ETV Bharat / state

ವಿಶ್ವಕರ್ಮ ಮುಖಂಡರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಒತ್ತಾಯ

author img

By

Published : Dec 30, 2019, 12:29 PM IST

ವಿಶ್ವಕರ್ಮ ಸಮುದಾಯ ಮುಖಂಡರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಜಿಲ್ಲಾ ವಿಶ್ವಕರ್ಮ ಸಮಾಜ ಜಿಲ್ಲಾಧ್ಯಕ್ಷ ಗುರು ವಿಶ್ವಕರ್ಮ ಒತ್ತಾಯಿಸಿದರು.

demand for minister post in cabinet
ವಿಶ್ವಕರ್ಮ ಮುಖಂಡರಿಗೆ ಸಚಿವ ಸಂಪುಟದಲ್ಲಿ ಸ್ಥಾನ

ರಾಯಚೂರು: ವಿಶ್ವಕರ್ಮ ಸಮುದಾಯ ಮುಖಂಡರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಜಿಲ್ಲಾ ವಿಶ್ವಕರ್ಮ ಸಮಾಜ ಜಿಲ್ಲಾಧ್ಯಕ್ಷ ಗುರು ವಿಶ್ವಕರ್ಮ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸರ್ಕಾರ ವಿಶ್ವಕರ್ಮ ಸಮುದಾಯದ ಮುಖಂಡರೊಬ್ಬರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಿದೆ. ಅದರ ಜತೆಗೆ ಸಮುದಾಯದ ಅಭಿವೃದ್ಧಿ ಹಿತದೃಷ್ಟಿಯಿಂದ ಸಚಿವ ಸ್ಥಾನವೊಂದನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದರು.

ವಿಶ್ವಕರ್ಮ ಸಮಾಜ ಜಿಲ್ಲಾಧ್ಯಕ್ಷ ಗುರು ವಿಶ್ವಕರ್ಮ

ಜನವರಿ 1ರಂದು ಅಮರಶಿಲ್ಪಿ ಜಕಣಾಚಾರಿ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟ ಹಾಗೂ ಸ್ಥಳೀಯವಾಗಿ ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಸಮುದಾಯದ ಜನರು ಜಯಂತಿಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ರಾಯಚೂರು: ವಿಶ್ವಕರ್ಮ ಸಮುದಾಯ ಮುಖಂಡರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಜಿಲ್ಲಾ ವಿಶ್ವಕರ್ಮ ಸಮಾಜ ಜಿಲ್ಲಾಧ್ಯಕ್ಷ ಗುರು ವಿಶ್ವಕರ್ಮ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸರ್ಕಾರ ವಿಶ್ವಕರ್ಮ ಸಮುದಾಯದ ಮುಖಂಡರೊಬ್ಬರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡಿದೆ. ಅದರ ಜತೆಗೆ ಸಮುದಾಯದ ಅಭಿವೃದ್ಧಿ ಹಿತದೃಷ್ಟಿಯಿಂದ ಸಚಿವ ಸ್ಥಾನವೊಂದನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದರು.

ವಿಶ್ವಕರ್ಮ ಸಮಾಜ ಜಿಲ್ಲಾಧ್ಯಕ್ಷ ಗುರು ವಿಶ್ವಕರ್ಮ

ಜನವರಿ 1ರಂದು ಅಮರಶಿಲ್ಪಿ ಜಕಣಾಚಾರಿ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟ ಹಾಗೂ ಸ್ಥಳೀಯವಾಗಿ ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುವುದು. ಈ ನಿಟ್ಟಿನಲ್ಲಿ ಸಮುದಾಯದ ಜನರು ಜಯಂತಿಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

Intro:ಸ್ಲಗ್: ವಿಶ್ವಕರ್ಮ ಸಮಾಜಕ್ಕೆ ಮಂತ್ರಿ ಸ್ಥಾನ ನೀಡಿ
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೩೦-೧೨-೨೦೧೯
ಸ್ಥಳ: ರಾಯಚೂರು

ಆಂಕರ್: ವಿಶ್ವಕರ್ಮ ಸಮುದಾಯ ಮುಖಂಡರಿಗೆ ಸಚಿವ ಸ್ಥಾನ ನೀಡಬೇಕೆಂದು ರಾಯಚೂರು ಜಿಲ್ಲಾ ವಿಶ್ವಕರ್ಮ ಸಮಾಜ ಜಿಲ್ಲಾಧ್ಯಕ್ಷ ಗುರು ವಿಶ್ವಕರ್ಮ ಒತ್ತಾಯಿಸಿದ್ರೆ. Body:ನಗರದ ಪ್ರತಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ರು. ಈಗಾಗಲೇ ಸರಕಾರ ವಿಶ್ವಕರ್ಮ ಸಮುದಾಯದ ಮುಖಂಡರೊಬ್ಬರಿಗೆ ವಿಧಾನಪರಿಷತ್ ಸದಸ್ಯ ಮಾಡಿದೆ. ಅದರ ಜತೆಯಲ್ಲಿ ಸಮುದಾಯದ ಅಭಿವೃದ್ಧಿ ಹಿತದೃಷ್ಟಿಯಿಂದ ಸಮುದಾಯಕ್ಕೆ ಸಚಿವ ಸ್ಥಾನ ಕಲ್ಪಿಸಿದ್ದಾರೆ ಬಹಳಷ್ಟು ಅನುಕೂಲವಾಗಲಿದೆ. ಹೀಗಾಗಿ ಸರಕಾರ ವಿಶ್ವಕರ್ಮ ಸಮುದಾಯಕ್ಕೆ ಮಂತ್ರಿ ಸ್ಥಾನ ಒದಗಿಸುವಂತೆ ಒತ್ತಾಯಿಸಿದ್ರು. ಇನ್ನೂ ೨೦೨೦ ಜನವರಿ ೧ರಂದು ಅಮರಶಿಲ್ಪಿ ಜಕಣಾಚಾರಿ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾಜ್ಯ ಮಟ್ಟ ಹಾಗೂ ಸ್ಥಳೀಯವಾಗಿ ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುವುದು.
Conclusion:ಈ ನಿಟ್ಟಿನಲ್ಲಿ ಸಮುದಾಯದ ಜನರು ಜಯಂತಿಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.