ETV Bharat / state

ರಾಯಚೂರಿನಲ್ಲಿ ಲಾಕ್​ಡೌನ್‌ ನಿಯಮ ಸಡಿಲಿಕೆ.. ವಾಹನಗಳ ಓಡಾಟ ಜೋರು

ನಿಯಮ ಸಡಿಲಿಕೆ ಪರಿಣಾಮ ನಗರದಲ್ಲಿ ವಾಹನಗಳ ಓಡಾಟ ಹೆಚ್ಚಳವಾಗಿದೆ. ಕಿರಾಣಿ, ಬಟ್ಟೆ ಅಂಗಡಿಗಳು, ಹೋಟೆಲ್‌ ಪಾರ್ಸಲ್‌ಗಳಿಗೆ, ಗ್ರಾಮೀಣ ಪ್ರದೇಶದ ಕೆಲ ಕೈಗಾರಿಕೆಗಳ ವಹಿವಾಟಿಗೆ ನಿಮಯಗಳ ಪ್ರಕಾರ ಅನುವು ಮಾಡಿಕೊಡಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ವ್ಯಾಪಾರ-ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ.

author img

By

Published : Apr 29, 2020, 1:10 PM IST

Lockdown rule relaxation in Raichur
ರಾಯಚೂರಿನಲ್ಲಿ ಲಾಕ್​ಡೌನ್​ ನಿಯಮ ಸಡಿಲಿಕೆ....ವಾಹನಗಳ ಓಡಾಟ ಹೆಚ್ಚಳ

ರಾಯಚೂರು : ಹಸಿರು ವಲಯವೆಂದು ಗುರುತಿಸಿಕೊಂಡಿರುವ ಜಿಲ್ಲೆಯಲ್ಲಿ ಲಾಕ್‌ಡೌನ್ ನಿಯಮಗಳನ್ನ ಸಡಲಿಕೆ ಮಾಡುವ ಮೂಲಕ ಕೆಲ ವ್ಯಾಪಾರ-ವಹಿವಾಟುಗಳಿಗೆ ಅನುವು ಮಾಡಿಕೊಟ್ಟಿದೆ.

ಲಾಕ್​ಡೌನ್​ ನಿಯಮ ಸಡಿಲಿಕೆ.. ವಾಹನಗಳ ಓಡಾಟ ಹೆಚ್ಚಳ

ನಿಯಮ ಸಡಿಲಿಕೆ ಪರಿಣಾಮ ನಗರದಲ್ಲಿ ವಾಹನಗಳ ಓಡಾಟ ಹೆಚ್ಚಳವಾಗಿದೆ. ಕಿರಾಣಿ, ಬಟ್ಟೆ ಅಂಗಡಿಗಳು, ಹೋಟೆಲ್‌ ಪಾರ್ಸಲ್‌ಗಳಿಗೆ, ಗ್ರಾಮೀಣ ಪ್ರದೇಶದ ಕೆಲ ಕೈಗಾರಿಕೆಗಳ ವಹಿವಾಟಿಗೆ ನಿಮಯಗಳ ಪ್ರಕಾರ ಅನುವು ಮಾಡಿಕೊಡಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ವ್ಯಾಪಾರ-ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಕೂಲಿ ಕೆಲಸಕ್ಕೆಂದು ಬೇರೆ ಕಡೆ ಹೋಗಿ ಸಿಲುಕಿದ್ದ ಜಿಲ್ಲೆಯ ಜನರನ್ನು ನಾಲ್ಕು ಕೆಎಸ್‌ಆರ್‌ಟಿಸಿ ಬಸ್‌ಗಳ ಮೂಲಕ ಸುಮಾರು 80ಕ್ಕೂ ಹೆಚ್ಚು ಜನರನ್ನ ಕರೆತಲಾಗಿದೆ. ಆರೋಗ್ಯ ತಪಾಸಣೆ ನಡೆಸುವ ಮೂಲಕ ಅವರ ಗ್ರಾಮಕ್ಕೆ ತೆರಳಲು ಅವಕಾಶ ಮಾಡಿಕೊಡಲಾಗುತ್ತಿದೆ.

ರಾಯಚೂರು : ಹಸಿರು ವಲಯವೆಂದು ಗುರುತಿಸಿಕೊಂಡಿರುವ ಜಿಲ್ಲೆಯಲ್ಲಿ ಲಾಕ್‌ಡೌನ್ ನಿಯಮಗಳನ್ನ ಸಡಲಿಕೆ ಮಾಡುವ ಮೂಲಕ ಕೆಲ ವ್ಯಾಪಾರ-ವಹಿವಾಟುಗಳಿಗೆ ಅನುವು ಮಾಡಿಕೊಟ್ಟಿದೆ.

ಲಾಕ್​ಡೌನ್​ ನಿಯಮ ಸಡಿಲಿಕೆ.. ವಾಹನಗಳ ಓಡಾಟ ಹೆಚ್ಚಳ

ನಿಯಮ ಸಡಿಲಿಕೆ ಪರಿಣಾಮ ನಗರದಲ್ಲಿ ವಾಹನಗಳ ಓಡಾಟ ಹೆಚ್ಚಳವಾಗಿದೆ. ಕಿರಾಣಿ, ಬಟ್ಟೆ ಅಂಗಡಿಗಳು, ಹೋಟೆಲ್‌ ಪಾರ್ಸಲ್‌ಗಳಿಗೆ, ಗ್ರಾಮೀಣ ಪ್ರದೇಶದ ಕೆಲ ಕೈಗಾರಿಕೆಗಳ ವಹಿವಾಟಿಗೆ ನಿಮಯಗಳ ಪ್ರಕಾರ ಅನುವು ಮಾಡಿಕೊಡಲಾಗಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ವ್ಯಾಪಾರ-ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಕೂಲಿ ಕೆಲಸಕ್ಕೆಂದು ಬೇರೆ ಕಡೆ ಹೋಗಿ ಸಿಲುಕಿದ್ದ ಜಿಲ್ಲೆಯ ಜನರನ್ನು ನಾಲ್ಕು ಕೆಎಸ್‌ಆರ್‌ಟಿಸಿ ಬಸ್‌ಗಳ ಮೂಲಕ ಸುಮಾರು 80ಕ್ಕೂ ಹೆಚ್ಚು ಜನರನ್ನ ಕರೆತಲಾಗಿದೆ. ಆರೋಗ್ಯ ತಪಾಸಣೆ ನಡೆಸುವ ಮೂಲಕ ಅವರ ಗ್ರಾಮಕ್ಕೆ ತೆರಳಲು ಅವಕಾಶ ಮಾಡಿಕೊಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.