ETV Bharat / state

ನೆರೆ ಪರಿಹಾರ ಹಂಚಿಕೆಯಲ್ಲಿ ತಾರತಮ್ಯ ಆರೋಪ: ಕಾಂಗ್ರೆಸ್ ಪ್ರತಿಭಟನೆ

author img

By

Published : Jan 25, 2021, 2:00 PM IST

ಇತ್ತೀಚೆಗೆ ಸುರಿದ ಮಳೆಯಿಂದ ನಗರದ ನಾನಾ ಬಡಾವಣೆಗಳಿಗೆ ನೀರು ನುಗ್ಗಿ ಜನರ ಬದುಕು ಬೀದಿಗೆ ಬಂದಿದೆ. ಸರ್ಕಾರವು ನೆರೆ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸಬೇಕೆಂದು ಆಗ್ರಹಿಸಿ ರಾಯಚೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

Raichur
ಕಾಂಗ್ರೆಸ್

ರಾಯಚೂರು : ಬಿಜೆಪಿ ಸರ್ಕಾರ ನೆರೆ ಸಂತ್ರಸ್ತರಿಗೆ ಪರಿಹಾರ ಹಂಚುವಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ರಾಯಚೂರಿನಲ್ಲಿ ಕಾಂಗ್ರೆಸ್​​​ ಬೃಹತ್ ಪ್ರತಿಭಟನೆ ನಡೆಸಿದ್ರು.

ನೆರೆ ಪರಿಹಾರ ಹಂಚಿಕೆಯಲ್ಲಿ ತಾರತಮ್ಯ ಆರೋಪ.. ಕಾಂಗ್ರೆಸ್ ಪ್ರತಿಭಟನೆ

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಟಿಪ್ಪು ಸುಲ್ತಾನ್ ಗಾರ್ಡನ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಸುರಿದ ಮಳೆಯಿಂದ ನಗರದ ನಾನಾ ಬಡಾವಣೆಗಳಿಗೆ ನೀರು ನುಗ್ಗಿ ಜನರ ಬದುಕು ಬೀದಿಗೆ ಬಂದಿದೆ. ಸರ್ಕಾರವು ನೆರೆ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸಬೇಕು. ಆದ್ರೆ ಸರ್ಕಾರ ಸಮರ್ಪಕವಾಗಿ ಪರಿಹಾರ ಧನ ನೀಡದೇ ತಾರತಮ್ಯ ಅನುಸರಿಸುತ್ತಿದೆ. ಅಲ್ಲದೇ ಬಡವರ ಹಂಚಿಕೆ ಮಾಡಿದ ಮನೆಗಳಿಗೆ ಒಒಎಲ್ ನಂಬರ್ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.

ರಾಯಚೂರು : ಬಿಜೆಪಿ ಸರ್ಕಾರ ನೆರೆ ಸಂತ್ರಸ್ತರಿಗೆ ಪರಿಹಾರ ಹಂಚುವಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ರಾಯಚೂರಿನಲ್ಲಿ ಕಾಂಗ್ರೆಸ್​​​ ಬೃಹತ್ ಪ್ರತಿಭಟನೆ ನಡೆಸಿದ್ರು.

ನೆರೆ ಪರಿಹಾರ ಹಂಚಿಕೆಯಲ್ಲಿ ತಾರತಮ್ಯ ಆರೋಪ.. ಕಾಂಗ್ರೆಸ್ ಪ್ರತಿಭಟನೆ

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯಿರುವ ಟಿಪ್ಪು ಸುಲ್ತಾನ್ ಗಾರ್ಡನ್​ನಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಸುರಿದ ಮಳೆಯಿಂದ ನಗರದ ನಾನಾ ಬಡಾವಣೆಗಳಿಗೆ ನೀರು ನುಗ್ಗಿ ಜನರ ಬದುಕು ಬೀದಿಗೆ ಬಂದಿದೆ. ಸರ್ಕಾರವು ನೆರೆ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸಬೇಕು. ಆದ್ರೆ ಸರ್ಕಾರ ಸಮರ್ಪಕವಾಗಿ ಪರಿಹಾರ ಧನ ನೀಡದೇ ತಾರತಮ್ಯ ಅನುಸರಿಸುತ್ತಿದೆ. ಅಲ್ಲದೇ ಬಡವರ ಹಂಚಿಕೆ ಮಾಡಿದ ಮನೆಗಳಿಗೆ ಒಒಎಲ್ ನಂಬರ್ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.