ETV Bharat / state

ಸಿಎಂ ಸ್ಥಾನಕ್ಕೆ ನಾನೂ ಅರ್ಹ ಎಂದಾಕ್ಷಣ ನಾಳೆಯೇ ಸಿಎಂ ಬದಲಾಗಲ್ಲ: ವೆಂಕಟರಾವ್​​ ನಾಡಗೌಡ

ಸಿಎಂ ಸ್ಥಾನಕ್ಕೆ ನಾನೂ ಅರ್ಹ ಎಂದಾಕ್ಷಣ ನಾಳೆಯೇ ಸಿಎಂ ಬದಲಾಗಲ್ಲ. ಯಾವುದೇ ಆತಂಕ ಬೇಡ ಎಂದು ಸಚಿವ ವೆಂಕಟರಾವ್​ ನಾಡಗೌಡ ಹೇಳಿದ್ದಾರೆ.

author img

By

Published : May 16, 2019, 8:18 PM IST

ನಾಳೆಯೇ ಸಿಎಂ ಬದಲಾಗಲ್ಲ

ರಾಯಚೂರು: ರಾಜ್ಯದಲ್ಲಿ ಮುಖ್ಯಮಂತ್ರಿ ‌ಸ್ಥಾನ ಖಾಲಿ ಇಲ್ಲ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

ವೆಂಕಟರಾವ್ ನಾಡಗೌಡ, ಸಚಿವ

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸುಭದ್ರವಾಗಿ ನಡೆಯುತ್ತಿರುವಾಗ ಮುಖ್ಯಮಂತ್ರಿಯವರು ಆಡಳಿತ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ. ರೇವಣ್ಣ, ಡಿಕೆಶಿಯವರು ಸಿಎಂ ಆಗಲು ಆರ್ಹರಿದ್ದಾರೆ. ಆದರೆ, ಅವರು ಹೇಳಿದ ಮಾತ್ರಕ್ಕೆ ನಾಳೆಯೇ ಸಿಎಂ ಬದಲಾಗಲ್ಲ ಎಂದಿದ್ದಾರೆ.

ಇನ್ನು ಲೋಕಸಭೆ ಚುನಾವಣೆ ಫಲಿತಾಂಶ ಮೈತ್ರಿ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಮೇ 23ರ ಬಳಿಕ ಸರ್ಕಾರ ಪತನವಾಗುತ್ತದೆ ಎಂದು ವಿಪಕ್ಷಗಳು ಹೇಳುತ್ತಿವೆ. ಆದ್ರೆ, ಈ ಮೊದಲೇ ಸಾಕಷ್ಟು ಬಾರಿ ಹೇಳಿದ್ದಾರೆ. ಇಂತಹ ಹಲವು ಗಡುವುಗಳನ್ನ ನಾವು ದಾಟಿದ್ದೇವೆ. ಯಾವುದೇ ಆತಂಕವಿಲ್ಲದೆ ಮೈತ್ರಿ ಸರ್ಕಾರ 5 ವರ್ಷ ಪೂರೈಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಯಚೂರು: ರಾಜ್ಯದಲ್ಲಿ ಮುಖ್ಯಮಂತ್ರಿ ‌ಸ್ಥಾನ ಖಾಲಿ ಇಲ್ಲ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.

ವೆಂಕಟರಾವ್ ನಾಡಗೌಡ, ಸಚಿವ

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸುಭದ್ರವಾಗಿ ನಡೆಯುತ್ತಿರುವಾಗ ಮುಖ್ಯಮಂತ್ರಿಯವರು ಆಡಳಿತ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ. ರೇವಣ್ಣ, ಡಿಕೆಶಿಯವರು ಸಿಎಂ ಆಗಲು ಆರ್ಹರಿದ್ದಾರೆ. ಆದರೆ, ಅವರು ಹೇಳಿದ ಮಾತ್ರಕ್ಕೆ ನಾಳೆಯೇ ಸಿಎಂ ಬದಲಾಗಲ್ಲ ಎಂದಿದ್ದಾರೆ.

ಇನ್ನು ಲೋಕಸಭೆ ಚುನಾವಣೆ ಫಲಿತಾಂಶ ಮೈತ್ರಿ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಮೇ 23ರ ಬಳಿಕ ಸರ್ಕಾರ ಪತನವಾಗುತ್ತದೆ ಎಂದು ವಿಪಕ್ಷಗಳು ಹೇಳುತ್ತಿವೆ. ಆದ್ರೆ, ಈ ಮೊದಲೇ ಸಾಕಷ್ಟು ಬಾರಿ ಹೇಳಿದ್ದಾರೆ. ಇಂತಹ ಹಲವು ಗಡುವುಗಳನ್ನ ನಾವು ದಾಟಿದ್ದೇವೆ. ಯಾವುದೇ ಆತಂಕವಿಲ್ಲದೆ ಮೈತ್ರಿ ಸರ್ಕಾರ 5 ವರ್ಷ ಪೂರೈಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Intro:ಸ್ಲಗ್: ಸಚಿವರ ಹೇಳಿಕೆ
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೧೬-೦೫-೨೦೧೯
ಸ್ಥಳ: ರಾಯಚೂರು

ಆಂಕರ್: ರಾಜ್ಯದಲ್ಲಿ ಮುಖ್ಯಮಂತ್ರಿ ‌ಸ್ಥಾನ ಖಾಲಿ ಇಲ್ಲ‌ ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ಹೇಳಿದ್ದಾರೆ.Body:ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮೈತ್ರಿ ಸರಕಾರ ಸುಭದ್ರವಾಗಿ ನಡೆಯುತ್ತಿರುವಾಗ ಮುಖ್ಯಮಂತ್ರಿಯವರು ಆಡಳಿತ ನಡೆಸುತ್ತಿದ್ದಾರೆ. ಅ ಸಿಎಂ ಸ್ಥಾನ ಖಾಲಿಯಿಲ್ಲ. ರೇವಣ್ಣನವರು ನಾನು ಆಗುತ್ತೇನೆ ಎಂದು ಅವರು, ರೇವಣ್ಣನವರು, ಡಿಕೆಶಿಯವರು ಸಿಎಂ ಆಗಲು ಆರ್ಹ ಇದ್ದಾರೆ. ಇನ್ನು ಲೋಕಸಭೆ ಚುನಾವಣೆ ಫಲಿತಾಂಶದ ಮೇಲೆ ಮೈತ್ರಿ ಸರಕಾರ ಮೇಲೆ ಯಾವುದೇ ಪರಿಣಾಮ ಬಿರಿಲ್ಲ. ಮೇ.೨೩ರ ಬಳಿಕ ಸರಕಾರ ಪತನ ವಾಗುತ್ತದೆ ಎನ್ನುವ ವಿಪಕ್ಷಗಳು ಹೇಳುತ್ತಿದ್ದಾರೆ. ಆದ್ರೆ ಈ ಮೊದಲ ಸಾಕಷ್ಟು ಬಾರಿ ಹೇಳಿದ್ರೆ ಏನಾಗಿದೆ ಎಂದು ಪ್ರಶ್ನಿಸಿದ್ರು. Conclusion:ಬೈಟ್.೧: ವೆಂಕಟರಾವ್ ನಾಡಗೌಡ, ಸಚಿವ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.