ್ಪಿಸಬೇಕೆಂದು ಕರ್ನಾಟಕ ರಾಜ್ಯ ಬಿಸಿಯೂಟ ನೌಕರರ ಸಂಘ (ಸಿಐಟಿಯು ಸಂಯೋಜಿತ) ಒತ್ತಾಯಿಸಿದೆ.

ಹಾಸ್ಟೆಲ್ ಕಾರ್ಮಿಕರ ಮಾದರಿಯಲ್ಲಿ ಬಿಸಿಯೂಟ ನೌಕರರ ಸಂಬಳ ಹೆಚ್ಚಳಕ್ಕೆ ಸಿಐಟಿಯು ಒತ್ತಾಯ

ಈ ಕುರಿತು ಜಿಲ್ಲಾಧ್ಯಕ್ಷ ಜಿ.ಅಮರೇಶ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿ, ಬಿಸಿಯೂಟ ಯೋಜನೆಯಡಿ ದುಡಿಯುತ್ತಿರುವವರ ಪೈಕಿ ಶೇ.80 ರಷ್ಟು ಮಹಿಳೆಯರಿದ್ದು, ಹಿಂದುಳಿದ ಮತ್ತು ಕೆಳಸ್ಥರದ ವರ್ಗದವರಾಗಿದ್ದು, ಅವರಿಗೆ ನೀಡುತ್ತಿರುವ ವೇತನ ಕುಟುಂಬ ನಿರ್ವಹಣೆಗೆ ಸಾಕಾಗುತ್ತಿಲ್ಲ ಎಂದು ದೂರಿದರು.

ರಾಜ್ಯದ 15 ಜಿಲ್ಲೆಗಳಲ್ಲಿ ಸರ್ಕಾರೇತರ ಸಂಘ-ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದು, ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇವು ಜನವಿರೋಧಿ ನೀತಿ ಅನುಸರಿಸುತ್ತಿದ್ದು, ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ಬಿಸಿಯೂಟ ಯೋಜನೆಯ ಖಾಸಗೀಕರಣವನ್ನು ನಿಲ್ಲಿಸಬೇಕು, ನಿವೃತ್ತಿ ಹೊಂದಿದ ಕಾರ್ಮಿಕರಿಗೆ ಪಿಂಚಣಿ ನೀಡಬೇಕು. ರಜೆ, ಪಿಎಫ್ ಹಾಗೂ ಇತರೆ ಸಾಮಾಜಿಕ‌ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.

ರಾಯಚೂರು: ಹಾಸ್ಟೆಲ್ ಕಾರ್ಮಿಕರ ಮಾದರಿಯಲ್ಲಿ ಬಿಸಿಯೂಟ ಕಾರ್ಮಿಕರ ಸಂಬಳವನ್ನ 11,790 ರೂ.ಗೆ ಹೆಚ್ಚಿಸಬೇಕು. ಹಾಗೆಯೇ ಮೇಲಾಧಿಕಾರಿಗಳ ಕಿರುಕುಳ ತಪ್ಪಿಸಬೇಕೆಂದು ಕರ್ನಾಟಕ ರಾಜ್ಯ ಬಿಸಿಯೂಟ ನೌಕರರ ಸಂಘ (ಸಿಐಟಿಯು ಸಂಯೋಜಿತ) ಒತ್ತಾಯಿಸಿದೆ.

ಹಾಸ್ಟೆಲ್ ಕಾರ್ಮಿಕರ ಮಾದರಿಯಲ್ಲಿ ಬಿಸಿಯೂಟ ನೌಕರರ ಸಂಬಳ ಹೆಚ್ಚಳಕ್ಕೆ ಸಿಐಟಿಯು ಒತ್ತಾಯ

ಈ ಕುರಿತು ಜಿಲ್ಲಾಧ್ಯಕ್ಷ ಜಿ.ಅಮರೇಶ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿ, ಬಿಸಿಯೂಟ ಯೋಜನೆಯಡಿ ದುಡಿಯುತ್ತಿರುವವರ ಪೈಕಿ ಶೇ.80 ರಷ್ಟು ಮಹಿಳೆಯರಿದ್ದು, ಹಿಂದುಳಿದ ಮತ್ತು ಕೆಳಸ್ಥರದ ವರ್ಗದವರಾಗಿದ್ದು, ಅವರಿಗೆ ನೀಡುತ್ತಿರುವ ವೇತನ ಕುಟುಂಬ ನಿರ್ವಹಣೆಗೆ ಸಾಕಾಗುತ್ತಿಲ್ಲ ಎಂದು ದೂರಿದರು.

