ETV Bharat / state

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ, ಇಬ್ಬರಿಗೆ ಗಾಯ

author img

By

Published : Apr 4, 2021, 9:39 AM IST

ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದು ಇಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಹಡಗಲಿ ಗ್ರಾಮದಲ್ಲಿ ನಡೆದಿದೆ.

clash between congress and bjp activists
ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

ರಾಯಚೂರು: ಜಿಲ್ಲೆಯ ಹಡಗಲಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

ಗಲಾಟೆಯಲ್ಲಿ ಕಾಂಗ್ರೆಸ್​ನ ಇಬ್ಬರು ಕಾರ್ಯಕರ್ತರು ಗಾಯಗೊಂಡಿದ್ದು, ಅಶೋಕ, ವೆಂಕನಗೌಡ, ಅಂಬರೇಶ್, ತಿಮ್ಮನಗೌಡರ ಎಂಬುವರಿಂದ ಹಲ್ಲೆ ನಡೆದಿದೆ ಎಂದು ದೂರಲಾಗಿದೆ. ಶರಣಬಸವ, ಬಸವರಾಜ ಹಲ್ಲೆಗೊಳಗಾಳದವರಾಗಿದ್ದು, ಮಸ್ಕಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಲಿಂಗಸೂಗೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಹಲ್ಲೆ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಯೋಗದಿಂದ ಮಸ್ಕಿ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ಇಂಡಿಯಾ ಬುಕ್ ಆಫ್ ರೆಕಾರ್ಡ್​ ಸೇರಿದ ವಿಜಯಪುರದ ಬಾಲ ಪ್ರತಿಭೆಗಳ ಸಾಧನೆ

ರಾಯಚೂರು: ಜಿಲ್ಲೆಯ ಹಡಗಲಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ

ಗಲಾಟೆಯಲ್ಲಿ ಕಾಂಗ್ರೆಸ್​ನ ಇಬ್ಬರು ಕಾರ್ಯಕರ್ತರು ಗಾಯಗೊಂಡಿದ್ದು, ಅಶೋಕ, ವೆಂಕನಗೌಡ, ಅಂಬರೇಶ್, ತಿಮ್ಮನಗೌಡರ ಎಂಬುವರಿಂದ ಹಲ್ಲೆ ನಡೆದಿದೆ ಎಂದು ದೂರಲಾಗಿದೆ. ಶರಣಬಸವ, ಬಸವರಾಜ ಹಲ್ಲೆಗೊಳಗಾಳದವರಾಗಿದ್ದು, ಮಸ್ಕಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಲಿಂಗಸೂಗೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಹಲ್ಲೆ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ನಿಯೋಗದಿಂದ ಮಸ್ಕಿ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ಇಂಡಿಯಾ ಬುಕ್ ಆಫ್ ರೆಕಾರ್ಡ್​ ಸೇರಿದ ವಿಜಯಪುರದ ಬಾಲ ಪ್ರತಿಭೆಗಳ ಸಾಧನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.