ETV Bharat / state

ಸೈನ್ಯಕ್ಕೆ ಸೇರಿಸುವುದಾಗಿ ವಂಚಿಸಿ 3 ಲಕ್ಷ ದೋಚಿದ ಖದೀಮ

ಸೈನ್ಯದಲ್ಲಿ ಉದ್ಯೋಗ ಕೊಡಿಸುವುದಾಗಿ ಯುವಕರನ್ನು ವಂಚನೆ ಮಾಡಿ 3 ಲಕ್ಷ ರೂ ಪಡೆದು ವಂಚನೆ ಎಸಗಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

author img

By

Published : Nov 30, 2019, 12:31 PM IST

ರಾಯಚೂರು
Raichur

ರಾಯಚೂರು: ಸೈನ್ಯದಲ್ಲಿ ಉದ್ಯೋಗ ಕೊಡಿಸುವುದಾಗಿ ಯುವಕರನ್ನು ವಂಚಿಸಿರುವ ಪ್ರಕರಣವೊಂದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ನಾಲತವಾಡ ಮೂಲದ ಮಂಜುನಾಥ ರೆಡ್ಡಿ ಸೈನ್ಯದಲ್ಲಿ ಉದ್ಯೋಗ ಕೊಡಿಸುವುದಾಗಿ ಕುಪ್ಪಿಗುಡ್ಡ ಗ್ರಾಮದ ಅಂಬರೇಶ್, ಕರಡಕಲ್ ಗ್ರಾಮದ ಮಹೇಶ್ ಎನ್ನುವವರಿಂದ 3 ಲಕ್ಷ ರೂ. ಪಡೆದು ವಂಚನೆ ಎಸಗಿದ್ದಾನೆ. ಈ ಕುರಿತು ಮುದಗಲ್ ಠಾಣೆ ವಂಚನೆ ಪ್ರಕರಣ ದಾಖಲಾಗಿದೆ.

ಇದೇ ಮಾದರಿಯಲ್ಲಿ ಮಂಗಳೂರು ಜಿಲ್ಲೆಯ ಸೂರತ್ ಕಲ್​ನಲ್ಲಿಯು ವಂಚಿಸಿದ್ದು, ಪ್ರಕರಣ ದಾಖಲಾಗಿತ್ತು. ಸೂರತ್ ಕಲ್​ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಇದೇ ರೀತಿಯಲ್ಲಿ ಹಲವು ಕಡೆ ವಂಚನೆ ಮಾಡಿರುವ ಸಾಧ್ಯತೆಯಿದ್ದು, ವಂಚನೆಗೊಳಾದವರು ಸಂಬಂಧಿಸಿದ ಠಾಣೆ ವ್ಯಾಪ್ತಿಗೆ ದೂರು ದಾಖಲಿಸುವಂತೆ ಪೊಲೀಸ್ ಕೋರಿದ್ದಾರೆ.

ರಾಯಚೂರು: ಸೈನ್ಯದಲ್ಲಿ ಉದ್ಯೋಗ ಕೊಡಿಸುವುದಾಗಿ ಯುವಕರನ್ನು ವಂಚಿಸಿರುವ ಪ್ರಕರಣವೊಂದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ನಾಲತವಾಡ ಮೂಲದ ಮಂಜುನಾಥ ರೆಡ್ಡಿ ಸೈನ್ಯದಲ್ಲಿ ಉದ್ಯೋಗ ಕೊಡಿಸುವುದಾಗಿ ಕುಪ್ಪಿಗುಡ್ಡ ಗ್ರಾಮದ ಅಂಬರೇಶ್, ಕರಡಕಲ್ ಗ್ರಾಮದ ಮಹೇಶ್ ಎನ್ನುವವರಿಂದ 3 ಲಕ್ಷ ರೂ. ಪಡೆದು ವಂಚನೆ ಎಸಗಿದ್ದಾನೆ. ಈ ಕುರಿತು ಮುದಗಲ್ ಠಾಣೆ ವಂಚನೆ ಪ್ರಕರಣ ದಾಖಲಾಗಿದೆ.

