ETV Bharat / state

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಹೈದರಾಬಾದ್​ ಕರ್ನಾಟಕಕ್ಕೆ ಅನ್ಯಾಯ ಆರೋಪ - undefined

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ನೇಮಕಾತಿ, ವರ್ಗಾವಣೆ ಹಾಗೂ ಬಡ್ತಿಯಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಹಲವಾರು ಸಮಸ್ಯೆಗಳಿಂದ ಇಲ್ಲಿನ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ. ಅದರೆ ಸಮಸ್ಯೆ ಬಗ್ಗೆ ಧ್ವನಿ ಎತ್ತಬೇಕಾದ ವಿಧಾನ ಪರಿಷತ್​​ನ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಸದಸ್ಯರಾದ ಶರಣಪ್ಪ ಮಟ್ಟೂರು ಹಾಗೂ ಚಂದ್ರಶೇಖರ ಪಾಟೀಲ್ ವಿಫಲರಾಗಿದ್ದಾರೆ ಎಂದು ಹೈದರಾಬಾದ್​​ ಕರ್ನಾಟಕ ಹೋರಾಟ ಸಮಿತಿಯ ಮುಖಂಡ ಡಾ. ರಜಾಕ್ ಉಸ್ತಾದ್ ಆರೋಪಿಸಿದರು.

ಡಾ.ರಜಾಕ್ ಉಸ್ತಾದ್ ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಮುಖಂಡ
author img

By

Published : Jul 15, 2019, 5:19 PM IST

ರಾಯಚೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ನೇಮಕಾತಿ, ವರ್ಗಾವಣೆ ಹಾಗೂ ಬಡ್ತಿಯಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಹಲವಾರು ಸಮಸ್ಯೆಗಳಿಂದ ಇಲ್ಲಿನ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ. ಅದರೆ ಸಮಸ್ಯೆ ಬಗ್ಗೆ ಧ್ವನಿ ಎತ್ತಬೇಕಾದ ವಿಧಾನ ಪರಿಷತ್​​ನ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಸದಸ್ಯರಾದ ಶರಣಪ್ಪ ಮಟ್ಟೂರು ಹಾಗೂ ಚಂದ್ರಶೇಖರ ಪಾಟೀಲ್ ವಿಫಲರಾಗಿದ್ದಾರೆ ಎಂದು ಹೈದರಾಬಾದ್​​ ಕರ್ನಾಟಕ ಹೋರಾಟ ಸಮಿತಿಯ ಮುಖಂಡ ಡಾ. ರಜಾಕ್ ಉಸ್ತಾದ್ ಆರೋಪಿಸಿದರು.

ಡಾ. ರಜಾಕ್ ಉಸ್ತಾದ್, ಹೈದರಾಬಾದ್​ ಕರ್ನಾಟಕ ಹೋರಾಟ ಸಮಿತಿಯ ಮುಖಂಡ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2015ರಲ್ಲಿ ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇದ್ದ 1130 ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಅರ್ಜಿ ಕರೆದಿತ್ತು. ನಂತರ ಜೂನ್ 2016ರಲ್ಲಿ ಹುದ್ದೆಗಳನ್ನು ಮರು ಹೊಂದಾಣಿಕೆ ಮಾಡಿ ಅಧಿಸೂಚನೆಯನ್ನು ಮಾರ್ಪಡಿಸಿ ನೇಮಕಾತಿ ಮುಂದುವರೆಸಲು ನಿರ್ಧರಿಸಿತ್ತು.

