ETV Bharat / state

ರಾಯಚೂರು ಕೊಳಚೆ ನೀರು ಶುದ್ಧೀಕರಣ ಘಟಕದಲ್ಲಿ ಮೊಸಳೆ ಹೆಜ್ಜೆಗುರುತು.. ಬೆಚ್ಚಿಬಿದ್ದ ನಾಗರಿಕರು - ಕೊಳಚೆ ನೀರು ಶುದ್ದೀಕರಣ ಘಟಕದಲ್ಲಿ ಕಾಣಿಸಿಕೊಂಡ ಮೊಸಳೆ

ರಾಯಚೂರಿನ ಕೊಳಚೆ ನೀರು ಶುದ್ದೀಕರಣ ಘಟಕದಲ್ಲಿ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿದೆ.

ನೀರು ಶುದ್ದೀಕರಣ ಘಟಕದಲ್ಲಿ ಮೊಸಳೆ
author img

By

Published : Nov 1, 2019, 3:20 PM IST

ರಾಯಚೂರು: ಕೊಳಚೆ ನೀರು‌ ಶುದ್ಧೀಕರಣ ಘಟಕದಲ್ಲಿ ಮೊಸಳೆಯಂದು ಕಾಣಿಸಿಕೊಂಡು‌ ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿರುವ ಘಟನೆ ರಾಯಚೂರಿನ ಹೊಸೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ರಾಯಚೂರು ಹೊರವಲಯದಲ್ಲಿ ನಗರಸಭೆ‌‌ ನಿರ್ವಹಣೆ ಮಾಡುವ ಕೊಳಚೆ ಶುದ್ಧೀಕರಣ (ಎಸ್‌ಟಿ) ಘಟಕದಲ್ಲಿ ಕಳೆದ 20 ದಿನಗಳಿಂದ ನೀರಿನಲ್ಲಿ‌ ಮೊಸಳೆ ಕಾಣಿಸಿಕೊಂಡಿದ್ದು, ಶುದ್ಧೀಕರಣ ಘಟಕದಲ್ಲಿ ನಿತ್ಯ ಓಡಾಡುತ್ತಿದೆ. ಮೊಸಳೆ ಹೆಜ್ಜೆ ಗುರುತು ಸಹ ಪತ್ತೆಯಾಗಿದೆ. ಇದರಿಂದ ಹೊಸೂರು, ರಾಂಪುರ ಹಾಗೂ ಸುತ್ತಮುತ್ತಲಿನ ಹೊಲ-ಗದ್ದೆಗಳಲ್ಲಿ ಕೆಲಸ ಮಾಡುವ ನಾಗರಿಕರು ಆತಂಕಕ್ಕೊಳಗಾಗಿದ್ದಾರೆ.

ನೀರು ಶುದ್ದೀಕರಣ ಘಟಕದಲ್ಲಿ ಮೊಸಳೆ

ಮೊಸಳೆಯನ್ನ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡುವಂತೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ಇದೂವರೆಗೆ ಕ್ರಮ ಕೈಗೊಳ್ಳದೇ ಇರುವುದು ಸ್ಥಳೀಯರಲ್ಲಿ ಆಕ್ರೋಶ ಉಂಟಾಗಿದೆ.

ರಾಯಚೂರು: ಕೊಳಚೆ ನೀರು‌ ಶುದ್ಧೀಕರಣ ಘಟಕದಲ್ಲಿ ಮೊಸಳೆಯಂದು ಕಾಣಿಸಿಕೊಂಡು‌ ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿರುವ ಘಟನೆ ರಾಯಚೂರಿನ ಹೊಸೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ರಾಯಚೂರು ಹೊರವಲಯದಲ್ಲಿ ನಗರಸಭೆ‌‌ ನಿರ್ವಹಣೆ ಮಾಡುವ ಕೊಳಚೆ ಶುದ್ಧೀಕರಣ (ಎಸ್‌ಟಿ) ಘಟಕದಲ್ಲಿ ಕಳೆದ 20 ದಿನಗಳಿಂದ ನೀರಿನಲ್ಲಿ‌ ಮೊಸಳೆ ಕಾಣಿಸಿಕೊಂಡಿದ್ದು, ಶುದ್ಧೀಕರಣ ಘಟಕದಲ್ಲಿ ನಿತ್ಯ ಓಡಾಡುತ್ತಿದೆ. ಮೊಸಳೆ ಹೆಜ್ಜೆ ಗುರುತು ಸಹ ಪತ್ತೆಯಾಗಿದೆ. ಇದರಿಂದ ಹೊಸೂರು, ರಾಂಪುರ ಹಾಗೂ ಸುತ್ತಮುತ್ತಲಿನ ಹೊಲ-ಗದ್ದೆಗಳಲ್ಲಿ ಕೆಲಸ ಮಾಡುವ ನಾಗರಿಕರು ಆತಂಕಕ್ಕೊಳಗಾಗಿದ್ದಾರೆ.

