ETV Bharat / state

ಚುನಾವಣೆ ಎದುರಿಸಲು ಮಾಡಿದ ಮೈತ್ರಿ ಪ್ರಯೋಗ ವಿಫಲ:ಬಿ.ವಿ.ನಾಯಕ - undefined

ಲೋಕಸಭೆ ಚುನಾವಣೆಯಲ್ಲಿ ನಮ್ಮ ನಿರೀಕ್ಷೆ ಮೀರಿ ವ್ಯತಿರಿಕ್ತ ಫಲಿತಾಂಶ ಬಂದಿದೆ.ಜನರ ಮನಸ್ಸು ಬಹಳಷ್ಟು ಸೂಕ್ಷ್ಮವಾಗಿದೆ ಎನ್ನುವುದು ಈ ಫಲಿತಾಂಶದಿಂದ ತಿಳಿದುಕೊಳ್ಳಬೇಕಾಗಿದೆ ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಬಿ.ವಿ.ನಾಯಕ ಹೇಳಿದ್ದಾರೆ.

ಬಿ.ವಿ.ನಾಯಕ
author img

By

Published : May 24, 2019, 7:35 PM IST

ರಾಯಚೂರು: ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸಲು ಮಾಡಿದ ಪ್ರಯೋಗ ವಿಫಲವಾಗಿದೆ ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಬಿ.ವಿ.ನಾಯಕ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಮ್ಮ ನಿರೀಕ್ಷೆ ಮೀರಿ ವ್ಯತಿರಿಕ್ತ ಫಲಿತಾಂಶ ಹೊರಬಂದಿದೆ.ಜನರ ಮನಸ್ಸು ಬಹಳಷ್ಟು ಸೂಕ್ಷ್ಮವಾಗಿದೆ ಎನ್ನುವುದು ಈ ಫಲಿಂತಾಶದಿಂದ ತಿಳಿದುಕೊಳ್ಳಬೇಕಾಗಿದೆ. ಜನರು ಕಾಂಗ್ರೆಸ್​ನಿಂದ ದೂರ ಹೋಗುತ್ತಿದ್ದಾರೆ ಎಂಬುದು ತಿಳಿದು ಬರುತ್ತಿದೆ. ಜನರು ನೀಡಿರುವ ಈ ತೀರ್ಪನ್ನು ನಾವು ಸ್ವೀಕರಿಸುತ್ತೇವೆ ಎಂದರು.

ಮೈತ್ರಿಯಾಗಿ ಚುನಾವಣೆ ಎದುರಿಸಲು ಮಾಡಿದ ಪ್ರಯೋಗ ವಿಫಲ:ಬಿ.ವಿ.ನಾಯಕ

ವಿಶೇಷವಾಗಿ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ 371 ಜೆ ಕಲಂ ಜಾರಿಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿತ್ತು. ಆದರೆ ಜನರು ನಮ್ಮಿಂದ ಇನ್ನೂ ಹೆಚ್ಚು ನೀರಿಕ್ಷೆಯಿಟ್ಟಿದ್ದರಿಂದ ಬಿಜೆಪಿಗೆ ಅವಕಾಶ ಕಲ್ಪಿಸಿದ್ದಾರೆ. ಜನರ ನಿರೀಕ್ಷೆಯಂತೆ ಬಿಜೆಪಿ ಕೆಲಸ ಮಾಡುತ್ತಾ ಎನ್ನುವುದನ್ನು ಕಾದು ನೋಡಬೇಕಾಗಿದೆ ಎಂದು ಹೇಳಿದರು.

ರಾಯಚೂರು: ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡು ಲೋಕಸಭೆ ಚುನಾವಣೆ ಎದುರಿಸಲು ಮಾಡಿದ ಪ್ರಯೋಗ ವಿಫಲವಾಗಿದೆ ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಬಿ.ವಿ.ನಾಯಕ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಮ್ಮ ನಿರೀಕ್ಷೆ ಮೀರಿ ವ್ಯತಿರಿಕ್ತ ಫಲಿತಾಂಶ ಹೊರಬಂದಿದೆ.ಜನರ ಮನಸ್ಸು ಬಹಳಷ್ಟು ಸೂಕ್ಷ್ಮವಾಗಿದೆ ಎನ್ನುವುದು ಈ ಫಲಿಂತಾಶದಿಂದ ತಿಳಿದುಕೊಳ್ಳಬೇಕಾಗಿದೆ. ಜನರು ಕಾಂಗ್ರೆಸ್​ನಿಂದ ದೂರ ಹೋಗುತ್ತಿದ್ದಾರೆ ಎಂಬುದು ತಿಳಿದು ಬರುತ್ತಿದೆ. ಜನರು ನೀಡಿರುವ ಈ ತೀರ್ಪನ್ನು ನಾವು ಸ್ವೀಕರಿಸುತ್ತೇವೆ ಎಂದರು.