ನಂತರ 2017ರಲ್ಲಿ ಮತ್ತೊಮ್ಮೆ ಮರು ಹೊಂದಾಣಿಕೆ ಮಾಡಿಕೊಂಡು 1204 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ನೀಡಲಾಗಿತ್ತು. ಸದರಿ ಉಪನ್ಯಾಸಕರ ನೇಮಕಾತಿ ಪಂಚ ವಾರ್ಷಿಕ ಯೋಜನೆಯನ್ನಾಗಿಸಿ ಕೊನೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಗೊಂದಲಗಳ ನಡುವೆ ಫಲಿತಾಂಶ ಪ್ರಕಟಿಸಿದೆ. ಇತ್ತೀಚೆಗೆ 1:2 ಮೆರಿಟ್ ಪಟ್ಟಿಯನ್ನು ಪ್ರಕಟಿಸಿದ್ದು, ಸಾಮಾನ್ಯ ವಿಭಾಗದ ಕೋಟಾದಡಿ ಮಾತ್ರ ಹೈ.ಕ ಅಭ್ಯರ್ಥಿಗಳನ್ನು, ಉಳಿದ ವೃಂದದಲ್ಲಿ ಪರಿಗಣಿಸಿ ಇನ್ನಿತರೆ ಮೀಸಲಾತಿ ಕೋಟಾದಡಿ ರಾಜ್ಯಮಟ್ಟದಲ್ಲಿ ಹೆಚ್ಚು ಅಂಕ ಪಡೆದ ಹೈ.ಕ ಅಭ್ಯರ್ಥಿಗಳಿಗಿಗೆ ಸ್ಥಳೀಯ ವೃಂದದ ಮೆರಿಟ್ ಪಟ್ಟಿಯಲ್ಲಿ ಸ್ತಾನ ನೀಡಲಾಗಿತ್ತು. ಇದು ನಮ್ಮ ಹೋರಾಟದ ಪರಿಣಾಮವಾಗಿತ್ತು. ಹಲವಾರು ತೊಡಕುಗಳಿಂದ ಹೈ.ಕ ಭಾಗದ ಅಭ್ಯರ್ಥಿಗಳಿಗೆ ನಿರಂತರ ಅನ್ಯಾಯವಾಗುತ್ತಿತ್ತು. ಇದರ ವಿರುದ್ಧ ನಾವು ಸದಾ ಧ್ವನಿ ಎತ್ತುತ್ತಿದ್ದೇವೆ ಎಂದರು.

2015ರಿಂದ ಇಲ್ಲಿಯವರೆಗೆ ಈ ಭಾಗದ ಪ್ರೌಢ ಶಾಲಾ ಶಿಕ್ಷಕರ ಬಡ್ತಿ ಪ್ರಕ್ರಿಯೆ ತಡೆಹಿಡಿಯಲಾಗಿದ್ದು, ಇದರಿಂದ ಬಹಳಷ್ಟು ಶಿಕ್ಷಕರು ಶಿಕ್ಷಕರಾಗಿಯೇ ನಿವೃತ್ತಿ ಹೊಂದಿದಾರೆ. ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಹಾಗೂ ಶಿಕ್ಷಕರ ಕೊರತೆಯಿಂದ ಶೈಕ್ಷಣಿಕ ಗುಣಮಟ್ಟ ಕ್ಷೀಣಿಸಿದೆ ಎಂದು ದೂರಿದರು.

ರಾಯಚೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ನೇಮಕಾತಿ, ವರ್ಗಾವಣೆ ಹಾಗೂ ಬಡ್ತಿಯಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಹಲವಾರು ಸಮಸ್ಯೆಗಳಿಂದ ಇಲ್ಲಿನ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ. ಅದರೆ ಸಮಸ್ಯೆ ಬಗ್ಗೆ ಧ್ವನಿ ಎತ್ತಬೇಕಾದ ವಿಧಾನ ಪರಿಷತ್​​ನ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಸದಸ್ಯರಾದ ಶರಣಪ್ಪ ಮಟ್ಟೂರು ಹಾಗೂ ಚಂದ್ರಶೇಖರ ಪಾಟೀಲ್ ವಿಫಲರಾಗಿದ್ದಾರೆ ಎಂದು ಹೈದರಾಬಾದ್​​ ಕರ್ನಾಟಕ ಹೋರಾಟ ಸಮಿತಿಯ ಮುಖಂಡ ಡಾ. ರಜಾಕ್ ಉಸ್ತಾದ್ ಆರೋಪಿಸಿದರು.

