ETV Bharat / state

ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿದ ಕೈ ನಾಯಕರು - ತುಂಗಭದ್ರಾ ನದಿ ಭರ್ತಿ,

ರಾಯಚೂರು ಜಿಲ್ಲೆಯ ತುಂಗಭದ್ರಾ ನದಿಯ ರಾಜಲಬಂಡಾ ಡ್ಯಾಂ ಭರ್ತಿಯಾದ ಹಿನ್ನಲೆ ವಿಧಾನ ಪರಿಷತ್ ಸದಸ್ಯ ಎನ್. ಎಸ್. ಬೋಸರಾಜ್ ಹಾಗೂ ಕೈ ನಾಯಕರು, ಕಾರ್ಯಕರ್ತರು ಬಾಗಿನ ಅರ್ಪಿಸಿದ್ರು.

ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿದ ಕೈ ನಾಯಕರು
author img

By

Published : Aug 13, 2019, 5:27 AM IST

ರಾಯಚೂರು: ತುಂಗಭದ್ರಾ ನದಿಯ ರಾಜಲಬಂಡಾ ಡ್ಯಾಂ ಭರ್ತಿಯಾದ ಹಿನ್ನಲೆ ವಿಧಾನ ಪರಿಷತ್ ಸದಸ್ಯ ಎನ್. ಎಸ್. ಬೋಸರಾಜ್ ಹಾಗೂ ಕೈ ನಾಯಕರು, ಕಾರ್ಯಕರ್ತರು ಬಾಗಿನ ಅರ್ಪಿಸಿದ್ರು.

Congress leaders devoted Thungabhadra river
ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿದ ಕೈ ನಾಯಕರು

ಮಾನವಿ ತಾಲೂಕಿನ ರಾಜಲಬಂಡಾ ಗ್ರಾಮದ ಬಳಿ ಬರುವ ಈ ಡ್ಯಾಂ ಭರ್ತಿಯಾಗಿ ನೀರು ಉಕ್ಕಿ ಹರಿಯುತ್ತಿದೆ. ಹೀಗಾಗಿ ಡ್ಯಾಂಗೆ ಬಾಗಿನ ಅರ್ಪಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ತುಂಗಭದ್ರಾ ಎಡದಂತೆ ಕಾಲುವೆಯ ಗೇಟ್ ಎತ್ತುವ ಮೂಲಕ ನೀರು ಹರಿದು ಬಿಡಲಾಯಿತು.

ಈ ವೇಳೆ ರಾಯಚೂರು ಗ್ರಾಮೀಣ ಶಾಸಕರಾದ ಬಸವನಗೌಡ ದದ್ದಲ್, ಬಸವರಾಜ್ ಪಾಟೀಲ್ ಇಟಗಿ, ಮಾಜಿ ಸಂಸದ ಬಿ.ವಿ.ನಾಯಕ, ಮಾಜಿ ಶಾಸಕ ಜಿ.ಹಂಪಯ್ಯ ನಾಯಕ ಸೇರಿದಂತೆ ಹಲವು ಕೈ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

ರಾಯಚೂರು: ತುಂಗಭದ್ರಾ ನದಿಯ ರಾಜಲಬಂಡಾ ಡ್ಯಾಂ ಭರ್ತಿಯಾದ ಹಿನ್ನಲೆ ವಿಧಾನ ಪರಿಷತ್ ಸದಸ್ಯ ಎನ್. ಎಸ್. ಬೋಸರಾಜ್ ಹಾಗೂ ಕೈ ನಾಯಕರು, ಕಾರ್ಯಕರ್ತರು ಬಾಗಿನ ಅರ್ಪಿಸಿದ್ರು.

Congress leaders devoted Thungabhadra river
ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿದ ಕೈ ನಾಯಕರು

ಮಾನವಿ ತಾಲೂಕಿನ ರಾಜಲಬಂಡಾ ಗ್ರಾಮದ ಬಳಿ ಬರುವ ಈ ಡ್ಯಾಂ ಭರ್ತಿಯಾಗಿ ನೀರು ಉಕ್ಕಿ ಹರಿಯುತ್ತಿದೆ. ಹೀಗಾಗಿ ಡ್ಯಾಂಗೆ ಬಾಗಿನ ಅರ್ಪಿಸುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ತುಂಗಭದ್ರಾ ಎಡದಂತೆ ಕಾಲುವೆಯ ಗೇಟ್ ಎತ್ತುವ ಮೂಲಕ ನೀರು ಹರಿದು ಬಿಡಲಾಯಿತು.

ಈ ವೇಳೆ ರಾಯಚೂರು ಗ್ರಾಮೀಣ ಶಾಸಕರಾದ ಬಸವನಗೌಡ ದದ್ದಲ್, ಬಸವರಾಜ್ ಪಾಟೀಲ್ ಇಟಗಿ, ಮಾಜಿ ಸಂಸದ ಬಿ.ವಿ.ನಾಯಕ, ಮಾಜಿ ಶಾಸಕ ಜಿ.ಹಂಪಯ್ಯ ನಾಯಕ ಸೇರಿದಂತೆ ಹಲವು ಕೈ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Intro:ಸ್ಲಗ್: ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಿದ ಕೈ ನಾಯಕರು
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 12-೦8-2019
ಸ್ಥಳ: ರಾಯಚೂರು
ಆಂಕರ್: ತುಂಗಭದ್ರಾ ನದಿಯ ರಾಜಲಬಂಡಾ ಡ್ಯಾಂ ಭರ್ತಿಯಾದ ಹಿನ್ನಲೆಯಲ್ಲಿ ವಿಧಾನಪರಿಷತ್ ಸದಸ್ಯ ಎನ್.ಎಸ್.ಬೋಸರಾಜ್ ಬಾಗಿನ ಅರ್ಪಿಸಿದ್ರು.Body: ಮಾನವಿ ತಾಲೂಕಿನ ರಾಜಲಬಂಡಾ ಗ್ರಾಮದ ಬಳಿ ಬರುವ ಈ ಡ್ಯಾಂ ಭರ್ತಿಯಾಗಿ ನೀರು ಉಕ್ಕಿ ಹರಿಯುತ್ತಿವೆ. ಹೀಗಾಗಿ ಡ್ಯಾಂಗೆ ಬಾಗಿನ ಅರ್ಪಿಸುವ ಮೂಲಕ ವಿಶೇಷ ಪೂಜಿಸಿದ್ರು. ಬಳಿಕ ತುಂಗಭದ್ರಾ ಎಡದಂತೆ ಕಾಲುವೆಗೆ ಗೇಟ್ ಎತ್ತುವ ಮೂಲಕ ನೀರು ಹರಿದು ಬಿಟ್ಟರು.Conclusion: ಈ ವೇಳೆ ರಾಯಚೂರು ಗ್ರಾಮೀಣ ಶಾಸಕರಾದ ಬಸವನಗೌಡ ದದ್ದಲ್, ಬಸವರಾಜ್ ಪಾಟೀಲ್ ಇಟಗಿ, ಮಾಜಿ ಸಂಸದ ಬಿ.ವಿ.ನಾಯಕ, ಮಾಜಿ ಶಾಸಕ ಜಿ.ಹಂಪಯ್ಯ ನಾಯಕ ಸೇರಿದಂತೆ ಹಲವು ಕೈ ನಾಯಕರು, ಕಾರ್ಯಕರ್ತರು ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.