ETV Bharat / state

ರಾಯಚೂರಿನಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ - Farmer Suicide in Raichur

ಸಾಲಭಾದೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆ ಗೌಡನಬಾವಿ ಗ್ರಾಮದಲ್ಲಿ ನಡೆದಿದೆ.

ರೈತ ಆತ್ಮಹತ್ಯೆ
ರೈತ ಆತ್ಮಹತ್ಯೆ
author img

By

Published : Mar 4, 2020, 12:36 PM IST

ರಾಯಚೂರು: ಸಾಲಭಾದೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಜಿಲ್ಲೆಯ ಗೌಡನಬಾವಿ ಗ್ರಾಮದ ಅಮರೇಗೌಡ (50) ಮೃತ ರೈತ. ಈತ ಸಿಂಧನೂರು ಕೋ.ಆಪರೇಟಿವ್ ಬ್ಯಾಂಕ್​‌ನಲ್ಲಿ ಜಮೀನು ದಾಖಲೆಗಳನ್ನಿಟ್ಟು 1.56 ಸಾವಿರ ರೂಪಾಯಿ ಸಾಲ ಪಡೆದಿದ್ದ. ಬೆಳೆ ಕೈಕೊಟ್ಟಿದ್ದರಿಂದ ಸಾಲ ಮರು ಪಾವತಿಸಲು ಸಾಧ್ಯವಾಗಿರಲಿಲ್ಲ. ಈ ಕಾರಣದಿಂದ ಕ್ರಿಮಿನಾಶಕ ಸೇವಿಸಿ‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಬಳಗಾನೂರು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ರಾಯಚೂರು: ಸಾಲಭಾದೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಜಿಲ್ಲೆಯ ಗೌಡನಬಾವಿ ಗ್ರಾಮದ ಅಮರೇಗೌಡ (50) ಮೃತ ರೈತ. ಈತ ಸಿಂಧನೂರು ಕೋ.ಆಪರೇಟಿವ್ ಬ್ಯಾಂಕ್​‌ನಲ್ಲಿ ಜಮೀನು ದಾಖಲೆಗಳನ್ನಿಟ್ಟು 1.56 ಸಾವಿರ ರೂಪಾಯಿ ಸಾಲ ಪಡೆದಿದ್ದ. ಬೆಳೆ ಕೈಕೊಟ್ಟಿದ್ದರಿಂದ ಸಾಲ ಮರು ಪಾವತಿಸಲು ಸಾಧ್ಯವಾಗಿರಲಿಲ್ಲ. ಈ ಕಾರಣದಿಂದ ಕ್ರಿಮಿನಾಶಕ ಸೇವಿಸಿ‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಕುರಿತು ಬಳಗಾನೂರು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.