ಇದೇ ಮಾದರಿಯಲ್ಲಿ ಮಂಗಳೂರು ಜಿಲ್ಲೆಯ ಸೂರತ್ ಕಲ್​ನಲ್ಲಿಯು ವಂಚಿಸಿದ್ದು, ಪ್ರಕರಣ ದಾಖಲಾಗಿತ್ತು. ಸೂರತ್ ಕಲ್​ ಠಾಣೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಇದೇ ರೀತಿಯಲ್ಲಿ ಹಲವು ಕಡೆ ವಂಚನೆ ಮಾಡಿರುವ ಸಾಧ್ಯತೆಯಿದ್ದು, ವಂಚನೆಗೊಳಾದವರು ಸಂಬಂಧಿಸಿದ ಠಾಣೆ ವ್ಯಾಪ್ತಿಗೆ ದೂರು ದಾಖಲಿಸುವಂತೆ ಪೊಲೀಸ್ ಕೋರಿದ್ದಾರೆ.

Intro:ಸ್ಲಗ್: ವಂಚನೆ
ಫಾರ್ಮೇಟ್: ಎವಿ
ರಿಪೋರ್ಟ್‌ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: ೩೦-೧೧-೨೦೧೯
ಸ್ಥಳ: ರಾಯಚೂರು

ಆಂಕರ್: ಸೈನ್ಯದಲ್ಲಿ ಉದ್ಯೋಗ ಕೊಡಿಸುವುದಾಗಿ ಯುವಕರನ್ನ ವಂಚನೆ ಮಾಡಿರುವ ಪ್ರಕರಣ ರಾಯಚೂರು ಜಿಲ್ಲೆಯ ಬೆಳಕಿಗೆ ಬಂದಿದೆ. Body:ನಾಲತವಾಡ ಮೂಲದ ಮಂಜುನಾಥ ರೆಡ್ಡಿ ಸೈನ್ಯದಲ್ಲಿ ಉದ್ಯೋಗ ಕೊಡಿಸುವುದಾಗಿ ಕುಪ್ಪಿಗುಡ್ಡ ಗ್ರಾಮದ ಅಂಬರೇಶ್, ಕರಡಕಲ್ ಗ್ರಾಮದ ಮಹೇಶ್ ಎನ್ನುವರಿಂದ ೩ ಲಕ್ಷ ರೂಪಾಯಿ ಪಡೆದುಕೊಂಡು ವಂಚನೆ ಎಸಗಿದ್ದಾನೆ. ಈ ಕುರಿತು ಮುದಗಲ್ ಠಾಣೆ ವಂಚನೆ ಪ್ರಕರಣ ದಾಖಲು ಆಗಿದೆ. ಇದೆ ಮಾದರಿಯಲ್ಲಿ ಮಂಗಳೂರು ಜಿಲ್ಲೆಯ ಸೂರತ್ ಕಲ್ಲಿನಲ್ಲಿಯುವ ವಂಚಿಸಿದ್ದು, ಸೂರತ್ ಕಲ್ಲಿನಲ್ಲಿ ಪ್ರಕರಣ ದಾಖಲಾಗಿತ್ತು. ಸೂರತ್ ಕಲ್ಲ್ ಠಾಣೆ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಇದೆ ರೀತಿಯಲ್ಲಿ ಹಲವು ಕಡೆ ವಂಚನೆ ಮಾಡಿರುವ ಸಾಧ್ಯತೆಯಿದೆ. Conclusion:ವಂಚನೆಗೊಳಾದವರು ಸಂಬಂಧಿಸಿದ ಠಾಣೆ ವ್ಯಾಪ್ತಿಗೆ ದೂರು ದಾಖಲಿಸುವಂತೆ ಪೊಲೀಸ್ ಕೋರಿದ್ರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.