ETV Bharat / state

ಅಧಿಕಾರಿಗಳ ಕಣ್ಣು ತೆರೆಸಿದ ವರದಿ..  ಪೈಪ್‌ಲೈನ್‌ ದುರಸ್ಥಿ.. ನೀರು ಪೋಲಾಗದಂತೆ ತಡೆದ ಈಟಿವಿ ಭಾರತ್.. - undefined

ನೀರು ಸರಬರಾಜು ಆಗುವ ಪೈಪ್​ ಒಡೆದು ನೀರು ಪೋಲಾಗುತ್ತಿದ್ದರೂ ಅಧಿಕಾರಿಗಳು ಕಣ್ಣೆತ್ತಿ ನೋಡಲಿಲ್ಲ. ಆದರೆ, ಈಟಿವಿ ಭಾರತ್​ನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ದುರಸ್ಥಿ ಮಾಡಿಸಿದ್ದಾರೆ.

ಒಡೆದ ನೀರಿನ ಪೈಪ್
author img

By

Published : May 29, 2019, 1:41 PM IST

ರಾಯಚೂರು : ನಗರಕ್ಕೆ ನೀರು ಸರಬರಾಜು ಆಗುವ ಪೈಪ್‌ಲೈನ್ ಒಡೆದು ನೀರು ಪೋಲಾಗುತ್ತಿರುವ ಕುರಿತಂತೆ ಈಟಿವಿ ಭಾರತ್‌ನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಪೈಪ್‌ಲೈನ್ ದುರಸ್ಥಿಗೊಳಿಸಿದ್ದಾರೆ.

ನಗರದ ತಿಮ್ಮಾಪುರ ಪೇಟೆ ವ್ಯಾಪ್ತಿಯಲ್ಲಿ ಬರುವ ಹನುಮಾನ ಟಾಕೀಸ್ ಬಳಿ ಕೃಷ್ಣ ನದಿಯಿಂದ ನೀರು ಸರಬರಾಜು ಆಗುವ ಮುಖ್ಯ ಪೈಪ್‌ಲೈನ್ ಡ್ಯಾಮೇಜ್ ಆಗಿ ಅನಗತ್ಯ ನೀರು ಪೋಲಾಗುತ್ತಿತ್ತು. ಈ ಕುರಿತಂತೆ ನಗರಸಭೆ ಅಧಿಕಾರಿಗಳಿಗೆ ಸ್ಥಳೀಯರು ಗಮನಕ್ಕೆ ತಂದಿದ್ರು. ಆದರೂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ರು.

ಆಗ ಈಟಿವಿ ಭಾರತ್ “ಪೈಪ್ ಲೈನ್ ಒಡೆದು ನೀರು ಪೋಲು: ನಿರ್ಲಕ್ಷ್ಯ ವಹಿಸಿದ ನಗರಸಭೆ ವಿರುದ್ದ ಜನ ಗರಂ” ಎಂಬ ಶೀರ್ಷಿಕೆಯಡಿ ಸುದ್ದಿ ಬಿತ್ತರಿಸಿತ್ತು. ಇದರಿಂದ ನಗರಸಭೆ ಅಧಿಕಾರಿಗಳು ಒಡೆದು ಹೋಗಿರುವ ಪೈಪ್​ನ ದುರಸ್ಥಿಗೊಳಿಸಿ ನೀರು ಪೋಲಾಗುವುದನ್ನ ತಡೆದಿದ್ದಾರೆ.

ರಾಯಚೂರು : ನಗರಕ್ಕೆ ನೀರು ಸರಬರಾಜು ಆಗುವ ಪೈಪ್‌ಲೈನ್ ಒಡೆದು ನೀರು ಪೋಲಾಗುತ್ತಿರುವ ಕುರಿತಂತೆ ಈಟಿವಿ ಭಾರತ್‌ನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ಪೈಪ್‌ಲೈನ್ ದುರಸ್ಥಿಗೊಳಿಸಿದ್ದಾರೆ.

ನಗರದ ತಿಮ್ಮಾಪುರ ಪೇಟೆ ವ್ಯಾಪ್ತಿಯಲ್ಲಿ ಬರುವ ಹನುಮಾನ ಟಾಕೀಸ್ ಬಳಿ ಕೃಷ್ಣ ನದಿಯಿಂದ ನೀರು ಸರಬರಾಜು ಆಗುವ ಮುಖ್ಯ ಪೈಪ್‌ಲೈನ್ ಡ್ಯಾಮೇಜ್ ಆಗಿ ಅನಗತ್ಯ ನೀರು ಪೋಲಾಗುತ್ತಿತ್ತು. ಈ ಕುರಿತಂತೆ ನಗರಸಭೆ ಅಧಿಕಾರಿಗಳಿಗೆ ಸ್ಥಳೀಯರು ಗಮನಕ್ಕೆ ತಂದಿದ್ರು. ಆದರೂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ರು.

