ETV Bharat / state

ಮಾಧ್ಯಮ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ: ಸಂತ್ರಸ್ತರಿಗೆ ಟಿನ್​ಗಳ ವಿತರಣೆ - ಮಾಧ್ಯಮ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ ಸಂತ್ರಸ್ತರಿಗೆ ಟಿನ್​ಗಳ ವಿತರಣೆ

ರಾಯಚೂರು ತಾಲೂಕಿನಲ್ಲಿ ಮಳೆಯಿಂದ ಹಲವು ಮನೆಗಳು ಹಾನಿಗೊಳಗಾಗಿದ್ದು, ತಾತ್ಕಾಲಿಕವಾಗಿ ಮನೆ ನಿರ್ಮಾಣ ಮಾಡಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

Raichur
ಮಾಧ್ಯಮ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ, ಸಂತ್ರಸ್ತರಿಗೆ ಟಿನ್​ಗಳ ವಿತರಣೆ
author img

By

Published : Oct 22, 2020, 4:55 PM IST

ರಾಯಚೂರು: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮನೆಗಳನ್ನ ಕಳೆದುಕೊಂಡ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಮನೆ ನಿರ್ಮಾಣ ಮಾಡಿಕೊಳ್ಳಲು ಟಿನ್​ ಶೆಡ್​ಗಳನ್ನ ಇಂದು ವಿತರಣೆ ಮಾಡಲಾಯಿತು.

ಮಾಧ್ಯಮ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ, ಸಂತ್ರಸ್ತರಿಗೆ ಟಿನ್​ಗಳ ವಿತರಣೆ

ರಾಯಚೂರು ತಾಲೂಕಿನ ನೂರಾರು ಮನೆಗಳು ಮಳೆಯಿಂದ ಹಾನಿಗೀಡಾಗಿದ್ದವು. ಇದರಿಂದ ಮನೆ ಕಳೆದುಕೊಂಡಿದ್ದ ಇಡಪನೂರು ಗ್ರಾಮದ ಕೆಲ ಕುಟುಂಬಳಿಗೆ ಜಿಲ್ಲಾಡಳಿತ ಸರ್ಕಾರಿ ಶಾಲೆ, ಸಮುದಾಯದ ಭವನದಲ್ಲಿ ತಾತ್ಕಾಲಿಕವಾಗಿ ವಾಸಿಸಲು ಅವಕಾಶ ಮಾಡಿಕೊಟ್ಟು, ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಒಂದೂವರೆ ತಿಂಗಳು ಕಳೆದರೂ ಶಾಲೆ ಹಾಗೂ ಸಮುದಾಯದ ಭವನದಲ್ಲಿ ವಾಸಿಸುವ ಕುಟುಂಬಗಳಿಗೆ ನೀಡಿದ ಭರವಸೆ ಈಡೇರಿಸಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಇಂದು ಟಿನ್ ಶೆಡ್​ಗಳು, ಕಟ್ಟಿಗೆ, ಆಹಾರದ ಕಿಟ್​ಗಳನ್ನ ಸಂತ್ರಸ್ತರಿಗೆ ಹಂಚಿಕೆ ಮಾಡಿದ್ದಾರೆ.

ರಾಯಚೂರು: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮನೆಗಳನ್ನ ಕಳೆದುಕೊಂಡ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಮನೆ ನಿರ್ಮಾಣ ಮಾಡಿಕೊಳ್ಳಲು ಟಿನ್​ ಶೆಡ್​ಗಳನ್ನ ಇಂದು ವಿತರಣೆ ಮಾಡಲಾಯಿತು.

ಮಾಧ್ಯಮ ವರದಿಯಿಂದ ಎಚ್ಚೆತ್ತ ಜಿಲ್ಲಾಡಳಿತ, ಸಂತ್ರಸ್ತರಿಗೆ ಟಿನ್​ಗಳ ವಿತರಣೆ

ರಾಯಚೂರು ತಾಲೂಕಿನ ನೂರಾರು ಮನೆಗಳು ಮಳೆಯಿಂದ ಹಾನಿಗೀಡಾಗಿದ್ದವು. ಇದರಿಂದ ಮನೆ ಕಳೆದುಕೊಂಡಿದ್ದ ಇಡಪನೂರು ಗ್ರಾಮದ ಕೆಲ ಕುಟುಂಬಳಿಗೆ ಜಿಲ್ಲಾಡಳಿತ ಸರ್ಕಾರಿ ಶಾಲೆ, ಸಮುದಾಯದ ಭವನದಲ್ಲಿ ತಾತ್ಕಾಲಿಕವಾಗಿ ವಾಸಿಸಲು ಅವಕಾಶ ಮಾಡಿಕೊಟ್ಟು, ತಾತ್ಕಾಲಿಕವಾಗಿ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಒಂದೂವರೆ ತಿಂಗಳು ಕಳೆದರೂ ಶಾಲೆ ಹಾಗೂ ಸಮುದಾಯದ ಭವನದಲ್ಲಿ ವಾಸಿಸುವ ಕುಟುಂಬಗಳಿಗೆ ನೀಡಿದ ಭರವಸೆ ಈಡೇರಿಸಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಇಂದು ಟಿನ್ ಶೆಡ್​ಗಳು, ಕಟ್ಟಿಗೆ, ಆಹಾರದ ಕಿಟ್​ಗಳನ್ನ ಸಂತ್ರಸ್ತರಿಗೆ ಹಂಚಿಕೆ ಮಾಡಿದ್ದಾರೆ.

For All Latest Updates

TAGGED:

Raichur news
ETV Bharat Logo

Copyright © 2025 Ushodaya Enterprises Pvt. Ltd., All Rights Reserved.