ಡಾ. ರಜಾಕ್ ಉಸ್ತಾದ್, ಹೈದರಾಬಾದ್​ ಕರ್ನಾಟಕ ಹೋರಾಟ ಸಮಿತಿಯ ಮುಖಂಡ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 2015ರಲ್ಲಿ ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇದ್ದ 1130 ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಅರ್ಜಿ ಕರೆದಿತ್ತು. ನಂತರ ಜೂನ್ 2016ರಲ್ಲಿ ಹುದ್ದೆಗಳನ್ನು ಮರು ಹೊಂದಾಣಿಕೆ ಮಾಡಿ ಅಧಿಸೂಚನೆಯನ್ನು ಮಾರ್ಪಡಿಸಿ ನೇಮಕಾತಿ ಮುಂದುವರೆಸಲು ನಿರ್ಧರಿಸಿತ್ತು.

ನಂತರ 2017ರಲ್ಲಿ ಮತ್ತೊಮ್ಮೆ ಮರು ಹೊಂದಾಣಿಕೆ ಮಾಡಿಕೊಂಡು 1204 ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ನೀಡಲಾಗಿತ್ತು. ಸದರಿ ಉಪನ್ಯಾಸಕರ ನೇಮಕಾತಿ ಪಂಚ ವಾರ್ಷಿಕ ಯೋಜನೆಯನ್ನಾಗಿಸಿ ಕೊನೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಗೊಂದಲಗಳ ನಡುವೆ ಫಲಿತಾಂಶ ಪ್ರಕಟಿಸಿದೆ. ಇತ್ತೀಚೆಗೆ 1:2 ಮೆರಿಟ್ ಪಟ್ಟಿಯನ್ನು ಪ್ರಕಟಿಸಿದ್ದು, ಸಾಮಾನ್ಯ ವಿಭಾಗದ ಕೋಟಾದಡಿ ಮಾತ್ರ ಹೈ.ಕ ಅಭ್ಯರ್ಥಿಗಳನ್ನು, ಉಳಿದ ವೃಂದದಲ್ಲಿ ಪರಿಗಣಿಸಿ ಇನ್ನಿತರೆ ಮೀಸಲಾತಿ ಕೋಟಾದಡಿ ರಾಜ್ಯಮಟ್ಟದಲ್ಲಿ ಹೆಚ್ಚು ಅಂಕ ಪಡೆದ ಹೈ.ಕ ಅಭ್ಯರ್ಥಿಗಳಿಗಿಗೆ ಸ್ಥಳೀಯ ವೃಂದದ ಮೆರಿಟ್ ಪಟ್ಟಿಯಲ್ಲಿ ಸ್ತಾನ ನೀಡಲಾಗಿತ್ತು. ಇದು ನಮ್ಮ ಹೋರಾಟದ ಪರಿಣಾಮವಾಗಿತ್ತು. ಹಲವಾರು ತೊಡಕುಗಳಿಂದ ಹೈ.ಕ ಭಾಗದ ಅಭ್ಯರ್ಥಿಗಳಿಗೆ ನಿರಂತರ ಅನ್ಯಾಯವಾಗುತ್ತಿತ್ತು. ಇದರ ವಿರುದ್ಧ ನಾವು ಸದಾ ಧ್ವನಿ ಎತ್ತುತ್ತಿದ್ದೇವೆ ಎಂದರು.

2015ರಿಂದ ಇಲ್ಲಿಯವರೆಗೆ ಈ ಭಾಗದ ಪ್ರೌಢ ಶಾಲಾ ಶಿಕ್ಷಕರ ಬಡ್ತಿ ಪ್ರಕ್ರಿಯೆ ತಡೆಹಿಡಿಯಲಾಗಿದ್ದು, ಇದರಿಂದ ಬಹಳಷ್ಟು ಶಿಕ್ಷಕರು ಶಿಕ್ಷಕರಾಗಿಯೇ ನಿವೃತ್ತಿ ಹೊಂದಿದಾರೆ. ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಹಾಗೂ ಶಿಕ್ಷಕರ ಕೊರತೆಯಿಂದ ಶೈಕ್ಷಣಿಕ ಗುಣಮಟ್ಟ ಕ್ಷೀಣಿಸಿದೆ ಎಂದು ದೂರಿದರು.