ನೀರು ಶುದ್ದೀಕರಣ ಘಟಕದಲ್ಲಿ ಮೊಸಳೆ

ಮೊಸಳೆಯನ್ನ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡುವಂತೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ಇದೂವರೆಗೆ ಕ್ರಮ ಕೈಗೊಳ್ಳದೇ ಇರುವುದು ಸ್ಥಳೀಯರಲ್ಲಿ ಆಕ್ರೋಶ ಉಂಟಾಗಿದೆ.

Intro:ಸ್ಲಗ್: ಕೊಳಚೆ ನೀರು ಶುದ್ದೀಕರಣ ಘಟಕದಲ್ಲಿ ಕಾಣಿಸಿಕೊಂಡ ಮೊಸಳೆ
ಫಾರ್ಮೇಟ್: ಎವಿಬಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ‌ಸ್ವಾಮಿ
ದಿನಾಂಕ: ೩೧-೧೦-೨೦೧೯
ಸ್ಥಳ: ರಾಯಚೂರು

ಆಂಕರ್: ಕೊಳಚೆ ನೀರು‌ ಶುದ್ಧೀಕರಣ ಘಟಕದಲ್ಲಿ ಮೊಸಳೆಯಂದು ಕಾಣಿಸಿಕೊಂಡು‌ ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿರುವ ಘಟನೆ ರಾಯಚೂರಿನ ಹೊಸೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. Body:ರಾಯಚೂರು ಹೊರವಲಯದಲ್ಲಿ ನಗರಸಭೆ‌‌ ನಿರ್ವಹಣೆ ಮಾಡುವ ಕೊಳಚೆ ಶುದ್ದೀಕರಣ (ಎಸ್‌ಟಿ) ಘಟಕದಲ್ಲಿ ಕಳೆದ ೨೦ ದಿನಗಳಿಂದ ನೀರಿನಲ್ಲಿ‌ ಕಾಣಿಸಿಕೊಂಡಿದ್ದು, ಶುದ್ಧೀಕರಣ ಘಟಕದ ನಿತ್ಯ ಓಡಾಡುತ್ತಿದ್ದು, ಮೊಸಳೆ ಹೆಜ್ಜೆ ಗುರುತು ಸಹ ಪತ್ತೆಯಾಗಿದೆ. ಇದರಿಂದ ಹೊಸೂರು, ರಾಂಪುರ ಹಾಗೂ ಸುತ್ತಮುತ್ತ ಹೊಲ-ಗದ್ದೆಗಳಲ್ಲಿ ಕೆಲಸ ಮಾಡುವ ನಾಗರಿಕರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಮೊಸಳೆಯನ್ನ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಡುವಂತೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಆದ್ರೆ ಅರಣ್ಯ ಇಲಾಖೆ ಅಧಿಕಾರಿಗಳು ಇದುವರೆಗೆ ಕ್ರಮ ಕೈಗೊಂಡದೆ ಇರುವುದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಮೊಸಳೆ ಹಿಡಿದು ಬೇರೆ ಕಡೆ ಬಿಡುವಂತೆ ಒತ್ತಾಯಿಸಿದೆ.Conclusion:ಬೈಟ್.೧: ಹುಲಿಗೆಪ್ಪ, ಸ್ಥಳೀಯ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.