ರಾಜ್ಯದ 15 ಜಿಲ್ಲೆಗಳಲ್ಲಿ ಸರ್ಕಾರೇತರ ಸಂಘ-ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದು, ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇವು ಜನವಿರೋಧಿ ನೀತಿ ಅನುಸರಿಸುತ್ತಿದ್ದು, ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ಬಿಸಿಯೂಟ ಯೋಜನೆಯ ಖಾಸಗೀಕರಣವನ್ನು ನಿಲ್ಲಿಸಬೇಕು, ನಿವೃತ್ತಿ ಹೊಂದಿದ ಕಾರ್ಮಿಕರಿಗೆ ಪಿಂಚಣಿ ನೀಡಬೇಕು. ರಜೆ, ಪಿಎಫ್ ಹಾಗೂ ಇತರೆ ಸಾಮಾಜಿಕ‌ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.

Intro:ಹಾಸ್ಟೆಲ್ ಕಾರ್ಮಿಕರ ಮಾದರಿಯಲ್ಲಿ ಬಿಸಿಯೂಟ ಕಾರ್ಮಿಕರ ಸಂಬಳ ರೂ.11,790 ಗೆ ಹೆಚ್ವಿಸಬೇಕು,ಮೇಲಧಿಕಾರಿಗಳ ಕಿರುಕುಳ ತಪ್ಪಿಸಬೇಕೆಂದು ಕರ್ನಾಟಕ ರಾಜ್ಯ ಬಿಸಿಯೂಟ ನೌಕರರ ಸಂಘ( ಟಿಯುಸಿಐ ಸಂಯೋಜಿತ)ಒತ್ತಾಯಿಸಿದೆ.


Body:ಈ ಕುರಿತು ಜಿಲ್ಲಾಧ್ಯಕ್ಷ ಜಿ.ಅಮರೇಶ ಸುದ್ದಿ ಗೋಷ್ಟಿ ಯಲ್ಲಿ‌ಮಾತನಾಡಿ, ಬಿಸಿಯೂಟ ಯೋಜನೆಯಡಿ ದುಡಿಯುತ್ತಿರುವ ಪೈಕಿ ಶೇ.80ಮಹಿಳೆಯರಿದ್ದು ಹಿಂದುಳಿದ, ಕೆಳ ಸ್ಥರದ ವರ್ಗದವರಾಗಿದ್ದು ಅವರಿಗೆ ನೀಡುತ್ತಿರುವ ವೇತನ ಕುಟುಂಬ ನಿರ್ವಹಣೆಗೆ ಸಾಕಾಗುತ್ತಿಲ್ಲ ಎಂದು ದೂರಿದರು.
ರಾಜ್ಯದ 15 ಜಿಲ್ಲೆಗಳಲ್ಲಿ ಸರಕಾರೇತರ ಸಂಘ ಸಂಸ್ಥೆಗಳು ನಿರ್ವಹಿಸುತಿದ್ದು ಸರಿಯಾಗಿ ಕೆಲಸ ಮಾಡುತ್ತಿಲ್ಲ ಜನವಿರೋಧಿ ನೀತಿ ಅನುಸರಿಸುತಿದ್ದು ಕೂಡಲೇ ರದ್ದುಗೊಳಿಸಬೇಕು ಎಂದು ಅಗ್ರಹಿಸಿದರು.
ಸರಕಾರ ಬಿಸಿಯೂಟ ಯೋಜನೆ ಖಾಸಗೀಕರಣ ವನ್ನು ನಿಲ್ಲಿಸಬೇಕು, ನಿವೃತ್ತಿ ಹೊಂದಿದ ಕಾರ್ಮಿಕರಿಗೆ ಪಿಂಚಣಿ ನೀಡಬೇಕು,ರಜೆ,ಪಿಎಫ್ ಹಾಗೂ ಇತರೆ ಸಾಮಾಜಿಕ‌ಭದ್ರತಾ ಯೋಜನೆಗೊಳಪಡಿಸಬೇಕು ಎಂದು ಒತ್ತಾಯಿಸಿದರು.


Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.