ETV Bharat / state

ಪೂರ್ಣಿಮಾ ಶ್ರೀನಿವಾಸ್​ರಿಗೆ ಸಚಿವ ಸ್ಥಾನಕ್ಕೆ ಆಗ್ರಹ.. ಪಟ್ಟು ಹಿಡಿದ ಯಾದವ್ ಸಮುದಾಯ.. - Hiriyuru MLA Poornima Srinivas,

ಗೊಲ್ಲರ (ಯಾದವ್) ಸಮಾಜದವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪೂರ್ಣಿಮಾ ಶ್ರೀನಿವಾಸ್​ಗೆ ಸಚಿವ ಸ್ಥಾನಕ್ಕೆ ಆಗ್ರಹ
author img

By

Published : Jul 27, 2019, 2:16 PM IST

ರಾಯಚೂರು: ಯಡಿಯೂರಪ್ಪನವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಲಾಬಿ ಶುರುವಾಗಿದೆ. ಜಿಲ್ಲೆಯ ಗೊಲ್ಲರ(ಯಾದವ್) ಸಮಾಜದವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪೂರ್ಣಿಮಾ ಶ್ರೀನಿವಾಸ್‌ರಿ​ಗೆ ಸಚಿವ ನೀಡಲು ಆಗ್ರಹ..

ಈ ಕುರಿತು ಸಮಾಜದ ರಾಯಚೂರು ಜಿಲ್ಲಾಧ್ಯಕ್ಷ ಕೆ ಹನುಮಂತಪ್ಪ ಮಾತನಾಡಿ, ಶೈಕ್ಷಣಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದ ಯಾದವ್ ಸಮಾಜದ ಅಭಿವೃದ್ಧಿಗೆ ಸಚಿವ ಸ್ಥಾನದ ಅವಶ್ಯಕತೆಯಿದೆ. ಆದ್ದರಿಂದ ನಮ್ಮ ಸಮಾಜದ ಪೂರ್ಣಿಮಾ ಏಕೈಕ ಶಾಸಕಿಯಾಗಿರುವುದರಿಂದ ಸಮಾಜಕ್ಕೆ ಪ್ರಾತಿನಿಧ್ಯ ನೀಡಲು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

ರಾಯಚೂರು: ಯಡಿಯೂರಪ್ಪನವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಲಾಬಿ ಶುರುವಾಗಿದೆ. ಜಿಲ್ಲೆಯ ಗೊಲ್ಲರ(ಯಾದವ್) ಸಮಾಜದವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪೂರ್ಣಿಮಾ ಶ್ರೀನಿವಾಸ್‌ರಿ​ಗೆ ಸಚಿವ ನೀಡಲು ಆಗ್ರಹ..

ಈ ಕುರಿತು ಸಮಾಜದ ರಾಯಚೂರು ಜಿಲ್ಲಾಧ್ಯಕ್ಷ ಕೆ ಹನುಮಂತಪ್ಪ ಮಾತನಾಡಿ, ಶೈಕ್ಷಣಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದ ಯಾದವ್ ಸಮಾಜದ ಅಭಿವೃದ್ಧಿಗೆ ಸಚಿವ ಸ್ಥಾನದ ಅವಶ್ಯಕತೆಯಿದೆ. ಆದ್ದರಿಂದ ನಮ್ಮ ಸಮಾಜದ ಪೂರ್ಣಿಮಾ ಏಕೈಕ ಶಾಸಕಿಯಾಗಿರುವುದರಿಂದ ಸಮಾಜಕ್ಕೆ ಪ್ರಾತಿನಿಧ್ಯ ನೀಡಲು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

Intro:ಬಿ ಎಸ್ ಯಡಿಯೂರಪ್ಪ ನವರು ಸಿ.ಎಂ. ಆಗಿ ನಿನ್ನೇ ತಾನೆ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಸಚಿವ ಸ್ಥಾನಕ್ಕೆ ಲಾಭಿ ಶುರುವಾಗಿದೆ. ರಾಯಚೂರು ಜಿಲ್ಲೆಯ ಗೊಲ್ಲರ(ಯಾದವ್ ) ಸಮಾಜದಿಂದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀ ನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.


Body:ಬಿಸಿಲುನಾಡು ರಾಯಚೂರಿನ ಯಾದವ್ ಸಮಾಜದ ಮುಖಂಡರು ಬಿಎಸ್ ಯಡಿಯೂರಪ್ಪ ನವರನ್ನು ತಮ್ಮ ಸಮಾಜದ ಪೂರ್ಣಿಮಾ ಅವರನ್ನು ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ಸಮಾಜದ ಮುಖಂಡರು ಮಾಧ್ಯಮಗಳೊಂದಿಗೆ ಮಾತನಾಡಿ ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದಾರೆ.ಸಮಾಜದ ಜಿಲ್ಲಾಧ್ಯಕ್ಷ ಕೆ.ಹನುಮಂತಪ್ಪ ಮಾತನಾಡಿ, ಶೈಕ್ಷಣಿಕ,ಸಾಮಾಜಿಕ,ರಾಜಕೀಯವಾಗಿ ಹಿಂದುಳಿದ ಯಾದವ್ ಸಮಾಜದ ಅಭಿವೃದ್ಧಿಗೆ ಸಚಿವ ಸ್ಥಾನದ ಅವಶ್ಯಕತೆಯಿದೆಚದರ ಎ ಅದ್ದರಿಂದ ನಮ್ಮ ಸಮಾಜದ ಪೂರ್ಣಿಮಾ ಏಕೈಕ ಶಾಸಕರಾಗಿದ್ದು ಸಮಾಜಕ್ಕೆ ಪ್ರಾತಿನಿದ್ಯ ನೀಡಲು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಅಗ್ರಹಿಸಿದರು.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.