ಆಗ ಈಟಿವಿ ಭಾರತ್ “ಪೈಪ್ ಲೈನ್ ಒಡೆದು ನೀರು ಪೋಲು: ನಿರ್ಲಕ್ಷ್ಯ ವಹಿಸಿದ ನಗರಸಭೆ ವಿರುದ್ದ ಜನ ಗರಂ” ಎಂಬ ಶೀರ್ಷಿಕೆಯಡಿ ಸುದ್ದಿ ಬಿತ್ತರಿಸಿತ್ತು. ಇದರಿಂದ ನಗರಸಭೆ ಅಧಿಕಾರಿಗಳು ಒಡೆದು ಹೋಗಿರುವ ಪೈಪ್​ನ ದುರಸ್ಥಿಗೊಳಿಸಿ ನೀರು ಪೋಲಾಗುವುದನ್ನ ತಡೆದಿದ್ದಾರೆ.

Intro:ಸ್ಲಗ್: ವರದಿ ಫಲಶ್ರುತಿ
ಫಾರ್ಮೇಟ್: ಎವಿ
ರಿಪೋರ್ಟ್ರ್: ಮಲ್ಲಿಕಾರ್ಜುನ ಸ್ವಾಮಿ
ದಿನಾಂಕ: 28-೦5-2019
ಸ್ಥಳ: ರಾಯಚೂರು
ಆಂಕರ್: ರಾಯಚೂರು ನಗರಕ್ಕೆ ಪೂರೈಕೆ ಮಾಡುವ ನೀರು ಸರಬರಾಜು ಆಗುವ ಪೈಪ್ ಲೈನ್ ಹೊಡೆದು ನೀರು ಪೋಲಾಗುತ್ತಿರುವ ಕುರಿತು ಈಟಿವಿ ಭಾರತ್ ನಲ್ಲಿ ವರದಿಯಿಂದ ಎಚ್ಚೇತ್ತ ಅಧಿಕಾರಿಗಳು ಪೈಪ್ ಲೈನ್ ದುರಸ್ತಿಗೊಳಿಸಿದ್ದಾರೆ.Body:ನಗರದ ತಿಮ್ಮಾಪುರ ಪೇಟೆ ವ್ಯಾಪ್ತಿಯಲ್ಲಿ ಬರುವ ಹನುಮಾನ ಟಾಕೀಸ್ ಬಳಿ ಕೃಷ್ಣ ನದಿಯಿಂದ ನೀರು ಸರಬರಾಜು ಆಗುವ ಮುಖ್ಯ ಪೈಪ್ ಲೈನ್ ಡ್ಯಾಮೇಜ್ ಆಗಿ ಅನಗತ್ಯ ನೀರು ಪೋಲಾಗುತ್ತಿದ್ದವು. Conclusion: ಈ ಕುರಿತಂತೆ ನಗರಸಭೆ ಅಧಿಕಾರಿಗಳಿಗೆ ಸ್ಥಳೀಯರು ಗಮನಕ್ಕೆ ತಂದಿದ್ರು. ಆದ್ರೂ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ರು. ಆಗ ಈಟಿವಿ ಭಾರತ್ “ಪೈಪ್ ಲೈನ್ ಒಡೆದು ನೀರು ಪೋಲು: ನಿರ್ಲಕ್ಷ್ಯ ವಹಿಸಿದ ನಗರಸಭೆ ವಿರುದ್ದ ಜನ ಗರಂ” ಎಂಬ ಶಿರ್ಷಿಕೆಯಡಿ ಸುದ್ದಿ ಬಿತ್ತರಿಸಲಾಗಿತ್ತು. ಇದರಿಂದ ನಗರಸಭೆ ಅಧಿಕಾರಿಗಳು ಹೊಡೆದು ಹೋಗಿರುವ ಪೈಪ್ ನ್ನು ದುರಸ್ತಿಗೊಳಿಸುವ ಮೂಲಕ ನೀರು ಪೋಲಾಗದಂತೆ ದುರಸ್ಥಿ ಕಾರ್ಯ ಮಾಡಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.