Intro:ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗೆ ನೇಮಕಾತಿ ವರ್ಗಾವಣೆಯಲ್ಲಿ ಹಾಗೂ ಬಡ್ತಿ ಯಲ್ಲಿ ಹೈ.ಕ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತಿದೆ ಹಲವಾರು ಸಮಸ್ಯೆಗಳಿಂದ ಇಲ್ಲಿನ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ ಅದ್ರೆ ಸಮಸ್ಯೆ ಬಗ್ಗೆ ಧ್ವನಿ ಎತ್ತಬೇಕಾದ ವಿಧಾನ ಪರಿಷತ್ನ ಶಿಕ್ಷಕರ ಕೇತ್ರ ಹಾಗೂ ಪಧವೀಧರ ಕ್ಷೇತ್ರದ ಸದಸ್ಯರಾದ ಶರಣಪ್ಪ ಮಟ್ಟೂರು ಹಾಗೂ ಚಂದ್ರಶೇಖರ ಪಾಟೀಲ್ ವಿಫಲರಾಗಿದ್ದಾರೆ ಎಂದು ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಮುಖಂಡ ಡಾ.ರಜಾಕ್ ಉಸ್ತಾದ್ ಆರೋಪಿಸಿದರು.



Body:ಅವರಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕಖೆದ 2015ರಲ್ಲಿ ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರು 1130 ಉಪನ್ಯಾಸಕರ ಹುದ್ದೆ ಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಅರ್ಜಿ ಕರೆದಿತ್ತು ನಂತರ ಜೂನ್ 2016ರಲ್ಲಿ ಹುದ್ದೆಗಳನ್ನು ಮರುಹೊಂದಾಣಿಕೆ ಮಾಡಿ ಅಧಿಸೂಚನೆ ಯನ್ನು ಮಾರ್ಪಡಿಸಿ ನೇಮಕಾತಿ ಮುಂದುವರೆಸಲು ನಿರ್ಧರಿಸಿತ್ತು.
ನಂತರ 2017ರಲ್ಲಿ ಮತ್ತೊಮ್ಮೆ ಮರು ಹೊಂದಾಣಿಕೆ ಮಾಡಿಕೊಂಡು 1204 ಉಪನ್ಯಾಸಕರ ಹುದ್ದೆಗಳ ನೇಮಕಾತಿ ಅಧಿಸೂಚನೆ ನೀಡಲಾಗಿತ್ತು ಸದರಿ ಉಪನ್ಯಾಸಕ ನೇಮಕಾತಿ ಪಂಚವಾರ್ಷಿಕ ಯೋಜನೆಯನ್ನಾಗಿಸಿ ಕೊನೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಗೊಂದಲಗಳ ನಡುವೆ ಫಲಿತಾಂಶ ಪ್ರಕಟಿಸಿದೆ.
