ETV Bharat / state

ವಿದ್ಯುತ್ ತಂತಿ ತಗುಲಿ ರೈತ ಸಾವು.. ಸಾವಿನ ದವಡೆಯಿಂದ ಪಾರಾದ ಪತ್ನಿ

ವಿದ್ಯುತ್ ತಂತಿ ತಗುಲಿ ರೈತನೋರ್ವ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಜೂಕೂರು ಗ್ರಾಮದಲ್ಲಿ ನಡೆದಿದೆ.

author img

By

Published : Oct 9, 2020, 8:23 PM IST

Farmer's death by touching an electric wire
ವಿದ್ಯುತ್ ತಂತಿ ತಗುಲಿ ರೈತ ಸಾವು..ಸಾವಿನ ದವಡೆಯಿಂದ ಪಾರಾದ ಪತ್ನಿ

ರಾಯಚೂರು: ವಿದ್ಯುತ್ ತಂತಿ ತಗುಲಿ ರೈತನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾನವಿ ತಾಲೂಕಿನ ಜೂಕೂರು ಗ್ರಾಮದಲ್ಲಿ ನಡೆದಿದೆ.

ಆಂಜನೇಯ ಮೃತ ರೈತ. ಇಂದು ಬೆಳಗ್ಗೆ ಆಂಜನೇಯ ಹಾಗೂ ಅವರ ಪತ್ನಿ ಎಂದಿನಂತೆ ತಮ್ಮ ಜಮೀನಿಗೆ ತೆರಳಿದ್ದರು. ಈ ವೇಳೆ ವಿದ್ಯುತ್ ಕಂಬದಿಂದ ಬಾಗಿದ್ದ ತಂತಿ ತಗುಲಿ ಆಂಜನೇಯ ಮೃತಪಟ್ಟಿದ್ದು, ಪತ್ನಿ ಸರೋಜಮ್ಮ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸಂಬಂಧ ಮಾನವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಯಚೂರು: ವಿದ್ಯುತ್ ತಂತಿ ತಗುಲಿ ರೈತನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾನವಿ ತಾಲೂಕಿನ ಜೂಕೂರು ಗ್ರಾಮದಲ್ಲಿ ನಡೆದಿದೆ.

ಆಂಜನೇಯ ಮೃತ ರೈತ. ಇಂದು ಬೆಳಗ್ಗೆ ಆಂಜನೇಯ ಹಾಗೂ ಅವರ ಪತ್ನಿ ಎಂದಿನಂತೆ ತಮ್ಮ ಜಮೀನಿಗೆ ತೆರಳಿದ್ದರು. ಈ ವೇಳೆ ವಿದ್ಯುತ್ ಕಂಬದಿಂದ ಬಾಗಿದ್ದ ತಂತಿ ತಗುಲಿ ಆಂಜನೇಯ ಮೃತಪಟ್ಟಿದ್ದು, ಪತ್ನಿ ಸರೋಜಮ್ಮ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸಂಬಂಧ ಮಾನವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.