ETV Bharat / state

ಕೃಷಿ ಕೆಲಸದಲ್ಲಿದ್ದಾಗ ಸಿಡಿಲು ಬಡಿದು ರೈತ ಸಾವು

ರೈತನೋರ್ವ ಕೃಷಿ ಕೆಲಸ ಮಾಡುತ್ತಿರುವ ವೇಳೆ ಆಕಸ್ಮಿಕವಾಗಿ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.

author img

By

Published : Jul 20, 2019, 2:06 AM IST

ಮೃತ ವ್ಯಕ್ತಿ

ರಾಯಚೂರು: ಸಿಡಿಲು ಬಡಿದ ಪರಿಣಾಮ ರೈತನೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.

ಜಿಲ್ಲೆಯ ದೇವದುರ್ಗ ತಾಲೂಕಿನ ವಂದಲಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಭೀಮನಗೌಡ(30) ಮೃತ ರೈತ ಎಂದು ಗುರುತಿಸಲಾಗಿದೆ. ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಸಿಡಿಲು ಬಡಿದು ಈ ದುರಂತ ಸಂಭವಿಸಿದೆ.

ಮನೆಯ ಮಗನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ. ಈ ಕುರಿತು ಜಾಲಹಳ್ಳಿ ಪೋಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು: ಸಿಡಿಲು ಬಡಿದ ಪರಿಣಾಮ ರೈತನೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.

ಜಿಲ್ಲೆಯ ದೇವದುರ್ಗ ತಾಲೂಕಿನ ವಂದಲಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಭೀಮನಗೌಡ(30) ಮೃತ ರೈತ ಎಂದು ಗುರುತಿಸಲಾಗಿದೆ. ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಸಿಡಿಲು ಬಡಿದು ಈ ದುರಂತ ಸಂಭವಿಸಿದೆ.

ಮನೆಯ ಮಗನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮಟ್ಟಿದೆ. ಈ ಕುರಿತು ಜಾಲಹಳ್ಳಿ ಪೋಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸ್ಲಗ್: ಸಿಡಿಲು ಬಡಿಲಿಗೆ ರೈತ ಸಾವು
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೧೯-೦೭-೨೦೧೯
ಸ್ಥಳ: ರಾಯಚೂರು

ಆಂಕರ್: ಸಿಡಿಲು ಬಡಿದು ರೈತನೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ನಡೆದಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ವಂದಲಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.Body:ಭೀಮನಗೌಡ(೩೦) ಮೃತ ರೈತ ಎಂದು ಗುರುತಿಸಲಾಗಿದೆ. ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ತೋಡಗಿದ್ದಾಗ ಸಿಡಿಲು ಬಡಿದು ಈ ದುರಂತ ಸಂಭವಿಸಿದೆ. ಮನೆಯ ಮಗನ ಕಳೆದುಕೊಂಡು ಪೊಷಕರು ಮತ್ತು ಮಡದಿ, ಮಕ್ಕಳ ಆಕ್ರಂದನ ಮುಗಿಲು ಮಟ್ಟಿತ್ತು‌.Conclusion:ಜಾಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.