ಮೈತ್ರಿಯಾಗಿ ಚುನಾವಣೆ ಎದುರಿಸಲು ಮಾಡಿದ ಪ್ರಯೋಗ ವಿಫಲ:ಬಿ.ವಿ.ನಾಯಕ

ವಿಶೇಷವಾಗಿ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ 371 ಜೆ ಕಲಂ ಜಾರಿಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿತ್ತು. ಆದರೆ ಜನರು ನಮ್ಮಿಂದ ಇನ್ನೂ ಹೆಚ್ಚು ನೀರಿಕ್ಷೆಯಿಟ್ಟಿದ್ದರಿಂದ ಬಿಜೆಪಿಗೆ ಅವಕಾಶ ಕಲ್ಪಿಸಿದ್ದಾರೆ. ಜನರ ನಿರೀಕ್ಷೆಯಂತೆ ಬಿಜೆಪಿ ಕೆಲಸ ಮಾಡುತ್ತಾ ಎನ್ನುವುದನ್ನು ಕಾದು ನೋಡಬೇಕಾಗಿದೆ ಎಂದು ಹೇಳಿದರು.

Intro:ಸ್ಲಗ್: ಬಿ.ವಿ.ನಾಯಕ
ಫಾರ್ಮೇಟ್: ಎವಿಬಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 24-೦5-2019
ಸ್ಥಳ: ರಾಯಚೂರು
ಆಂಕರ್: ನಮ್ಮ ನೀರಿಕ್ಷೆ ಮೀರಿ ವ್ಯತಿರಿಕ್ತವಂತಹ ಫಲಿಂತಾಶ ಬಂದಿದೆ ಎಂದು ರಾಯಚೂರು ಲೋಕಸಭೆ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಬಿ.ವಿ.ನಾಯಕ ಹೇಳಿದ್ದಾರೆ. Body:ನಗರದ ಅವರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಫಲಿಂತಾಶ ಜನರ ಮನಸ್ಸು ಬಹಳಷ್ಟು ಸೂಕ್ಷ್ಮವಾಗಿದೆ ಎನ್ನುವುದು ಈ ಫಲಿಂತಾಶದಿಂದ ತಿಳಿದುಕೊಳ್ಳಬೇಕಾಗಿದೆ. ದೇಶದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸಿದ್ದಂತ ನಂಬಿಕೆ ಇರಿಸಿ ಚುನಾವಣೆ ಎದುರಿಸುತ್ತದೆ. ಆದ್ರೆ ಜನರು ಕಾಂಗ್ರೆಸ್ ದೂರು ಹೋಗುತ್ತಿದ್ದಾರೆ ಎಂಬುವುದು ತಿಳಿದು ಬರುತ್ತಿದ್ದು, ಜನರು ನೀಡಿರುವ ಈ ತೀರ್ಪುರನ್ನ ನಾವು ಸ್ವೀಕರಿಸುತ್ತೇವೆ ಎಂದರು. ವಿಶೇಷವಾಗಿ ಹೈದರಬಾದ್-ಕರ್ನಾಟಕ ಪ್ರದೇಶಕ್ಕೆ ಕಾಂಗ್ರೆಸ್ 371 ಜೆ ಕಲಂ ಜಾರಿಗೊಳಿಸುವ ಮೂಲಕ ಅಭಿವೃದ್ದಿ ಕೆಲಸ ಮಾಡಿದ್ದರು. ಆದ್ರೆ ಜನರು ಇನ್ನು ಹೆಚ್ಚು ನೀರಿಕ್ಷೆ ಮಾಡುವುದರಿಂದ ಬಿಜೆಪಿಗೆ ಅವಕಾಶ ಕಲ್ಪಿಸಿದ್ದಾರೆ. ಅವರು ನಿರೀಕ್ಷೆಯಂತೆ ಬಿಜೆಪಿ ಕೆಲಸ ಮಾಡುತ್ತೇದೆ ನೋಡಬೇಕಾಗಿದೆ. ಮೈತ್ರಿಯೊಂದಿಗೆ ಚುನಾವಣೆ ಎದುರಿಸುವ ಕುರಿತಂದ ಪ್ರಶ್ನೆಗೆ ಉತ್ತರಿಸಿದ ಅವರು, ಅದೊಂದು ಪ್ರಯೋಗವೆಂದರು. Conclusion:ಬೈಟ್.1. ಬಿ.ವಿ.ನಾಯಕ, ಪರಾಜಿತ ಅಭ್ಯರ್ಥಿ, ರಾಯಚೂರು ಲೋಕಸಭೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.