ETV Bharat / state

ರಾಯಚೂರಿನಲ್ಲಿ ಕೃಷಿ ಮೇಳ... ಡಿಸಿಎಂ ಸವದಿಯಿಂದ ಚಾಲನೆ - ರಾಯಚೂರಿನ ಕೃಷಿ ಮೇಳಕ್ಕೆ ಡಿಸಿಎಂ ಸವದಿಯಿಂದ ಚಾಲನೆ

ನೆಲ-ಜಲ-ಉಳಿಸಿ, ರೈತರ ಆದಾಯ ಹೆಚ್ಚಿಸಿ ಎನ್ನುವ ಘೋಷ ವಾಕ್ಯದೊಂದಿಗೆ ರಾಯಚೂರು ನಗರದ ಹೊರವಲಯದ ಕೃಷಿ ವಿವಿ ಆವರಣದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ.

ಸವದಿಯಿಂದ ಚಾಲನೆ
ಸವದಿಯಿಂದ ಚಾಲನೆ
author img

By

Published : Dec 15, 2019, 7:58 PM IST

ರಾಯಚೂರು: ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ-2019ರ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಯೋಜಿಸಿರುವ ಇಂತಹ ಕಾರ್ಯಕ್ರಮದಲ್ಲಿ ರೈತರು ಆಗಮಿಸಿ ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ವಿಜ್ಞಾನಿಗಳು ಸಹ ರೈತರಿಗೆ ಅನುಕೂಲವಾಗುವ ತಳಿಗಳನ್ನ ಸಂಶೋಧನೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಕೃಷಿ ಮೇಳ-2019ರ ಕಾರ್ಯಕ್ರಮಕ್ಕೆ ಲಕ್ಷ್ಮಣ ಸವದಿ ಚಾಲನೆ

ಭತ್ತ, ತೊಗರಿ ಸೇರಿದಂತೆ ವಿವಿಧ ಬೆಳೆಗಳ ಬೆಲೆ ಕುಸಿತಗೊಂಡಿದ್ದರೆ ಅವುಗಳಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಖರೀದಿ ಕೇಂದ್ರವನ್ನ ಪ್ರಾರಂಭಿಸುವುದಾಗಿ ಡಿಸಿಎಂ ಸವದಿ ಭರವಸೆ ನೀಡಿದ್ರು.

ರಾಯಚೂರು: ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ-2019ರ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಯೋಜಿಸಿರುವ ಇಂತಹ ಕಾರ್ಯಕ್ರಮದಲ್ಲಿ ರೈತರು ಆಗಮಿಸಿ ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ವಿಜ್ಞಾನಿಗಳು ಸಹ ರೈತರಿಗೆ ಅನುಕೂಲವಾಗುವ ತಳಿಗಳನ್ನ ಸಂಶೋಧನೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಕೃಷಿ ಮೇಳ-2019ರ ಕಾರ್ಯಕ್ರಮಕ್ಕೆ ಲಕ್ಷ್ಮಣ ಸವದಿ ಚಾಲನೆ

ಭತ್ತ, ತೊಗರಿ ಸೇರಿದಂತೆ ವಿವಿಧ ಬೆಳೆಗಳ ಬೆಲೆ ಕುಸಿತಗೊಂಡಿದ್ದರೆ ಅವುಗಳಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಖರೀದಿ ಕೇಂದ್ರವನ್ನ ಪ್ರಾರಂಭಿಸುವುದಾಗಿ ಡಿಸಿಎಂ ಸವದಿ ಭರವಸೆ ನೀಡಿದ್ರು.

Intro:ಸ್ಲಗ್: ಕೃಷಿ ಮೇಳಕ್ಕೆ ಚಾಲನೆ
ಫಾರ್ಮೇಟ್: ಎವಿಬಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 15-12-2019
ಸ್ಥಳ: ರಾಯಚೂರು
ಆಂಕರ್: ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ-2019ರ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಚಾಲನೆ ನೀಡಿದ್ರು. ನಗರದ ಹೊರವಲಯದ ಕೃಷಿ ವಿವಿ ಆವರಣದಲ್ಲಿ ನೆಲ-ಜಲ-ಉಳಿಸಿ, ರೈತರ ಆದಾಯ ಹೆಚ್ಚಿಸಿ ಎನ್ನುವ ಘೋಷ ವಾಕ್ಯದೊಂದಿಗೆ ಕೃಷಿ ವಿವಿ ಆವರಣದಲ್ಲಿ ಕೃಷಿ ಮೇಳ ಆಯೋಜಿಸಲಾಗಿದೆ. Body:2ನೇ ದಿನವಾದ ಇಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಯೋಜಿಸಿರುವ ಇಂತಹ ಕಾರ್ಯಕ್ರಮದಲ್ಲಿ ರೈತರು ಆಗಮಿಸಿ, ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ವಿಜ್ಞಾನಗಳು ಸಹ ರೈತರಿಗೆ ಅನುಕೂಲವಾಗುವ ತಳಿಗಳನ್ನ ಸಂಶೋಧನೆ ಮಾಡಬೇಕು ಎಂದು ಕಿವಿ ಮಾತು ಹೇಳಿದ ಭತ್ತ, ತೊಗರಿ ಸೇರಿದಂತೆ ವಿವಿಧ ಬೆಳೆಗಳು ಬೆಲೆ ಕುಸಿತಗೊಂಡಿದ್ದರೆ ಅವುಗಳಿಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಖರೀದಿ ಕೇಂದ್ರವನ್ನ ಪ್ರಾರಂಭಿಸುವುದಾಗಿ ಭರವಸೆ ನೀಡಿದ್ರು. ಸಮಾರಂಭದಲ್ಲಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್, ಶಾಸಕರಾದ ಡಾ.ಶಿವರಾಜ್ ಪಾಟೀಲ್, ವೆಂಟಕರಾವ್ ನಾಡಗೌಡ, ಬಸವನಗೌಡ ದದ್ದಲ್, ಬಸವರಾಜ ಪಾಟೀಲ್ ಇಟಗಿ, ಕೆ.ಶಿವನಗೌಡ ನಾಯಕ, ರಾಜಾ ವೆಂಕಟಪ್ಪ ನಾಯಕ, ಸಂಸದ ರಾಜಾ ಅಮರೇಶ್ವರ ನಾಯಕ ಸೇರಿದಂತೆ ಹಲವಾರು ಭಾಗವಹಿಸಿದ್ರು. ಸಚಿವರು ಆಗಮಿಸಿತ್ತಿದ್ದಂತೆ ಡೋಳ್ಳುವ ಭರಿಸುವ ಸ್ವಾಗತಿಸಲಾಯಿತು. ಸಮಾರಂಭದಲ್ಲಿ ಭಾಗವಹಿಸಬೇಕಾಗಿದ್ದ ಜಿಲ್ಲಾ ಉಸ್ತುವರಿ ಸಚಿವ ಶ್ರೀರಾಮುಲು ಗೈರು ಆಗಿರುವುದು ಸಮಾರಂಭದಲ್ಲಿ ಎದ್ದುಕಾಣುತ್ತಿತ್ತು.

Conclusion:
ಬೈಟ್.1: ಲಕ್ಷ್ಮಣ ಸವದಿ, ಉಪಮುಖ್ಯಮಂತ್ರಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.