ಇತ್ತೀಚಿಗೆ 1:2 ಮೆರಿಟ್ ಪಟ್ಟಿಯನ್ನು ಪ್ರಕಟಿಸಿದ್ದು ಸಾಮಾನ್ಯ ವಿಭಾಗದ ಕೀಟಾದಡಿ ಮಾತ್ರ ಹೈಕ ಅಬ್ಯರ್ಥಿಗಳನ್ನು ,ಮಿಕ್ಕುಳಿದ ವೃಂದದಲ್ಲಿ ಪರಿಗಣಿಸಿ ಇನ್ನಿತರೆ ಮೀಸಲಾತಿ ಕೋಟಾದಡಿ ರಾಜ್ಯಮಟ್ಟದಲ್ಲಿ ಹೆಚ್ಚು ಅಂಕ ಹೈ.ಕ ಅಭ್ಯರ್ಥಿಗಳಿಗಿಗೆ ಸ್ಥಳೀಯ ವೃಂದದ ಮೆರಿಟ್ ಪಟ್ಟಿಯಲ್ಲಿ ಸ್ತಾನ ನೀಡಲಾಗಿತ್ತು ಇದು ನಮ್ಮ ಹೋರಾಟದ ಪರಿಣಾಮವಾಗಿತ್ತು.ಹಲವಾರು ತೊಡಕುಗಳಿಂದ ಹೈಕ ಭಾಗದ ಅಭ್ಯರ್ಥಿಗಳಿಗೆ ನಿರಂತರ ಅನ್ಯಾಯವಾಗುತ್ತಿತ್ತು ಇದರ ವಿರುದ್ಧ ನಾವು ಸದಾ ಧ್ವನಿ ಎತ್ತುತ್ತಿದ್ದೇವೆ ಎಂದರು.
,2015ರಿಂದ ಇಲ್ಲಿಯವರೆಗೆ ಈ ಭಾಗದ ಪ್ರೌಢಶಾಲಾ ಶಿಕ್ಷಕರ ಬಡ್ತಿ ಪ್ರಕ್ರಿಯೆ ತಡೆಹಿಡಿಯಲಾಗಿದ್ದು ಇದರಿಂದ ಬಹಳಷ್ಟು ಶಿಕ್ಷಕರು ಶಿಕ್ಷಕರಾಗಿಯೇ ನಿವೃತ್ತಿ ಹೊಂದಿದಾರೆ.
ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಹಾಗೂ ಶಿಕ್ಷಕರ ಕೊರತೆಯಿಂದ ಶೈಕ್ಷಣಿಕ ಗುಣಮಟ್ಟ ಕ್ಷೀಣಿಸಿದೆ ಎಂದು ದೂರಿದರು.
ಹೈಕ ಭಾಗದ ಪ್ರೌಢಶಾಲಾ ಶಿಕ್ಷಕರ ಬಡ್ತಿ ನೀಡಬೇಕಾಗಿದ್ದು 4 ವರ್ಷಗಳಿಂದ ಅಗಿಲ್ಲ,ಪಧವಿಧರ,ಪ್ರಾಥಮಿಕ ಶಾಲಾ ಶಿಕ್ಷಕರ ಕಠಿಣ ನಿಯಮಗಳಿಂದ ಖಾಲಿ ಹುದ್ದೆ ಭರ್ತಿಯಾಗುತ್ತಿಲ್ಲ ಇದರಿಂದ ಸಾವಿರಾರು ಹುದ್ದೆಗಳು ಖಾಲಿ ಉಳಿದಿವೆ.
ಹೈದ್ರಾಬಾದ್ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಸಮಸ್ಯೆ ತಾಂಡವಾಡುತ್ತಿದೆ ಆದ್ರೆ ಇವೆಲ್ಲದರ ಬಗ್ಗೆ ಧ್ವನಿ ಎತ್ತಬೇಕಾದ
ಶಿಕ್ಷಕರ ಹಾಗೂ ಪದವೀಧರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರು ಹಾಗೂ ಚಂದ್ರಶೇಖರ ಪಾಟೀಲ್ ಮಾತನಾಡುತ್ತಿಲ್ಲ ಹಾಗೂ ಸಾರ್ವಜನಿಕರಿಗೆ ಸಿಗುತ್ತಿಲ್ಲ ಇವರಿಬ್ಬರು ಕಾಣೆಯಾಗಿದ್ದಾರೆ ಅವರನ್ನು ಕಾಂಗ್ರೆಸ್ ನಾಯಕರು ಹುಡುಕಿಕೊಡಿ ಎಂದು ವ್ಯಂಗವಾಡಿದರು.
ಸಮಸ್ಯೆ ಬಗೆಹರಿಸಲು ಅಗದೇ ಇವರು ನೈತಿಕ ಹಿಣೆಹೊತ್ತು ಕೂಡಲೇ ಅವರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.





Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.