ETV Bharat / state

ಕಾರು ಮಾಲೀಕರಿಗೆ ಬಿಸಿ ಮುಟ್ಟಿಸುತ್ತಿರುವ ರಾಯಚೂರು ಪೊಲೀಸರು

ಜಿಟಿಜಿಟಿ ಮಳೆಯ ನಡುವೆಯೇ ನಗರದಲ್ಲಿ ಅನವಶ್ಯಕ ಸಂಚರಿಸುವ ಕಾರು‌ಗಳನ್ನು ಪಶ್ಚಿಮ ಠಾಣೆ ಪೊಲೀಸರು ವಶಕ್ಕೆ ಪಡೆದು, ಅವುಗಳ ಮಾಲೀಕರಿಗೆ ದಂಡ ವಿಧಿಸುತ್ತಿದ್ದಾರೆ.

author img

By

Published : Jul 15, 2020, 4:19 PM IST

Inspection by police
ತಪಾಸಣೆ ನಡೆಸುತ್ತಿರುವ ಪೊಲೀಸರು

ರಾಯಚೂರು: ಕೊರೊನಾ ನಿಯಂತ್ರಿಸುವ ಸಲುವಾಗಿ ಒಂದು ವಾರ ಲಾಕ್​​ಡೌನ್​​​ ಮಾಡಲಾಗಿದ್ದು, ಜಿಟಿಜಿಟಿ ಮಳೆಯ ನಡುವೆಯೇ ನಗರದಲ್ಲಿ ಅನವಶ್ಯಕ ಓಡಾಡುತ್ತಿರುವ ಕಾರು‌ಗಳನ್ನು ಪಶ್ಚಿಮ ಠಾಣೆ ಪೊಲೀಸರು ವಶಕ್ಕೆ ಪಡೆದು ಅವುಗಳ ಮಾಲೀಕರಿಗೆ ದಂಡ ವಿಧಿಸುತ್ತಿದ್ದಾರೆ.

Inspection by police
ಪೊಲೀಸರು ವಶಕ್ಕೆ ಪಡೆದಿರುವ ಕಾರುಗಳು

ಪಿಎಸ್‌ಐ ದಾದಾವಲಿ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಸಂಚರಿಸುತ್ತಿರುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಸಿಂಧನೂರು ನಗರದಲ್ಲೂ ಲಾಕ್‌ಡೌನ್ ಜಾರಿಯಾಗಿದ್ದು, ಬೇಕಾಬಿಟ್ಟಿ ಓಡಾಡುತ್ತಿರುವ ವಾಹನ ಸವಾರರಿಗೆ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲಾಗುತ್ತಿದೆ. ಈ ಎರಡೂ ನಗರಗಳಲ್ಲಿ ತರಕಾರಿ, ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವನ್ನೂ ಬಂದ್​ ಮಾಡಲಾಗಿದೆ.

ರಾಯಚೂರು: ಕೊರೊನಾ ನಿಯಂತ್ರಿಸುವ ಸಲುವಾಗಿ ಒಂದು ವಾರ ಲಾಕ್​​ಡೌನ್​​​ ಮಾಡಲಾಗಿದ್ದು, ಜಿಟಿಜಿಟಿ ಮಳೆಯ ನಡುವೆಯೇ ನಗರದಲ್ಲಿ ಅನವಶ್ಯಕ ಓಡಾಡುತ್ತಿರುವ ಕಾರು‌ಗಳನ್ನು ಪಶ್ಚಿಮ ಠಾಣೆ ಪೊಲೀಸರು ವಶಕ್ಕೆ ಪಡೆದು ಅವುಗಳ ಮಾಲೀಕರಿಗೆ ದಂಡ ವಿಧಿಸುತ್ತಿದ್ದಾರೆ.

Inspection by police
ಪೊಲೀಸರು ವಶಕ್ಕೆ ಪಡೆದಿರುವ ಕಾರುಗಳು

ಪಿಎಸ್‌ಐ ದಾದಾವಲಿ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಸಂಚರಿಸುತ್ತಿರುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಸಿಂಧನೂರು ನಗರದಲ್ಲೂ ಲಾಕ್‌ಡೌನ್ ಜಾರಿಯಾಗಿದ್ದು, ಬೇಕಾಬಿಟ್ಟಿ ಓಡಾಡುತ್ತಿರುವ ವಾಹನ ಸವಾರರಿಗೆ ದಂಡ ವಿಧಿಸುವ ಮೂಲಕ ಬಿಸಿ ಮುಟ್ಟಿಸಲಾಗುತ್ತಿದೆ. ಈ ಎರಡೂ ನಗರಗಳಲ್ಲಿ ತರಕಾರಿ, ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವನ್ನೂ ಬಂದ್​ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.