ETV Bharat / state

ಗಣೇಶ ನಿಮಜ್ಜನ ವೇಳೆ ಎರಡು ಗುಂಪುಗಳ ಮಧ್ಯೆ ಬಿಗ್​ ಫೈಟ್​! - ರಾಯಚೂರಿನಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ,

ಗಣೇಶ ನಿಮಜ್ಜನ ವೇಳೆ ಎರಡು ಗುಂಪುಗಳ ಮಧ್ಯೆ ಬಿಗ್​ ಫೈಟ್ ನಡೆದಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

Clash between two groups, Clash between two groups in Raichur, Raichur crime news, ಎರಡು ಗುಂಪುಗಳ ನಡುವೆ ಗಲಾಟೆ, ರಾಯಚೂರಿನಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ, ರಾಯಚೂರು ಅಪರಾಧ ಸುದ್ದಿ,
ಗಣೇಶ ನಿಮಜ್ಜನ ವೇಳೆ ಎರಡು ಗುಂಪುಗಳ ಮಧ್ಯೆ ಬಿಗ್​ ಫೈಟ್
author img

By

Published : Aug 26, 2020, 5:15 PM IST

Updated : Aug 26, 2020, 5:39 PM IST

ರಾಯಚೂರು: ಗಣೇಶ ನಿಮಜ್ಜನ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಜಿಲ್ಲೆಯ ಸಿಂಧನೂರು ತಾಲೂಕಿನ ಎಲೆಕೂಡ್ಲಿಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಗಣೇಶ ಚತುರ್ಥಿ ಹಿನ್ನೆಲೆ ಗಣೇಶ ಮೂರ್ತಿಗಳನ್ನ ಪ್ರತಿಷ್ಠಾಪಿಸಲಾಗಿತ್ತು. ಮೂರು ದಿನಗಳ ಬಳಿಕ ಗಣೇಶ ಮೂರ್ತಿಯನ್ನ ನಿಮಜ್ಜನ ಮಾಡಿ ವಾಪಸ್ ಬರುತ್ತಿರುವ ಗುಂಪು ಮತ್ತು ನಿಮಜ್ಜನಕ್ಕೆ ತೆರಳುತ್ತಿರುವ ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ.

ಈ ಘಟನೆ ಸಂಬಂಧ ತುರುವಿಹಾಳ ಠಾಣೆಯಲ್ಲಿ ಎರಡು ಕೋಮಿನವರು ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು 7 ಜನರನ್ನ ಪೊಲೀಸರು ಬಂಧಿಸಿದ್ದು, ಉಳಿದವರನ್ನ ಬಂಧಿಸುವ ಕಾರ್ಯ ಮುಂದುವರೆದಿದೆ.

ಘಟನೆಯಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ರಾಯಚೂರು: ಗಣೇಶ ನಿಮಜ್ಜನ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಜಿಲ್ಲೆಯ ಸಿಂಧನೂರು ತಾಲೂಕಿನ ಎಲೆಕೂಡ್ಲಿಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ಗಣೇಶ ಚತುರ್ಥಿ ಹಿನ್ನೆಲೆ ಗಣೇಶ ಮೂರ್ತಿಗಳನ್ನ ಪ್ರತಿಷ್ಠಾಪಿಸಲಾಗಿತ್ತು. ಮೂರು ದಿನಗಳ ಬಳಿಕ ಗಣೇಶ ಮೂರ್ತಿಯನ್ನ ನಿಮಜ್ಜನ ಮಾಡಿ ವಾಪಸ್ ಬರುತ್ತಿರುವ ಗುಂಪು ಮತ್ತು ನಿಮಜ್ಜನಕ್ಕೆ ತೆರಳುತ್ತಿರುವ ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ.

ಈ ಘಟನೆ ಸಂಬಂಧ ತುರುವಿಹಾಳ ಠಾಣೆಯಲ್ಲಿ ಎರಡು ಕೋಮಿನವರು ದೂರು ದಾಖಲಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು 7 ಜನರನ್ನ ಪೊಲೀಸರು ಬಂಧಿಸಿದ್ದು, ಉಳಿದವರನ್ನ ಬಂಧಿಸುವ ಕಾರ್ಯ ಮುಂದುವರೆದಿದೆ.

ಘಟನೆಯಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

Last Updated : Aug 26, 2020, 5:39 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.